ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಧಾರವಾಡ: ಕರ್ನಾಟಕ ವಿವಿಯ ಮುಖ್ಯ ಆವರಣದಲ್ಲಿ ಚಿರತೆ ಪ್ರತ್ಯಕ್ಷ : ವಿದ್ಯಾರ್ಥಿಗಳಲ್ಲಿ ಆತಂಕ
Sep 07 2024, 01:42 AM IST
ಕರ್ನಾಟಕ ವಿವಿಯ ಮುಖ್ಯ ರಸ್ತೆಯಿಂದ ಪತ್ರಿಕೋದ್ಯಮ ವಿಭಾಗಕ್ಕೆ ಹೋಗುವ ದಾರಿ ಮಧ್ಯೆ ಚಿರತೆಯೊಂದು ಗಾಂಧಿ ಭವನದ ಹಿಂಭಾಗದಿಂದ ಬೋಟೋನಿಕಲ್ ಗಾರ್ಡ್ನ್ ಒಳಗೆ ಓಡಿ ಹೋಗುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಜಮೀನಿನಲ್ಲಿ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದ ಗಂಡು ಚಿರತೆ
Sep 05 2024, 12:37 AM IST
ರೈತ ಯೋಗೇಶ್ ಜಮೀನಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಪದೇ ಪದೇ ಪ್ರತ್ಯಕ್ಷಗೊಂಡು ಜನರದಲ್ಲಿ ಆತಂಕ ಸೃಷ್ಟಿಸಿತ್ತು. ಜತೆಗೆ ಹಲವು ಕುರಿ, ಮೇಕೆಗಳನ್ನು ಸಹ ಕೊಂದು ತಿಂದು ಹಾಕಿತ್ತು. ಇದರಿಂದ ಸ್ಥಳೀಯರ ರೈತರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಚಿರತೆ ಹೆಜ್ಜೆಗಳು ಪತ್ತೆಯಾಗಿದ್ದವು.
ಚಿರತೆ ಸೆರೆಗೆ ಮುಂದಾದ ಅರಣ್ಯ ಇಲಾಖೆ
Sep 05 2024, 12:31 AM IST
ಹನೂರು ತಾಲೂಕಿನ ಗಂಗನ ದೊಡ್ಡಿ ರೈತನ ಜಮೀನಿನಲ್ಲಿ ಚಿರತೆ ಮೇಕೆ ಬಲಿ ಪಡೆದಿದ್ದು ಚಿರತೆ ಸೆರೆ ಹಿಡಿಯಲು ಬೋನ್ ಅಳವಡಿಸಿ ಅರಣ್ಯ ಇಲಾಖೆ ಸಿಬ್ಬಂದಿ ಹಳ್ಳದಂಚಿನಲ್ಲಿ ಶೋಧನೆ ನಡೆಸುತ್ತಿದ್ದಾರೆ.
ಬಾವಿಗೆ ಬಿದ್ದು ಚಿರತೆ ಸಾವು
Sep 03 2024, 01:37 AM IST
ಬಾವಿಯಲ್ಲಿ ಚಿರತೆ ಬಿದ್ದಿರುವುದು ಕಾಣಿಸುತ್ತಿದ್ದಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಇಲಾಖೆಯ ಸಿಬ್ಬಂದಿ ಮೇಲಕ್ಕೆತ್ತಿ ಚಿರತೆಯ ಶವ ಪರೀಕ್ಷೆಗೆ ಕಳುಹಿಸಿದ್ದಾರೆ.
ಚಿರತೆ ದಾಳಿಗೆ ಎಮ್ಮೆ ಕರು ಬಲಿ, ಆತಂಕದಲ್ಲಿ ರೈತರು
Aug 31 2024, 01:33 AM IST
ಚಿರತೆ ದಾಳಿಗೆ ಎಮ್ಮೆ ಕರು ಬಲಿ, ಆತಂಕದಲ್ಲಿ ರೈತರು
ಗುಂಡ್ಲುಪೇಟೆಯ ಕಬ್ಬಿನ ತೋಟದಲ್ಲಿ ಅಡಗಿದ್ದ ಎರಡು ಚಿರತೆ ಮರಿ ರಕ್ಷಣೆ
Aug 23 2024, 01:08 AM IST
ಕಬ್ಬಿನ ತೋಟದಲ್ಲಿ ಅಡಗಿದ್ದ ಎರಡು ಚಿರತೆ ಮರಿಗಳನ್ನು ಅರಣ್ಯ ಇಲಾಖೆ ರಕ್ಷಿಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳಪುರ ಗ್ರಾಮದ ರೈತರೊಬ್ಬರ ಕಬ್ಬಿನ ತೋಟದಲ್ಲಿ ನಡೆದಿದೆ.
ಚಿರತೆ ಹುಡುಕಾಡಿದವರಿಗೆ ಕಂಡಿದ್ದು ಬೆಕ್ಕಿನ ಮರಿಗಳು
Aug 21 2024, 12:41 AM IST
ಕೊಲ್ಹಾರ: ತಾಲೂಕಿನ ನಾಗರದಿನ್ನಿಯಲ್ಲಿ ಸಿಸಿ ಟಿವಿಯಲ್ಲಿ ಚಿರತೆ ಹಾಗೂ ಚಿರತೆ ಮರಿಗಳು ಕಾಣಿಸಿಕೊಂಡಿವೆ ಎಂಬ ವದಂತಿ ಹಿನ್ನೆಲೆಯಲ್ಲಿ ಅರಣ್ಯಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆದರೆ, ಕ್ಯಾಮೆರಾದಲ್ಲಿ ಕಂಡಿದ್ದು ಬೆಕ್ಕಿನ ಮರಿಗಳಾಗಿವೆ ಎಂಬುದು ದೃಢಪಟ್ಟಿದೆ.
ಮಾಸಡಿ ಗ್ರಾಮ ಬಳಿ ಚಿರತೆ ಸೆರೆ: ಆತಂಕ ಶಮನ
Aug 21 2024, 12:38 AM IST
ಹೊನ್ನಾಳಿ ತಾಲೂಕಿನ ಮಾಸಡಿ, ಅರಕರೆ ಸೇರಿದಂತೆ ಕೆಲ ಗ್ರಾಮಗಳ ಸರಹದ್ದಿನಲ್ಲಿ ಆತಂಕ ಮೂಡಿಸಿದ್ದ ಚಿರತೆ ಮಂಗಳವಾರ ಬೆಳಗಿನ ಜಾವ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಬಿದ್ದಿದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ನಿವಾರಣೆಯಾಗಿದೆ.
ಹಾಲಿಗೊಂಡನಹಳ್ಳಿ ಕುರಿಹಟ್ಟಿಯ ಮೇಲೆ ಚಿರತೆ ದಾಳಿ
Aug 17 2024, 12:53 AM IST
ಇತ್ತೀಚಿನ ದಿನಗಳಲ್ಲಿ ಚಳ್ಳಕೆರೆ ತಾಲೂಕಿನ ವಿವಿಧ ಭಾಗಗಳಲ್ಲಿ ಕಾಡುಪ್ರಾಣಿಗಳು ಸುಲಭವಾಗಿ ಗ್ರಾಮಗಳನ್ನು ಪ್ರವೇಶಿಸುವುದಲ್ಲದೇ, ಜನ, ಜಾನುವಾರುಗಳ ಮೇಲೆ ಅಕ್ರಮಣ ನಡೆಸುತ್ತಿದ್ದು, ಇದರಿಂದ ಜನರು ಭಯಭೀತರಾಗಿದ್ದಾರೆ.
ಚಿರತೆ ದಾಳಿ: ಎಮ್ಮೆ ಸಾವು
Aug 13 2024, 12:45 AM IST
ಚಿರತೆ ದಾಳಿಗೆ ಎಮ್ಮೆ ಬಲಿ
< previous
1
...
9
10
11
12
13
14
15
16
17
...
23
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?