ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ತುಮಕೂರು ಜಿಲ್ಲೆಯಲ್ಲಿ ಮತ್ತೆ ಚಿರತೆ ಘರ್ಜನೆ
Aug 10 2024, 01:35 AM IST
ಮೊನ್ನೆ ಮೊನ್ನೆ ತುಮಕೂರು, ಆಚೆ ಮೊನ್ನೆ ಹೆಬ್ಬೂರು, ವಾರದ ಹಿಂದೆ ತಿಪಟೂರು ಹೀಗೆ ಕಳೆದ 15 ದಿವಸಗಳಿಂದ ಮತ್ತೆ ಅಲ್ಲಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದು ಕಲ್ಪತರು ಜಿಲ್ಲೆಯ ಜನರನ್ನು ಕಂಗೆಡೆಸಿದೆ.
ಹಸು ಮೇಲೆ ಚಿರತೆ ದಾಳಿ: ಜನರಲ್ಲಿ ಆತಂಕ
Aug 10 2024, 01:33 AM IST
Leopard attack on cow: panic among people
ಬಿದಿರಿನ ಪೂದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಹೆಣ್ಣು ಚಿರತೆ ಕಳೇಬರ ಪತ್ತೆ
Aug 06 2024, 12:38 AM IST
ಕಳೆದ ನಾಲ್ಕೈದು ದಿನಗಳ ಹಿಂದೆ ಹೆದ್ದಾರಿ ರಸ್ತೆಯಲ್ಲಿ ಸಂಚರಿಸುವ ಯಾವುದೋ ವಾಹನಕ್ಕೆ ಸಿಲುಕಿ ಗಾಯಗೊಂಡ ನಂತರ ಬಿದಿರಿನ ಪೊದೆಯೊಳಗೆ ಹೋಗಿರುವ ಈ ಚಿರತೆ ಚೇತರಿಸಿಕೊಳ್ಳಲಾರದೆ ಸಾವನ್ನಪ್ಪಿರಬಹುದೆಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ.
ತೆರೆದ ಬಾವಿಗೆ ಬಿದ್ದು ಚಿರತೆ ಸಾವು
Jul 31 2024, 01:09 AM IST
ತೆರೆದ ಬಾವಿಗೆ ಬಿದ್ದು ಚಿರತೆ ಸಾವು
ಹುಲಿ, ಚಿರತೆ ಹೆಚ್ಚಿದಂತೆ ಸಂಘರ್ಷವೂ ಹೆಚ್ಚುತ್ತಿದೆ
Jul 30 2024, 12:34 AM IST
ದೇಶದಲ್ಲಿ ಹುಲಿ ಸಂಖ್ಯೆಯಲ್ಲಿ ಸುಧಾರಣೆ ಆದರೂ ಹುಲಿ ಸೇರಿದಂತೆ ದೊಡ್ಡ ಬೆಕ್ಕುಗಳ ಸಂರಕ್ಷಣೆ ಸವಾಲಾಗಿದೆ
ಕುಂಜಾರುಗಿರಿಯಲ್ಲಿ ಬೋನಿಗೆ ಬಿತ್ತು ಚಿರತೆ !
Jul 25 2024, 01:25 AM IST
ಕೆಲವು ದಿನಗಳಿಂದ ಈ ಪ್ರದೇಶಗಳಲ್ಲಿ ಚಿರತೆಗಳ ಸಂಚಾರವನ್ನು ಸ್ಥಳೀಯರು ಗಮನಿಸಿದ್ದರು. ಈಗಾಗಲೇ ಹಲವಾರು ಮನೆಗಳ ನಾಯಿಗಳು ಚಿರತೆಗೆ ಆಹಾರವಾಗಿವೆ. ಈ ಭಾಗದಲ್ಲಿ ಮೂರು ಚಿರತೆಗಳನ್ನು ಸ್ಥಳೀಯರು ಗುರುತಿಸಿದ್ದು, ಜನರು ಭಯಭೀತರಾಗಿದ್ದರು.
ಒಡೆಯರ ಹತ್ತೂರು, ಕುಂಕುವದಲ್ಲಿ ಚಿರತೆ ಹೆಜ್ಜೆ: ಆತಂಕ
Jul 25 2024, 01:16 AM IST
ನ್ಯಾಮತಿ ತಾಲೂಕು ವ್ಯಾಪ್ತಿಗೆ ಬರುವ ಒಡೆಯರ ಹತ್ತೂರು ಹಾಗೂ ಕುಂಕುವ ಗ್ರಾಮಗಳ ಜಮೀನುಗಳಲ್ಲಿ ಚಿರತೆ ನಡೆದಾಡಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ. ರೈತರು ಹಾಗೂ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.
ಘಟಪ್ರಭಾ ಕಾಲುವೆ ಪಕ್ಕದ ತೋಟದಲ್ಲಿ ಹಂದಿಗುಂದದಲ್ಲಿ ಚಿರತೆ ಬಂದ ವದಂತಿ: ಆತಂಕದಲ್ಲಿ ಗ್ರಾಮಸ್ಥರು
Jul 24 2024, 01:21 AM IST
ಪಾಲಬಾವಿ ತಾಲೂಕಿನ ಹಂದಿಗುಂದ ಗ್ರಾಮದ ಹೊರವಲಯದ ಘಟಪ್ರಭಾ ಎಡದಂಡೆ ಕಾಲುವೆಯ ಪಕ್ಕದ ತೋಟಗಲ್ಲಿ ಕಳೆದ 7-8 ದಿನಗಳಿಂದ ಯಾವುದೋ ಪ್ರಾಣಿ ಮೇಕೆಗಳನ್ನು ತಿನ್ನುತ್ತಿದ್ದು, ಚಿರತೆ ಇರಬಹುದು ಎಂಬ ಶಂಕೆಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಮನೆ ಆವರಣದಲ್ಲಿ ಓಡಾಡಿದ ಚಿರತೆ
Jul 19 2024, 12:45 AM IST
ಅರಕೆರೆ ಗ್ರಾಮದ ಸಿದ್ದರಾಜು ಎಂಬ ರೈತನ ಮನೆ ಆವರಣದಲ್ಲಿ ಚಿರತೆಯೊಂದು ಓಡಾಡಿದ್ದು ಆತಂಕ ಮನೆ ಮಾಡಿದೆ.
ಜಿ.ಕಾರೇಹಳ್ಳಿ ಸಮೀಪ ಹೆಣ್ಣು ಚಿರತೆ ಸೆರೆ
Jul 15 2024, 01:47 AM IST
ಕಡೂರು, ತಾಲೂಕಿನ ಜಿ.ಕಾರೇಹಳ್ಳಿ ಗ್ರಾಮದ ಸಮೀಪ ಭಾನುವಾರ ಬೆಳಗ್ಗೆ ಮೂರು ವರ್ಷದ ಹೆಣ್ಣು ಚಿರತೆಯನ್ನು ಸೆರೆ ಹಿಡಿಯಲಾಗಿದೆ ಎಂದು ಕಡೂರು ವಲಯ ಅರಣ್ಯಾಧಿಕಾರಿ ರಜಾಕ್ ಸಾಬ್ ನಧಾಪ್ ತಿಳಿಸಿದರು.
< previous
1
...
7
8
9
10
11
12
13
14
15
...
20
next >
More Trending News
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್ಲೆಸ್ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ