• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾಗಡೇಹಳ್ಳಿ ಬಳಿ ಬೋನಿಗೆ ಬಿದ್ದ ಚಿರತೆ ಸೆರೆ

May 19 2024, 01:46 AM IST
ಬ್ಯಾಗಡೇ ಹಳ್ಳಿ ಸಮೀಪದಲ್ಲಿ ಗ್ರಾಮದ ಜನರಿಗೆ ಉಪಟಳ ನೀಡುತ್ತಿದ್ದ ಚಿರತೆ ಶುಕ್ರವಾರ ರಾತ್ರಿ ಬೋನಿಗೆ ಬಿದ್ದಿರುವ ಪರಿಣಾಮ ಗ್ರಾಮಸ್ಥರು ಕೊಂಚ ನಿಟ್ಟುಸಿರುವ ಬಿಡುವಂತಾಗಿದೆ.

ತೂಬಿನಕೆರೆಯಲ್ಲಿ ಬೋನಿಗೆ ಬಿದ್ದ 3 ವರ್ಷದ ಹೆಣ್ಣು ಚಿರತೆ..!

May 17 2024, 12:31 AM IST
ತೂಬಿನಕೆರೆ ಗ್ರಾಮದ ಸುತ್ತಮುತ್ತ ಹಲವು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿತ್ತು. ಈ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಚಿರತೆ ಸೆರೆ ಹಿಡಿಯಲು ಗ್ರಾಮದ ರಾಮೇಗೌಡ ಹಾಗೂ ಬೋರೇಗೌಡ ಎಂಬುವವರ ಜಮೀನಿನಲ್ಲಿ ಬೋನ್ ಇರಿಸಲಾಗಿತ್ತು. ಬುಧವಾರ ರಾತ್ರಿ 3 ವರ್ಷದ ವಯಸ್ಸಿನ ಹೆಣ್ಣು ಚಿರತೆ ಸೆರೆಯಾಗಿದೆ.

ಬೋನಿಗೆ ಬೀಳದ ಚಿರತೆ: ಗ್ರಾಮಸ್ಥರಲ್ಲಿ ಆತಂಕ

May 12 2024, 01:20 AM IST
ಚಿರತೆ ಸೆರೆಹಿಡಿಯಲು ಇರಿಸಿದ್ದ ಬೋನಿಗೆ ಬೀಳದೆ ಪರಾರಿಯಾಗಿರುವುದು ಮಲ್ಲಿಕಾರ್ಜುನ ಪುರ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.

ಜಿಲ್ಲೆಯಲ್ಲಿ ತಪ್ಪಿದ ಚಿರತೆ ಹಾವಳಿ, ಜನರಿಗೆ ನೆಮ್ಮದಿ

May 06 2024, 12:34 AM IST
ಎಲ್ಲಂದರಲ್ಲಿ ಕಾಣಸಿಗುತ್ತಿದ್ದ ಮತ್ತು ಐದು ಮಂದಿಯನ್ನು ಕೊಂದು ನರಹಂತಕವಾಗಿದ್ದ ಚಿರತೆ ಕಾಟ ಈಗ ಬಹುತೇಕ ನಿಯಂತ್ರಣಕ್ಕೆ ಬಂದಿದೆ.

ಕುರಿ-ಆಡುಗಳ ಮೇಲೆ ಚಿರತೆ ದಾಳಿ

May 03 2024, 01:06 AM IST
ಕಡೂರು ತಾಲೂಕಿನ ಯಗಟಿಯಲ್ಲಿ ಚಿರತೆಗೆ ಏಳು ಕುರಿಗಳು ಮತ್ತು ಎರಡು ಆಡುಗಳು ಬಲಿಯಾಗಿವೆ. ಬುಧವಾರ ತಡ ರಾತ್ರಿ ಚಿರತೆ ಯಗಟಿಯ ಕೆಂಚಪ್ಪ ಮತ್ತು ರಾಜಪ್ಪ ಎಂಬುವವರ ಕೊಟ್ಟಿಗೆಗೆ ನುಗ್ಗಿ ಒಳಗಿದ್ದ ಕುರಿಗಳ ಮೇಲೆ ಧಾಳಿ ನಡೆಸಿದೆ.

ನಾರನಹಳ್ಳಿಯಲ್ಲಿ ಮೂರು ವರ್ಷದ ಚಿರತೆ ಸೆರೆ

May 02 2024, 12:31 AM IST
ತಾಲೂಕಿನ ಸಿ. ಎಸ್ ಪುರ ಹೋಬಳಿ ನಾರನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಸುಮಾರು 3 ವರ್ಷದ ಚಿರತೆ ಬುಧವಾರ ಮುಂಜಾನೆ ಸೆರೆಯಾಗಿದೆ.

ಮನೆಯಲ್ಲಿ ಅವಿತಿದ್ದ ಚಿರತೆ ಕೊನೆಗೂ ಸೆರೆ

Apr 28 2024, 01:16 AM IST
ಶುಕ್ರವಾರ ಮಧ್ಯಾಹ್ನ ೪ ಗಂಟೆ ಸುಮಾರಿಗೆ ಮಹಾಬಲೇಶ್ವರ ನಾಯ್ಕರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದ ಚಿರತೆ ಬಳಿಕ ಮನೆಯೊಂದರ ಒಳಹೊಕ್ಕು ಅಡಗಿ ಕುಳಿತಿತ್ತು.

ಬಾಡದಲ್ಲಿ ಚಿರತೆ ದಾಳಿ, ಇಬ್ಬರಿಗೆ ಗಾಯ

Apr 27 2024, 01:19 AM IST
ಸ್ಥಳೀಯ ಮಹಾಬಲೇಶ್ವರ ಬೀರಪ್ಪ ನಾಯ್ಕ, ಈಶ್ವರ ಹೊನ್ನಪ್ಪ ನಾಯ್ಕ ಚಿರತೆಯಿಂದ ಗಾಯಗೊಂಡವರು. ಈಶ್ವರ ನಾಯ್ಕ ಕೈಬೆರಳಿಗೆ ಚಿರತೆ ಕಚ್ಚಿದ್ದರೆ, ಮಹಾಬಲೇಶ್ವರ ನಾಯ್ಕ ಅವರ ಭುಜ ಹಾಗೂ ಮೊಣಕೈಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ಮಹಾಬಲೇಶ್ವರ ನಾಯ್ಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಮಲಾಪುರದ ಎಚ್‌ಪಿಸಿಯಲ್ಲಿ ಬೋನಿಗೆ ಬಿದ್ದ ಚಿರತೆ

Apr 20 2024, 01:01 AM IST
ಈ ಭಾಗದಲ್ಲಿ ಕಾಣಿಸಿಕೊಳ್ಳುವ ಚಿರತೆಗಳನ್ನು ಬೋನಿಟ್ಟು ಹಿಡಿದು ಬೇರೆಡೆ ಸಾಗಿಸಬೇಕು. ಈ ಭಾಗದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಸತತ ಗಸ್ತು ತಿರುಗಬೇಕು.

ತೆಂಗಿನ ಮರವೇರಿ ಕುಳಿತಿರುವ ಚಿರತೆ; ಗ್ರಾಮಸ್ಥರಲ್ಲಿ ಆತಂಕ

Apr 12 2024, 01:02 AM IST
ಚಿರತೆಯೊಂದು ತೆಂಗಿನ ಮರವೇರಿ ಕುಳಿತಿರುವ ಘಟನೆ ಸಮೀಪದ ಕೆರೆವರಗೇನಹಳ್ಳಿಯಲ್ಲಿ ನಡೆದಿದೆ. ಗುರುವಾರ ಸಾಯಂಕಾಲ ಗ್ರಾಮದ ಹರೀಶ್ ಎಂಬುವವರು ತೋಟವೊಂದರಲ್ಲಿ ಹಸುಗಳನ್ನು ಮೇಯಿಸುತ್ತಿದ್ದರು. ಈ ಸಂಧರ್ಭದಲ್ಲಿ ತೆಂಗಿನ ಮರದ ಮೇಲಿಂದ ಚಿರತೆಯೊಂದು ಇಳಿಯುತ್ತಿರುವ ದೃಶ್ಯ ಕಂಡು ಬಂದಿದೆ. ಭಯಭೀತರಾದ ಹರೀಶ್ ಕಿರುಚಾಡುತ್ತಾ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved