• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಂಟೋಜಿ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ, ಅರಣ್ಯ ಇಲಾಖೆ ಶೋಧ

Jan 28 2024, 01:17 AM IST
ಕುಂಟೋಜಿ ಗ್ರಾಮಕ್ಕೆ ಹೋಗುವಾಗ ಬೆಣಚಮಟ್ಟಿ ಕ್ರಾಸ್ ಸಮೀಪದಲ್ಲಿ ಇರುವ ಮೋಕಾ ಎಂಬ ಮನೆಗಳ ಬಳಿ ಚಿರತೆ ಕಂಡು ಬಂದಿದೆ ಎಂದು ಜನರು ಹೇಳಿದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ.

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ಗಂಬೀರ ಗಾಯ

Jan 21 2024, 01:35 AM IST
ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ದಾಳಿ ನಡೆಸಿರುವ ಘಟನೆ ತಾಲೂಕಿನ ಬೊಮ್ಮಲಿಂಗನ ಹಳ್ಳಿಯಲ್ಲಿ ಶನಿವಾರ ನಡೆದಿದ್ದು, ಗ್ರಾಮಸ್ಥರು ಬಾರಿ ಆತಂಕಕ್ಕೊಳಗಾಗಿದ್ದಾರೆ.

ಪಾವಗಡ: ಕರುವನ್ನು ಹೊತ್ತೊಯ್ದ ಚಿರತೆ

Jan 18 2024, 02:04 AM IST
ಪಾವಗಡದಲ್ಲಿ ಕರುವನ್ನು ಹೊತ್ತೊಯ್ದ ಚಿರತೆ

ನೆರಿಯದಲ್ಲಿ ಚಿರತೆ ದಾಳಿಗೆ ಕಡವೆ ಬಲಿ

Jan 18 2024, 02:04 AM IST
ಬೆಳ್ತಂಗಡಿ ತಾಲೂಕಿನ ನೆರೆಯದಲ್ಲಿ ಚಿರತೆ ದಾಳಿ ನಡೆಸಿದ್ದು, ಕಡವೆ ಬಲಿಯಾಗಿದೆ. ಈ ಭಾಗದಲ್ಲಿ ಚಿರತೆ ದಾಳಿಗೆ ಈಗಾಗಲೇ ಸಾಕುನಾಯಿಗಳು, ಜಾನುವಾರುಗಳು ಬಲಿಯಾಗಿವೆ,

ಚಿರತೆ ಆಯ್ತು, ಈಗ ಹುಲಿ ಬಂತು ಹುಲಿ...!

Jan 17 2024, 01:47 AM IST
ಮಹದೇವಪುರ- ಚಿನ್ನಹಳ್ಳಿ ಇತರೆಡೆ ಜಮೀನು, ನಿರ್ಜನ ಪ್ರದೇಶದಲ್ಲಿ ಕಾಣಿಸಿಕೊಂಡ ಹುಲಿ, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣ, ಹುಲಿ ಕಾಣಿಸಿಕೊಂಡು ಓಡಾಟ ನಡೆಸಿರುವುದಾಗಿ ಖಚಿತತೆ ಪಡೆಸಿದ ಅರಣ್ಯ ಇಲಾಖೆ. ಡ್ರೋಣ್ ಮೂಲಕ ಪತ್ತೆ ಹಚ್ಚಲು ಕ್ರಮ.

ಒಂದು ಕಡೆ ಚಿರತೆ ದಾಳಿಗೆ ಕುರಿಗಳು ಬಲಿ, ಮತ್ತೊಂದು ಕಡೆ ಬೋನಿಗೆ ಬಿದ್ದ ಹೆಣ್ಣು ಚಿರತೆ

Jan 09 2024, 02:00 AM IST
ದೊಡ್ಡೇಗೌಡನದೊಡ್ಡಿ ಗ್ರಾಮದ ಜಮೀನಿನೊಂದರ ಬಳಿ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ 2 ವರ್ಷದ ಹೆಣ್ಣು ಚಿರತೆ ಸೆರೆಯಾದರೆ, ನಾಗಮಂಗಲ ತಾಲೂಕಿನ ಹರಳಕೆರೆ ಗ್ರಾಮದ ಹೊರವಲಯದಲ್ಲಿ ಚಿರತೆ ದಾಳಿಯಿಂದ 30 ಸಾವಿರಕ್ಕೂ ಹೆಚ್ಚು ಬೆಲೆ ಬಾಳುವ ನಾಲ್ಕು ಕುರಿಗಳು ಸಾವನ್ನಪ್ಪಿದ್ದು, ಮೂರು ಕುರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಹಲಸಿಂಗನಹಳ್ಳಿ ಬಳಿ ಚಿರತೆ ಸೆರೆ

Jan 07 2024, 01:30 AM IST
ಮಾಗಡಿ: ತಾಲೂಕಿನ ಹಲಸಿಂಗನಹಳ್ಳಿ ಗ್ರಾಮದಲ್ಲಿ ಉಪಟಳ ನೀಡುತ್ತಿದ್ದ 6 ವರ್ಷದ ಗಂಡು ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಶನಿವಾರ ಸೆರೆಯಾಗಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಪರಸ್ಪರ ಕಿತ್ತಾಟದಿಮದ 2 ಚಿರತೆ ಸಾವು

Jan 03 2024, 01:45 AM IST
2 ಚಿರತೆಗಳು ಪರಸ್ಪರ ಕಿತ್ತಾಟದಿಂದ ಮೃತಪಟ್ಟಿವೆ.

ದೊಡ್ಡಬಳ್ಳಾಪುರದಲ್ಲಿ ಕಾಡು ಹಂದಿ, ಚಿರತೆ ಹಾವಳಿ

Dec 26 2023, 01:31 AM IST
ಒಂದೆಡೆ ಕಾಡುಹಂದಿಗಳು ಹಳ್ಳಿಗಳಲ್ಲಿ ಹೊಲ-ತೋಟಗಳಿಗೆ ನುಗ್ಗಿ ಹಾನಿ ಮಾಡುತ್ತಿರುವುದು ರೈತರನ್ನು ಕಂಗೆಡಿಸಿದೆ. ಮತ್ತೊಂದೆಡೆ ದೊಡ್ಡಬಳ್ಳಾಪುರ ನಗರಕ್ಕೆ ಸಮೀಪ ಇರುವ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಳೆದ 3 ದಿನಗಳಿಂದ ಚಿರತೆ ಹಾವಳಿ ಕಂಡು ಬಂದಿದೆ.

ರಾಮಕೃಷ್ಣ ವಿದ್ಯಾಶಾಲೆ ಆವರಣದಲ್ಲಿ ಬೋನಿಗೆ ಬಿದ್ದ ಚಿರತೆ

Dec 20 2023, 01:15 AM IST
ರಾಮಕೃಷ್ಣ ವಿದ್ಯಾಶಾಲೆ ಆವರಣದಲ್ಲಿ ಬೋನಿಗೆ ಬಿದ್ದ ಚಿರತೆನಗರದ ಯಾದವಗಿರಿ ರಾಮಕೃಷ್ಣ ವಿದ್ಯಾಶಾಲೆ ಆವರಣದಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ 4- 5 ವರ್ಷದ ಗಂಡು ಚಿರತೆ ಸಿಕ್ಕಿಬಿದ್ದಿರುವ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved