• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬುಗಡನಹಳ್ಳಿಯಲ್ಲಿ ಹೆಚ್ಚಿದ ಚಿರತೆ ದಾಳಿ ಮೇಕೆಗಳ ಬಲಿ

Mar 07 2025, 12:46 AM IST
ತಾಲೂಕಿನ ಕಸಬಾದ ಬಾಣಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುಗಡನಹಳ್ಳಿ ಗ್ರಾಮದ ಆಸುಪಾಸು ಚಿರತೆ ಹಾವಳಿ ಹೆಚ್ಚಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಅರಣ್ಯ ಇಲಾಖೆಯ ಬೇಜವಾಬ್ದಾರಿತನದಿಂದ ಬೋನಿಗೆ ಬಿದ್ದ ಚಿರತೆ ಬೆಂಕಿ ಅವಘಡದಲ್ಲಿ ಬೆಂದು ಸಾವು

Mar 06 2025, 12:33 AM IST
ಅರಣ್ಯ ಇಲಾಖೆಯ ಬೇಜವಾಬ್ದಾರಿತನದಿಂದ ಚಿರತೆಯೊಂದು ಬೆಂಕಿಯಲ್ಲಿ ಸುಟ್ಟು ಸಾವನ್ನಪ್ಪಿರುವ ಘಟನೆ ಬುಧವಾರ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಮದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿರತೆ ದಾಳಿ: ಕೂಲಿ ಕಾರ್ಮಿಕ ಮಹಿಳೆಗೆ ತೀವ್ರ ಗಾಯ

Mar 03 2025, 01:45 AM IST
ಚಿರತೆ ದಾಳಿಯಿಂದ ಕೂಲಿ ಕಾರ್ಮಿಕ ಮಹಿಳೆ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಆತಗೂರು ಹೋಬಳಿ ದೊಡ್ಡಅಂಕನಹಳ್ಳಿಯಲ್ಲಿ ಶನಿವಾರ ಸಂಜೆ ನಡೆದಿದೆ. ಬಳ್ಳಾರಿ ಮೂಲದ ಮಂಜು ನಾಯಕ ಪತ್ನಿ ಮಾಲಾಬಾಯಿ (35) ಗಾಯಗೊಂಡಿದ್ದು, ಕೆಸ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಗದ್ದೆಗೆ ನೀರು ಹಾಯಿಸಲು ಹೋದ ರೈತನ ಮೇಲೆ ಚಿರತೆ ದಾಳಿ

Feb 21 2025, 11:49 PM IST
ಕಬ್ಬಿನ ಗದ್ದೆಗೆ ನೀರು ಹಾಯಿಸಲು ಹೋಗಿದ್ದ ರೈತನ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತಾಲೂಕಿನ ಆತಗೂರು ಹೋಬಳಿ ತೂಬಿನಕೆರೆ ಗ್ರಾಮದಲ್ಲಿ ಜರುಗಿದೆ. ಗ್ರಾಮದ ರಾಜಪ್ಪ ಪುತ್ರ ರಾಮು ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಗ್ರಾಮೀಣ ಭಾಗಕ್ಕೆ ಸೀಮಿತವಾಗಿದ್ದ ಚಿರತೆ ಹಾವಳಿ ಪಟ್ಟಣಕ್ಕೂ ಶುರು : ಜನ ಓಡಾಡಲು ಭಯ

Feb 08 2025, 12:34 AM IST

ಇಷ್ಟು ದಿನ ಗ್ರಾಮೀಣ ಭಾಗಕ್ಕೆ ಸೀಮಿತವಾಗಿದ್ದ ಚಿರತೆ ಹಾವಳಿ ಇತ್ತೀಚಿಗೆ ಪಟ್ಟಣಗಳಲ್ಲಿ ಸಹ ಕಾಣುತ್ತಿದ್ದು ಸಂಜೆ ಆದರೆ ಸಾಕು ಜನ ಓಡಾಡಲು ಭಯ ಬೀಳುವಂತಾಗಿದೆ.

ಬೂದಿಪಡುಗ ಹೊಸದೊಡ್ಡಿ ಮಾರ್ಗದಲ್ಲಿ ಚಿರತೆ ಪ್ರತ್ಯಕ್ಷ

Feb 08 2025, 12:32 AM IST
ಹನೂರು ತಾಲೂಕಿನ ಬೂದಿಪಡುಗ ಹಾಗೂ ಹೊಸದೊಡ್ಡಿ ಗ್ರಾಮದ ಅರಣ್ಯದಂಚಿನಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ದೃಶ್ಯ ವಾಹನ ಸವಾರರ ಮೊಬೈಲ್‌ನಲ್ಲಿ ಸೆರೆಯಾಗಿರುವುದು.

ರಥೋತ್ಸವ ವೇಳೆ ಚಿರತೆ ಪ್ರತ್ಯಕ್ಷ

Feb 06 2025, 11:45 PM IST
ದಶಕಗಳ ಹಿಂದೆ ಗ್ರಾಮದ ಜನತೆ ರಥಸಪ್ತಮಿಗೆ ಮೊದಲು ಬೋನು ಇಟ್ಟು ಚಿರತೆ ಹಿಡಿದು ಅದನ್ನು ಗ್ರಾಮದಲ್ಲಿ ಮೆರವಣಿಗೆ ನಡೆಸುವ ಪದ್ದತಿ ಇತ್ತು. ಆದರೆ ಅರಣ್ಯ ಇಲಾಖೆ ನಿಬಂಧನೆಗಳ ನಂತರ ಅದನ್ನು ಕೈಬಿಡಲಾಗಿದೆ. ಆದರೆ ಬುಧವಾರ ರಥವನ್ನು ದೇವಾಲಯದ ಸಮೀಪ ಬೆಟ್ಟದೆಡೆಗೆ ಎಳೆಯುತ್ತಿದ್ದಂತೆ ಚಿರತೆ ಪ್ರತ್ಯಕ್ಷವಾಗಿ ಸಾವಿರಾರು ಮಂದಿ ನೋಡಲು ಮುಗಿಬಿದ್ದರು.

ರಾಜೂರ ಜಮೀನಿನಲ್ಲಿ ಚಿರತೆ ಓಡಾಟ ಶಂಕೆ, ಶೋಧ ಕಾರ್ಯಕ್ಕೆ ವಿದ್ಯುತ್ ಅಡಚಣೆ

Feb 05 2025, 12:31 AM IST
ಕೆಲ ಗ್ರಾಮಗಳಲ್ಲಿ ಆಗಾಗ ಚಿರತೆ ಓಡಾಟದಿಂದ ಭಯಗೊಳ್ಳುತ್ತಿರುವ ರೈತರು ಕೃಷಿ ಚಟುವಟಿಕೆ ನಡೆಸಲು ಪರದಾಡುವ ದುಸ್ಥಿತಿ ನಿರ್ಮಾಣವಾಗಿದೆ

ಭದ್ರಾವತಿ: ಮೃತಪಟ್ಟ ಚಿರತೆ ಪತ್ತೆ

Jan 28 2025, 12:46 AM IST
ಭದ್ರಾವತಿ: ನಗರದ ಬೈಪಾಸ್ ರಸ್ತೆ ರಾಷ್ಟ್ರೀಯ ಹೆದ್ದಾರಿ ಆನೆಕೊಪ್ಪ ಬಳಿ ಭದ್ರಾ ನದಿ ಸೇತುವೆ ಕೆಳ ಭಾಗದಲ್ಲಿ ಸೋಮವಾರ ಬೆಳಿಗ್ಗೆ ಮೃತಪಟ್ಟಿರುವ ಚಿರತೆಯೊಂದು ಪತ್ತೆಯಾಗಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕುವೆಂಪುನಗರದಲ್ಲಿ ಚಿರತೆ ವದಂತಿ- ಆತಂಕ

Jan 24 2025, 12:46 AM IST
ಮುಸುಕಿನಲ್ಲಿ ನಾಯಿ ಓಡುತ್ತಿದ್ದನ್ನು ಗಮನಿಸಿದವರು ಚಿರತೆ ಎಂದು ವದಂತಿ ಹಬ್ಬಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved