• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಕೊನೆಗೂ ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಎಲೆಕ್ಟ್ರಾನಿಕ್ ಸಿಟಿ ಜನತೆ

Sep 26 2024, 04:57 AM IST

  ಎಲೆಕ್ಟ್ರಾನಿಕ್ ಸಿಟಿಯ ಹೆಲಿಪ್ಯಾಡ್ ಜಾಗದಲ್ಲಿ ಚಿರತೆ ಹೆಚ್ಚಾಗಿ ಓಡಾಡಿತ್ತು. ಅಲ್ಲಿ ನಿರ್ಜನ ಪ್ರದೇಶ ಹೆಚ್ಚಾಗಿರುವುದರಿಂದ ಅಲ್ಲಿಯೇ ಚಿರತೆ ಬೀಡುಬಿಟ್ಟಿತ್ತು. ಹೆಲಿಪ್ಯಾಡ್ ಜಾಗದಲ್ಲಿ ಇಟ್ಟಿದ್ದ ಬೋನಿಗೆ ಇದೀಗ ಚಿರತೆ ಬಿದ್ದಿದೆ.

ಮದ್ದೂರು ಗ್ರಾಮದಲ್ಲಿ ಸ್ವಾಭಾವಿಕವಾಗಿ ಚಿರತೆ ಸಾವು

Sep 21 2024, 01:58 AM IST
ಯಳಂದೂರು: ತಾಲೂಕಿನ ಮದ್ದೂರು ಗ್ರಾಮದ ಎಳೆಪಿಳ್ಳಾರಿ ದೇವಸ್ಥಾನದಿಂದ ಮಲ್ಲಿಗೆಹಳ್ಳಿ ಹೋಗುವ ಕಾಲುವೆ ಪೊದೆಯಲ್ಲಿ ಚಿರತೆ ಸ್ವಾಭಾವಿಕವಾಗಿ ಮೃತಪಟ್ಟಿದೆ.

ಸುರಹೊನ್ನೆ ಜಮೀನಿನ ಮನೆ ಬಳಿ ಚಿರತೆ: ಗ್ರಾಮಸ್ಥರ ಆತಂಕ

Sep 19 2024, 02:00 AM IST
ನ್ಯಾಮತಿ ತಾಲೂಕಿನ ಸುರಹೊನ್ನೆ- ಯರಗನಾಳ್‌ ರಸ್ತೆಯ ಜಮೀನಿನ ಮನೆ ಮುಂಭಾಗದಲ್ಲಿ ಚಿರತೆಯೊಂದು ಓಡಾಡಿರುವ ದೃಶ್ಯ ಸಿ.ಟಿ. ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಚಿರತೆ ದಾಳಿಗೆ 32 ಕುರಿಗಳ ಸಾವು

Sep 18 2024, 01:56 AM IST
ಚಿರತೆ ದಾಳಿಗೆ 32 ಕುರಿಗಳ ಸಾವು

ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳ ಹರಸಾಹಸ

Sep 16 2024, 01:52 AM IST
ಹನೂರು ತಾಲೂಕಿನ ಗಂಗನ ದೊಡ್ಡಿ ಬಸಪ್ಪನ ದೊಡ್ಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಸೆರೆ ಹಿಡಿಯಲು ಅರಣ್ಯ ಅಧಿಕಾರಿಗಳು ನಿರಂತರ ಶೋಧನೆ ನಡೆಸುತ್ತಿದ್ದಾರೆ.

ಬಾವಿಗೆ ಬಿದ್ದ ಚಿರತೆ ರಕ್ಷಣೆ

Sep 16 2024, 01:47 AM IST
ಚಿರತೆಯೊಂದು ನಾಯಿ ಮರಿಯನ್ನು ಹಿಡಿದು ಹೊತ್ತೊಯ್ಯುವಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದಿತ್ತು. ಇದನ್ನು ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

ಹನೂರಿನ ಗಂಗನ ದೊಡ್ಡಿಯಲ್ಲಿ ಚಿರತೆ ದಾಳಿಗೆ ಮೇಕೆ ಬಲಿ

Sep 14 2024, 01:46 AM IST
ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹನೂರು ಬಫರ್ ಜೋನ್ ವಲಯದ ಗಂಗನ ದೊಡ್ಡಿ ಗ್ರಾಮದ ರೈತ ತಂಗವೇಲು ಬಿನ್ ಷಣ್ಮುಗಂ ಅವರ ಜಮೀನಿನ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿದ್ದ ಮೇಕೆಯನ್ನು ಗುರುವಾರ ಮಧ್ಯರಾತ್ರಿ 2 ರ ಸಮಯದಲ್ಲಿ ಚಿರತೆ ಅರಣ್ಯ ಪ್ರದೇಶದಿಂದ ಬಂದು ತಿಂದಿರುವ ಘಟನೆ ಜರುಗಿದೆ.

ಮತ್ತೆ ಚಿರತೆ ಪ್ರತ್ಯಕ್ಷ

Sep 11 2024, 01:09 AM IST
ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಮತ್ತೆ ಚಿರತೆಪ್ರತ್ಯಕ್ಷವಾಗಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

ಹೆಚ್ಚುತ್ತಿರುವ ಚಿರತೆ ಹಾವಳಿ : ಭಯದ ವಾತಾವರಣದಲ್ಲಿ ಗ್ರಾಮಸ್ಥರು

Sep 11 2024, 01:01 AM IST
ಹೆಚ್ಚುತ್ತಿರುವ ಚಿರತೆ ಹಾವಳಿ : ಭಯದ ವಾತಾವರಣದಲ್ಲಿ ಗ್ರಾಮಸ್ಥರು

ಕರಡಿಗೆರೆಯಲ್ಲಿ ಚಿರತೆ ಮರಿ ಕಳೇಬರ ಪತ್ತೆ

Sep 10 2024, 01:54 AM IST
ಕರಡಿಗೆರೆಯಲ್ಲಿ ಚಿರತೆ ಮರಿ ಕಳೇಬರ ಪತ್ತೆ
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 22
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved