• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಇಲಾಖೆಯನ್ನೇ ಏಮಾರಿಸುತ್ತಿರುವ ಚಿರತೆ

Dec 19 2023, 01:45 AM IST
ಚಿರತೆ ಸೆರೆಗೆ ಅತಿಯಾದ ಒತ್ತಡ ಸೃಷ್ಟಿಯಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕೂಡಗು ಹಾಗೂ ಜಿಲ್ಲೆಯ ಇತರೆ ತಾಲೂಕುಗಳಿಂದ ಆರು ಪಂಜರ ಹಾಗೂ ೭ ಸಿಸಿ ಕ್ಯಾಮರಗಳನ್ನು ತಂದು ಮಾವಿನಹಳ್ಳಿ ಗ್ರಾಮದಲ್ಲಿ ಅಳವಡಿಸಿ ಸೆರೆಗಾಗಿ ಕಾಯಲಾಗುತಿತ್ತು. ಆದರೆ, ಚಿರತೆ ಗ್ರಾಮಗಳನ್ನು ಪ್ರತಿದಿನ ಬದಲಿಸಿದಂತೆ ಪಂಜರ ಹಾಗೂ ಸಿಸಿ ಕ್ಯಾಮರಗಳನ್ನು ಬದಲಿಸುವ ಕೆಲಸ ಮಾಡುವ ಮೂಲಕ ಅರಣ್ಯ ಇಲಾಖೆ ಸಿಬ್ಬಂದಿ ಹೈರಾಣಾಗಿದ್ದಾರೆ. ಅರಣ್ಯ ಇಲಾಖೆ ಸದ್ಯ ದಬ್ಬೆಗದ್ದೆ, ಹೆನ್ನಲಿ, ಅಗಲಹಟ್ಟಿ ಸೇರಿದಂತೆ ಹಲವೆಡೆ ಪಂಜರ ಹಾಗೂ ಸಿಸಿ ಕ್ಯಾಮರ ಅಳವಡಿಸಿದೆ. ಆದರೆ, ಪಂಜರದ ಸನಿಹಕ್ಕೂ ಬಾರದ ಚಿರತೆಯ ಜಾಣ ನಡೆ ಅರಣ್ಯ ಇಲಾಖೆಯ ಸಿಬ್ಬಂದಿಗೆ ತಲೆನೋವಾಗಿದೆ.

ಹುಣಸೂರು: ಕುಪ್ಪೆ ಗ್ರಾಮದಲ್ಲಿ ಚಿರತೆ ಸೆರೆ

Dec 18 2023, 02:00 AM IST
ಹುಣಸೂರು: ಕುಪ್ಪೆ ಗ್ರಾಮದಲ್ಲಿ ಚಿರತೆ ಸೆರೆಹುಣಸೂರುತಾಲೂಕಿನ ಕುಪ್ಪೆ ಗ್ರಾಮದ ಜಮೀನಿನಲ್ಲಿರಿಸಿದ್ದ ಬೋನಿನಲ್ಲಿ ಚಿರತೆ ಬಂಧಿಯಾಗಿದೆ.

ಚಿರತೆ ದಾಳಿಗೆ 34 ಕುರಿ - ಆಡಿನ ಮರಿಗಳ ಬಲಿ

Dec 16 2023, 02:00 AM IST
ಚಿರತೆ ದಾಳಿಗೆ 34 ಕುರಿ - ಆಡಿನ ಮರಿಗಳ ಬಲಿಪಟ್ಟಣ ಸಮೀಪದ ಮಲ್ಲೇಶ್ವರದ ಬೈಪಾಸ್ ರಸ್ತೆ ಬದಿಯ ಕುರಿ ಮಂದೆ ಸಾಕಾಣಿಕೆ ತೋಟದಲ್ಲಿ ಚಿರತೆ ದಾಳಿ ನಡೆಸಿದ್ದರಿಂದ 14 ಮೇಕೆ ಮತ್ತು 17 ಕುರಿ ಮರಿಗಳು ಮೃತಪಟ್ಟಿವೆ.

ಚಿರತೆ ದಾಳಿ: ಮೂವರು ರೈತರಿಗೆ ಗಾಯ

Dec 15 2023, 01:30 AM IST
ಚಿರತೆ ದಾಳಿ: ಮೂವರು ರೈತರಿಗೆ ಗಾಯಚಿರತೆ ಸೆರೆ ಹಿಡಿಯಲು ಬೋನ್ ಇಟ್ಟ ಅರಣ್ಯಾಧಿಕಾರಿಗಳು

ಮುಂಡರಗಿ ತಾಲೂಕು ವ್ಯಾಪ್ತಿಯ ಕಪ್ಪತ್ತಗುಡ್ಡದಲ್ಲಿ ಚಿರತೆ, ವಿಡಿಯೋ ವೈರಲ್

Dec 09 2023, 01:15 AM IST
ಮುಂಡರಗಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಕಪ್ಪತ್ತಗುಡ್ಡದ ಹಮ್ಮಿಗಿ ಮತ್ತು ಸಿಂಗಟಾಲೂರ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಕಾಣಿಸಿಕೊಂಡ ವಿಡಿಯೋ ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಪ್ಪತ್ತಗುಡ್ಡ ಭಾಗದಲ್ಲಿ ಗಾಳಿ ವಿದ್ಯುತ್ ಯಂತ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಚಿತ್ರೀಕರಿಸಿದ ವಿಡಿಯೋ ಎಂದು ತಿಳಿದುಬಂದಿದೆ.

ಮನೆ ಬಾಗಿಲಿಗೇ ಬಂದು ಸಾಕು ನಾಯಿ ಹೊತ್ತೊಯ್ದ ಚಿರತೆ

Dec 03 2023, 01:00 AM IST
ತೋಟದ ಮನೆಯಲ್ಲಿ ಸಾಕಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ ಜಡಯ ಗ್ರಾಮದಲ್ಲಿ ನಡೆದಿದೆ.

ನಾಯಿ ಜೊತೆ ಕಾದಾಡಿ ಚಿರತೆ ಸಾವು: ಶಂಕೆ

Dec 02 2023, 12:45 AM IST
ತುಮಕೂರು:ಚಿರತೆ, ನಾಯಿ ಕಾದಾಟದಲ್ಲಿ ಎಂಟು ತಿಂಗಳ ಚಿರತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕು ಮಾವುಕೆರೆ ಗ್ರಾಮದಲ್ಲಿ ನಡೆದಿದೆ.

ಹಿರಿಯ ನಟಿ ಲೀಲಾವತಿ ತೋಟದಲ್ಲಿ ಚಿರತೆ

Nov 23 2023, 01:45 AM IST
: ಹಿರಿಯ ನಟಿ ಡಾ.ಲೀಲಾವತಿಯವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಸಿಸಿಟಿವಿಯಲ್ಲಿ ಚಿರತೆ ಓಡಾಟ ಸೆರೆಯಾಗಿದೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದಲ್ಲಿರುವ ತೋಟದ ಗೇಟ್ ಬಳಿ ನ.21ರಂದು ರಾತ್ರಿ ಸುಮಾರು 10.30ರ ವೇಳೆಯಲ್ಲಿ ಸುಮಾರು ಐದೂವರೆ ಅಡಿ ಉದ್ದವಿರುವ ಚಿರತೆ ಕಾಣಿಸಿಕೊಂಡಿದೆ. ಮರುದಿನ ಬೆಳ್ಳಗೆ 10 ಗಂಟೆಯಲ್ಲಿ ನಟ ವಿನೋದ್ ರಾಜ್ ಅವರು ಸಿಸಿ ಕ್ಯಾಮರಾ ಪರಿಶೀಲಿಸಿದ ವೇಳೆ ಚಿರತೆ ಸಂಚಾರ ಕಾಣಿಸಿಕೊಂಡಿದೆ. ಗೇಟ್ ಮುಂದೆ ಚಿರತೆ ಓಡಾಡಿದ್ದು ಅಕ್ಕಪಕ್ಕದ ಗ್ರಾಮಸ್ಥರು ಹಾಗೂ ತೋಟದಲ್ಲಿ ಕೆಲಸ ಮಾಡುವವರು ಆತಂಕ ವ್ಯಕ್ತಪಡಿಸಿದ್ದಾರೆ.

ಬಾವಿಗೆ ಬಿದ್ದ ಚಿರತೆ ನೋಡಲು ಮುಗಿಬಿದ್ದ ಜನ

Nov 22 2023, 01:00 AM IST
ಒಂದೂವರೆ ವರ್ಷದ ಚಿರತೆಯೊಂದು ನಗರದ ಮಾರನಗೆರೆ ಬಡಾವಣೆಯ ಸಂಗಮೇಶ್ ಎಂಬುವರ ತೋಟದ ಪಾಳು ಬಾವಿಗೆ ಮಂಗಳವಾರ ಬಿದ್ದಿರುವ ಘಟನೆ ನಡೆದಿದೆ.

ಪಟಾಕಿಗೆ ಹೆದರಿ ಮನೆಯೊಳಗೆ15 ತಾಸು ಅಡಗಿ ಕುಳಿತ ಚಿರತೆ

Nov 14 2023, 01:17 AM IST
ದೀಪಾವಳಿ ಆಚರಣೆ ವೇಳೆ ಸಿಡಿಸಿದ ಭಾರೀ ಪ್ರಮಾಣದ ಪಟಾಕಿಯ ಜೋರಾದ ಶಬ್ದಕ್ಕೆ ಬೆದರಿದ ಚಿರತೆಯೊಂದು ಮನೆಯೊಂದರ ಒಳಹೊಕ್ಕು 15 ತಾಸುಗಳ ಕಾಲ ಅಲ್ಲಿಯೇ ಉಳಿದುಕೊಂಡಿದ್ದ ಘಟನೆ ತಮಿಳು ನಾಡಿನಲ್ಲಿ ನಡೆದಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved