• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿರತೆ ದಾಳಿ: ಹಸು, ಮೇಕೆ ಬಲಿ

May 16 2025, 02:07 AM IST
ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿ ಹಸುವನ್ನು ಕೊಂದು ತಿಂದು ಬಿಟ್ಟಿರುವುದು.

ಗಂಗನದೊಡ್ಡಿಯಲ್ಲಿ ಚಿರತೆ ದಾಳಿ: ಮೇಕೆ ಬಲಿ

May 04 2025, 01:36 AM IST
ಹನೂರು ತಾಲೂಕಿನ ಗಂಗನದೊಡ್ಡಿ ಗ್ರಾಮದ ರೈತ ಗೋವಿಂದ ಜಮೀನಿನಲ್ಲಿ ಚಿರತೆ ರಾತ್ರಿ ವೇಳೆ ಮೇಕೆ ಕೊಂದು ತಿಂದಿರುವ ಬಗ್ಗೆ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವುದು.

ಚಿರತೆ ಹಾವಳಿಗೆ ಮುಧೋಳ ನಾಯಿ ಬಲಿ

May 02 2025, 11:45 PM IST
ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸುಮಾರು ಕೇವಲ ೧೦೦ ಅಡಿಯ ದೂರದ ಕೃಷ್ಣಮೂರ್ತಿ ಅವರ ಮನೆಯಲ್ಲಿ ಮಧ್ಯರಾತ್ರಿ ೧-೨೫ಕ್ಕೆ ಈ ಘಟನೆ ನಡೆದಿದೆ. ಎಂದಿನಂತೆ ಮುಂಜಾನೆ ಬಾಗಿಲು ತೆಗೆದು ಮನೆಯಿಂದ ಹೊರಗಡೆ ಬಂದ ಕೃಷ್ಣಮೂರ್ತಿಯರು ನೋಡಿದಾಗ ನಾಯಿ ಇಲ್ಲದೆ ರಕ್ತ ಚೆಲ್ಲಿದ್ದು ಕಂಡು ಗಾಬರಿಯಿಂದ ಸಿಸಿಟಿವಿ ಪರೀಕ್ಷೆ ನಡೆಸಿದಾಗ ಚಿರತೆಯೊಂದು ನಾಯಿಯನ್ನು ಎಳೆದೊಯ್ದಿರುವುದು ಗೊತ್ತಾಗಿದೆ. ತದನಂತರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದರೂ ಕೂಡ ಸ್ಥಳಕ್ಕೆ ಬಾರದೆ ಅಲ್ಲಿ ಬೋನ್ ಕೂಡ ಇಟ್ಟಿಲ್ಲ. ಚಿರತೆ ಓಡಾಡಿದ ಹೆಜ್ಜೆ ಗುರುತುಗಳು ಕಂಡುಬಂದಿದ್ದು ಕುಟುಂಬದವರು ಭಯಭೀತರಾಗಿದ್ದಾರೆ.

ಕರಡಿ, ಚಿರತೆ ಹಾವಳಿ: ಗ್ರಾಮಸ್ಥರಿಂದ ಗಸ್ತು

May 01 2025, 12:46 AM IST
ಹಗಲಿನಲ್ಲಿ ಹೊಲಕ್ಕೆ ಒಬ್ಬಂಟಿಯಾಗಿ ಹೋಗದೆ ತಂಡ-ತಂಡವಾಗಿ ಹೋಗುತ್ತಿದ್ದಾರೆ. ಗ್ರಾಮದ ಹೊರವಲಯದಲ್ಲಿ ಚಿರತೆ ಓಡಾಡಿರುವ ಹೆಜ್ಜೆ ಗುರುತು ಹಾಗೂ ಅಲ್ಲಲ್ಲಿ ಕಾಣಿಸಿಕೊಂಡಿದೆ ಎನ್ನುವ ವದಂತಿಯಿಂದ ಬೆಚ್ಚಿಬಿದ್ದಿರುವ ಜನತೆ ತಾವೇ ಉಪಾಯ ಕಂಡುಕೊಂಡು ಗಸ್ತು ತಿರುಗುತ್ತಿದ್ದಾರೆ.

ರೈಲಿಗೆ ಸಿಲುಕಿ ಚಿರತೆ ಸಾವು

Apr 23 2025, 12:33 AM IST
ತುರುವೇಕೆರೆ: ತಾಲೂಕಿನ ದಂಡಿನಶಿವರ ಹೋಬಳಿಯ ಅಮ್ಮಸಂದ್ರದ ಸಮೀಪ ರೈಲಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಆನೇಕಲ್‌ : ಮನೆಗೆ ನುಗ್ಗಿ ಆತಂಕ ಸೃಷ್ಟಿಸಿದ್ದ ಚಿರತೆ ಸಮಯಪ್ರಜ್ಞೆ ಮೆರೆದು ಕೂಡಿಹಾಕಿ ಸೆರೆ

Apr 04 2025, 12:46 AM IST
ಮನೆಗೆ ನುಗ್ಗಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದನ್ನು ಮನೆ ಮಾಲೀಕರು ಸಮಯಪ್ರಜ್ಞೆ ಮೆರೆದು ಕೂಡಿಹಾಕಿದ ಘಟನೆ ಬೆಂಗಳೂರು ದಕ್ಷಿಣ ಕ್ಷೇತ್ರದ ಜಿಗಣಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತೋಟದ ಮನೆಗೆ ನುಗ್ಗಿ ಮೇಕೆ ತಿಂದ ಚಿರತೆ

Apr 04 2025, 12:46 AM IST
ಹನೂರು ತಾಲೂಕಿನ ಬಸಪ್ಪನ ದೊಡ್ಡಿ ಗ್ರಾಮದ ರೈತ ಮಾದೇವ ತನ್ನ ಜಮೀನಿನಲ್ಲಿ ಕಟ್ಟಿ ಹಾಕಲಾಗಿದ್ದ ಮೇಕೆಯನ್ನು ರಾತ್ರಿ ವೇಳೆಯಲ್ಲಿ ಚಿರತೆ ಅರಣ್ಯ ಪ್ರದೇಶದಿಂದ ತೋಟದ ಮನೆಗೆ ನುಗ್ಗಿ ಮೇಕೆಯನ್ನು ಕಚ್ಚಿ ಕೊಂದಿರುವ ಬಗ್ಗೆ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಚಿರತೆ ದಾಳಿಗೆ ಮೇಕೆ ಬಲಿ : ಚಿರತೆ ಸೆರೆಗೆ ಒತ್ತಾಯ

Apr 02 2025, 01:05 AM IST
ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ಕಾಂಚಳ್ಳಿ ಗ್ರಾಮದಲ್ಲಿ ಜರುಗಿದೆ.

ಹೊಸೂರಲ್ಲಿ ಮನೆ ಬಳಿಗೇ ಬಂದ ಚಿರತೆ: ಮಹಿಳೆ ಪಾರು!

Apr 01 2025, 12:49 AM IST
ತಾಲೂಕಿನ ಸೂಳೆಕೆರೆ ಬಳಿಯಿರುವ ಹೊಸೂರು ಗ್ರಾಮದ ಬಳಿ ಸುವರ್ಣಮ್ಮ ಎಂಬವರ ಮನೆ ಬಳಿ ಭಾನುವಾರ ರಾತ್ರಿ ಚಿರತೆ ಕಾಣಿಸಿಕೊಂಡಿದ್ದು, ಇದರಿಂದ ಸೂಳೆಕೆರೆ ಅಕ್ಕಪಕ್ಕದ ಗ್ರಾಮಗಳ ಜನರು ಭೀತಿಗೊಂಡಿದ್ದಾರೆ.

ಸೂಳೆಕೆರೆ ಕೋಡಿ ಬೀಳುವ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ: ಶುರುವಾಯ್ತು ಆತಂಕ

Mar 28 2025, 12:36 AM IST
ತಾಲೂಕಿನ ಸೂಳೆಕೆರೆ ಪ್ರದೇಶದಲ್ಲಿ ಬುಧುವಾರ ಬೆಳಗ್ಗೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಸೂಳೆಕೆರೆಯ ಸುತ್ತಮುತ್ತಲ ಗ್ರಾಮಗಳಾದ ಕೆರೆಬಿಳಚಿ, ಹೊಸೂರು, ರುದ್ರಾಪುರ, ಬಸವರಾಜಪುರ ಗ್ರಾಮಗಳ ಜನರು ಭಯಗೊಂಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved