ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಚಿರತೆ ಶೋಧ ಕಾರ್ಯ ತೀವ್ರಗೊಳಿಸಲು ಖನಿಜ ನಿಗಮದ ಅಧ್ಯಕ್ಷ ಜಿ.ಎಸ್. ಪಾಟೀಲ ಆದೇಶ
Feb 11 2024, 01:46 AM IST
ಚಿರತೆ ಶೋಧ ಕಾರ್ಯವನ್ನು ತೀವ್ರಗೊಳಿಸಲು ಆದೇಶಿಸುವುದರ ಜತೆಗೆ ಜೀಗೇರಿ ಸೇರಿ ಸುತ್ತಲಿನ ಗ್ರಾಮಗಳಲ್ಲಿ ರಾತ್ರಿಯಿಡಿ ವಿದ್ಯುತ್ ಪೂರೈಕೆ ಮಾಡಲು ಹೆಸ್ಕಾಂಗೆ ಸೂಚಿಸಲಾಗಿದೆ ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ್ ಹೇಳಿದರು.
ಜೀಗೇರಿ ಗ್ರಾಮದಲ್ಲಿ ಬೋನ್ಗೆ ಬೀಳದ ಚಿರತೆ, ಹೆಚ್ಚಿದ ಆತಂಕ
Feb 09 2024, 01:46 AM IST
ಸಮೀಪದ ಜೀಗೇರಿ ಗ್ರಾಮದಲ್ಲಿ ಮೂವರ ಮೇಲೆ ಎರಗಿ ಗಾಯಗೊಳಿಸಿದ್ದ ಚಿರತೆಯ ಶೋಧ ಕಾರ್ಯಕ್ಕೆ ಗುರುವಾರ ಅರಣ್ಯ ಇಲಾಖೆ ಚುರುಕುಗೊಳಿಸಿದ್ದರೂ ಸಹ ಚಿರತೆ ಬೋನ್ಗೆ ಬೀಳದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಚಿರತೆ ದಾಳಿಗೆ ಪ್ರಾಣಾಪಾಯದಿಂದ ಪಾರಾದ ಯುವಕ
Feb 08 2024, 01:36 AM IST
ಧಿಕಾರಿಗಳು ಚಿರತೆ ಶೋಧ ಕಾರ್ಯಕ್ಕೆ ತೆರಳುವಾಗ ಗ್ರಾಮಸ್ಥರ ಹಿಂಡಿನೊಂದಿಗೆ ಮುದಕಪ್ಪ ರಾಮಪ್ಪ ಕನಗೇರಿ ತೆರಳಿದ್ದಾಗ ಚಿರತೆ ದಾಳಿ ನಡೆಸಿದೆ. ಸ್ಥಳದಲ್ಲಿದ್ದ ಜನರ, ಅಧಿಕಾರಿಗಳ ಗದ್ದಲದಿಂದ ಚಿರತೆ ಓಡಿ ಹೋಗಿದೆ
ಚಿತ್ತಾಪುರ: ಚಿರತೆ ಪ್ರತ್ಯಕ್ಷ, ಸೆರೆಗೆ ಬೋನು
Feb 06 2024, 01:31 AM IST
ಲಾಡ್ಲಾಪುರ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿ ಶ್ವಾನದ ಮೇಲೆ ದಾಳಿ ಮಾಡಿರುವ ಘಟನೆಯ ಹಿನ್ನಲೆಯಲ್ಲಿ ಆ ಪ್ರದೇಶದಲ್ಲಿ ಅದನ್ನು ಸೆರೆ ಹಿಡಿಯಲು ಬೋನು ಹಾಕಲಾಗಿದೆ.
ಬೋನ್ಗೆ ಬಿದ್ದ ಚಿರತೆ
Feb 05 2024, 01:53 AM IST
ಬೋನಿಗೆ ಬಿದ್ದ ಚಿರತೆ
ಕಣ್ಣಿಗೆ ಕಾಣುತ್ತಿದ್ದರೂ ಸೆರೆಯಾಗದ ಚಿರತೆ
Feb 04 2024, 01:31 AM IST
ಪಟ್ಟಣದ ಹೊರವಲಯದಲ್ಲಿ ಚಿರತೆ ಆಗಾಗ ರೈತರ ಕಣ್ಣಿಗೆ ಕಾಣಿಸಿಕೊಳ್ಳುತ್ತಿದೆ.
ಕುಂಟೋಜಿ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ, ಅರಣ್ಯ ಇಲಾಖೆ ಶೋಧ
Jan 28 2024, 01:17 AM IST
ಕುಂಟೋಜಿ ಗ್ರಾಮಕ್ಕೆ ಹೋಗುವಾಗ ಬೆಣಚಮಟ್ಟಿ ಕ್ರಾಸ್ ಸಮೀಪದಲ್ಲಿ ಇರುವ ಮೋಕಾ ಎಂಬ ಮನೆಗಳ ಬಳಿ ಚಿರತೆ ಕಂಡು ಬಂದಿದೆ ಎಂದು ಜನರು ಹೇಳಿದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ.
ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ಗಂಬೀರ ಗಾಯ
Jan 21 2024, 01:35 AM IST
ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ದಾಳಿ ನಡೆಸಿರುವ ಘಟನೆ ತಾಲೂಕಿನ ಬೊಮ್ಮಲಿಂಗನ ಹಳ್ಳಿಯಲ್ಲಿ ಶನಿವಾರ ನಡೆದಿದ್ದು, ಗ್ರಾಮಸ್ಥರು ಬಾರಿ ಆತಂಕಕ್ಕೊಳಗಾಗಿದ್ದಾರೆ.
ಪಾವಗಡ: ಕರುವನ್ನು ಹೊತ್ತೊಯ್ದ ಚಿರತೆ
Jan 18 2024, 02:04 AM IST
ಪಾವಗಡದಲ್ಲಿ ಕರುವನ್ನು ಹೊತ್ತೊಯ್ದ ಚಿರತೆ
ನೆರಿಯದಲ್ಲಿ ಚಿರತೆ ದಾಳಿಗೆ ಕಡವೆ ಬಲಿ
Jan 18 2024, 02:04 AM IST
ಬೆಳ್ತಂಗಡಿ ತಾಲೂಕಿನ ನೆರೆಯದಲ್ಲಿ ಚಿರತೆ ದಾಳಿ ನಡೆಸಿದ್ದು, ಕಡವೆ ಬಲಿಯಾಗಿದೆ. ಈ ಭಾಗದಲ್ಲಿ ಚಿರತೆ ದಾಳಿಗೆ ಈಗಾಗಲೇ ಸಾಕುನಾಯಿಗಳು, ಜಾನುವಾರುಗಳು ಬಲಿಯಾಗಿವೆ,
< previous
1
...
12
13
14
15
16
17
18
19
20
next >
More Trending News
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್ಲೆಸ್ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ