• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿರತೆ ಸೆರೆಗಾಗಿ ಚುರುಕುಗೊಂಡ ಕಾರ್ಯಾಚರಣೆ

Jun 15 2024, 01:05 AM IST
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಗುಂಡಾಲ್ ಜಲಾಶಯ ಸುತ್ತಮುತ್ತಲಿನ ಅರಣ್ಯ ಪ್ರದೇಶ ಸೇರಿದಂತೆ ಸೋಲಾರ್ ಪ್ಲಾಂಟ್ ಇನ್ನಿತರ ಕಡೆ ರೇಡಿಯೋ ಕಾಲರ್ ಅಳವಡಿಸಿರುವ ಚಿರತೆ ಸೆರೆಗಾಗಿ ಚಿರತೆ ಕಾರ್ಯಪಡೆ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಿರಂತರವಾಗಿ ಕಾರ್ಯಚರಣೆಯನ್ನು ಹಮ್ಮಿಕೊಂಡಿದ್ದಾರೆ.

ಚಿರತೆ ಸೆರೆ ಹಿಡಿಯಲು ಡ್ರೋನ್‌ ಬಳಕೆ

Jun 14 2024, 01:03 AM IST
ಅರಣ್ಯದಂಚಿನ ಗ್ರಾಮಗಳಲ್ಲಿ ಚಿರತೆ ಭೀತಿ ಎದುರಾಗಿದ್ದು, ರೇಡಿಯೋ ಕಾಲರ್ ಮೂಲಕ ಸೆರೆಹಿಡಿಯಲು ಥರ್ಮಲ್ ಡ್ರೋನ್‌ ಕ್ಯಾಮೆರಾ ಬಳಕೆ ಮೂಲಕ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.

ಮೋಟೆಬೆನ್ನೂರು ಬಳಿ ಚಿರತೆ ಹೆಜ್ಜೆಗಳ ಗುರುತು ಪತ್ತೆ

Jun 14 2024, 01:02 AM IST
ಬ್ಯಾಡಗಿ ತಾಲೂಕಿನ ಕಲ್ಲೇದೇವರು, ಅಳಲಗೇರಿ, ಕನವಳ್ಳಿ, ಮೋಟೆಬೆನ್ನೂರು ಬಳಿ ಚಿರತೆ ಹೆಜ್ಜೆಗಳು ಪ್ರತ್ಯಕ್ಷವಾಗಿದ್ದು, ಕಳೆದ ನಾಲ್ಕು ದಿನಗಳಿಂದ ರೈತರಲ್ಲಿ ಆತಂಕ ಮನೆಮಾಡಿದ್ದು, ಅರಣ್ಯಾಧಿಕಾರಿಗಳ ಕೂಡಲೇ ಭೇಟಿ ನೀಡಿ, ಮುಂಜಾಗೃತಾ ಕ್ರಮ ಕೈಗೊಂಡು ಗ್ರಾಮಸ್ಥರಲ್ಲಿರುವ ಆತಂಕ ದೂರ ಮಾಡಬೇಕಿದೆ.

ಕರುವಿನ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಆತಂಕ

Jun 13 2024, 12:48 AM IST
ಚಿರತೆ ಮನೆಯಂಗಳದಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ಕೊರ್ಗಿ ಗ್ರಾ. ಪಂ. ವ್ಯಾಪ್ತಿಯ ಚಾರುಕೊಟ್ಟಿಗೆ ಎಂಬಲ್ಲಿ ಘಟನೆ ಸಂಭವಿಸಿದೆ.

ಚಿರತೆ ಸೆರೆ ಹಿಡಿಯಲು ಕಾರ್ಯ ಪಡೆ, ಅರಣ್ಯಾಧಿಕಾರಿಗಳ ಕಾರ್ಯಾಚರಣೆ

Jun 13 2024, 12:47 AM IST
ಮೈಸೂರಿನಿಂದ ಆಗಮಿಸಿರುವ ಚಿರತೆ ಟಾಸ್ಕ್ ಫೋರ್ಸ್ ಸೇರಿದಂತೆ ಐವತ್ತಕ್ಕೂ ಹೆಚ್ಚು ಸಿಬ್ಬಂದಿ ವರ್ಗದವರು ಚಿರತೆ ಚಲನವಲನ ಪತ್ತೆಗೆ 35ಕ್ಕೂ ಹೆಚ್ಚು ಕಡೆ ಕ್ಯಾಮೆರಾ ಟ್ರಾಪ್ ಆವಡಿಸಲಾಗಿದೆ.

ಚಿರತೆ ಆತಂಕದಲ್ಲಿದ್ದ ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಡಿಸಿಎಫ್‌

Jun 12 2024, 12:38 AM IST
ಚಿರತೆ ಟಾಸ್ಕ್‌ ಫೋರ್ಸ್ ಮೈಸೂರಿನಲ್ಲಿದ್ದು ಇಲ್ಲಿಗೆ ಬರಲು ತಿಳಿಸಿದ್ದೇವೆ. ಹೀಗಾಗಿ ಚಿರತೆ ಇರುವ ಬಗ್ಗೆ ದೃಢೀಕರಿಸಿದ್ದಾರೆ. ಹೀಗಾಗಿ ಅದನ್ನು ಸೆರೆ ಹಿಡಿಯಲು ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಲಾಗಿದೆ ರೈತರು ಆತಂಕ ಪಡೆದೆ ಸಹಕಾರ ನೀಡುವಂತೆ ಮನವಿ ಮಾಡಿದರು.

ಹನೂರಿನ ಗುಂಡಾಲ್ ಡ್ಯಾಂ ಬಳಿ ಚಿರತೆ ಸೆರೆಗೆ ಅರಣ್ಯ ಇಲಾಖೆ ಕಸರತ್ತು

Jun 11 2024, 01:39 AM IST
ಹನೂರಿನ ಸಮೀಪದ ಗುಂಡಾಲ್ ಜಲಾಶಯದ ಬಳಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ಚಿರತೆ ದಾಳಿ: ಜಾನುವಾರು ಬಲಿ

May 31 2024, 02:17 AM IST
ಚಿರತೆ ದಾಳಿ ಮಾಡಿ ಮೂರು ಒಂದು ಹಸು, ಎರಡು ಎಮ್ಮೆಗಳನ್ನು ತಿಂದು ಹೋದ ಘಟನೆ ತಾಲೂಕಿನ ಕಡಣಿ ಗ್ರಾಮದ ಭೀಮಾ ನದಿಯ ದಂಡೆಯ ಜಮೀನಿನಲ್ಲಿ ಈಚೆಗೆ ನಡೆದಿದೆ.ಕಡಣಿ ಭೀಮಾನದಿಯ ದಡದಲ್ಲಿನ ಜಮೀನುಗಳಲ್ಲಿ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿ ಬಂದಿದ್ದ ಸದಾಶಿವ ಕತ್ತಿ ಅವರಿಗೆ ಸೇರಿದ ಆಕಳು ಕರು, ಚನ್ನಪ್ಪ ದೊಡ್ಡಿ ಅವರಿಗೆ ಸೇರಿದ ಎಮ್ಮೆ, ಮಲ್ಲು ದೊಡ್ಡಿ ಅವರ ಎಮ್ಮೆ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿದೆ ಎಂದು ರೈತರ ತಿಳಿಸಿದ್ದಾರೆ.

ಗ್ರಾಮದೊಳಗೆ ಬಂದು ಎಮ್ಮೆ ಕರು ಬಲಿ ಪಡೆದ ಚಿರತೆ

May 23 2024, 01:06 AM IST
ತಾಲೂಕಿನ ಹಬುಕನಹಳ್ಳಿ ಸುತ್ತ ಮುತ್ತಲಿನ ಹತ್ತಾರು ಗ್ರಾಮಗಳಲ್ಲಿ ಕಳೆದ ಒಂದೆರೆಡು ತಿಂಗಳಿನಿಂದ ಚಿರತೆಯ ಹಾವಳಿ ಹೆಚ್ಚಾಗಿದ್ದು, ಜನರು ಓಡಾಡಲು ಭಯಪಡುವಂತಾಗಿದೆ.

ಬ್ಯಾಗಡೇಹಳ್ಳಿ ಬಳಿ ಬೋನಿಗೆ ಬಿದ್ದ ಚಿರತೆ ಸೆರೆ

May 19 2024, 01:46 AM IST
ಬ್ಯಾಗಡೇ ಹಳ್ಳಿ ಸಮೀಪದಲ್ಲಿ ಗ್ರಾಮದ ಜನರಿಗೆ ಉಪಟಳ ನೀಡುತ್ತಿದ್ದ ಚಿರತೆ ಶುಕ್ರವಾರ ರಾತ್ರಿ ಬೋನಿಗೆ ಬಿದ್ದಿರುವ ಪರಿಣಾಮ ಗ್ರಾಮಸ್ಥರು ಕೊಂಚ ನಿಟ್ಟುಸಿರುವ ಬಿಡುವಂತಾಗಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 23
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved