• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುರಿಹಟ್ಟಿಯ ಮೇಲೆ ಚಿರತೆ ದಾಳಿ: 14 ಕುರಿ ಬಲಿ

Jul 18 2025, 12:45 AM IST
ಕುರಿಹಟ್ಟಿಯ ಮೇಲೆ ಚಿರತೆ ದಾಳಿ ನಡೆಸಿದ್ದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ತೋಟ ಹಾಗೂ ಜಮೀನಿನ ಕೆಲಸ ಹೋದರೆ ಎಲ್ಲಿ ಚಿರತೆ ದಾಳಿ ಮಾಡುತ್ತದೋ ಎಂದು ಭಯಭೀತರಾಗಿರುವ ಜನರು ಜಮೀನಿನತ್ತ ಮುಖಮಾಡುತ್ತಿಲ್ಲ.

ಚಿರತೆ ದಾಳಿಗೆ 12 ಮೇಕೆಗಳು ಬಲಿ: ಹೆದ್ದಾರಿಯಲ್ಲಿ ಶವಗಳನ್ನು ಇಟ್ಟು ಗ್ರಾಮಸ್ಥರ ಪ್ರತಿಭಟನೆ

Jul 16 2025, 12:45 AM IST
ಚಿರತೆ ದಾಳಿಯಿಂದ 12 ಮೇಕೆಗಳು ಬಲಿಯಾಗಿದ್ದರೂ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಆಗಮಿಸದ ಹಿನ್ನೆಲೆಯಲ್ಲಿ ಪಾಂಡವಪುರ ತಾಲೂಕಿನ ಟಿ.ಎಸ್.ಛತ್ರ ಸೇರಿದಂತೆ ವಿವಿಧ ಗ್ರಾಮಗಳ ಗ್ರಾಮಸ್ಥರು ಹೆದ್ದಾರಿಯಲ್ಲಿ ಬಲಿಯಾದ ಮೇಕೆಗಳೊಂದಿಗೆ ಮಂಗಳವಾರ ಪ್ರತಿಭಟನೆ ನಡೆಸಿದರು.

ಸಿಗರನಹಳ್ಳಿಯಲ್ಲಿ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Jul 13 2025, 01:19 AM IST
ಸದ್ಯ ರವಿಯವರ ಮನೆ ಸಮೀಪ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಅರಣ್ಯ ಇಲಾಖೆಯವರ ಅನುಭವ ಹಾಗೂ ಕಾರ್ಯದಕ್ಷತೆಯಿಂದ ಒಂದೇ ದಿನದಲ್ಲಿ ಬೋನಿಗೆ ಚಿರತೆ ಬಿದ್ದಿದ್ದು, ಇದರಿಂದ ಗ್ರಾಮಸ್ಥರಲ್ಲಿ ನಿರಾಳತೆ ಮೂಡಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಹುಲಿ ಆಯ್ತು, ಈಗ ಚಾ.ನಗರದಲ್ಲಿ ಚಿರತೆ ಶವ ಪತ್ತೆ: ವಿಷ ಪ್ರಾಶನ?

Jul 12 2025, 07:25 AM IST

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳು ವಿಷಪ್ರಾಶನಕ್ಕೆ ಮೃತಪಟ್ಟಿರುವ ಘಟನೆ ಇತ್ತೀಚೆಗೆ ನಡೆದಿದ್ದು, ಈಗ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದ ಕರಿಕಲ್ಲು ಕ್ವಾರಿಯ ಬಳಿ ನಡೆದಿದೆ

ತಂತಿ ಬೇಲಿಗೆ ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು

Jul 11 2025, 11:48 PM IST
ಕಾಡುಹಂದಿಯ ಬೇಟೆಗಾಗಿ ದುಷ್ಕರ್ಮಿಗಳು ಉರುಳು ಹಾಕಿದ್ದಾರೆಂದು ತಿಳಿದುಬಂದಿದೆ. ಚಿರತೆ ಆಹಾರ ಅರಸಿ ಬಂದು ನುಸುಳಿದಾಗ ಈ ದುರ್ಘಟನೆ ಸಂಭವಿಸಿದೆ.

ದನಕರುಗಳ ಮೇಲೆ ಚಿರತೆ ದಾಳಿ; ಸೆರೆಹಿಡಿಯುವಂತೆ ಗ್ರಾಮಸ್ಥರ ಆಗ್ರಹ

Jul 11 2025, 11:48 PM IST
ಗ್ರಾಮದ ಸಮೀಪ ರಕ್ಷಿತ ಅರಣ್ಯ ಪ್ರದೇಶವಿದ್ದು, ಕಳೆದ ಹಲವಾರು ದಿನಗಳಿಂದ ಹೆಣ್ಣು ಚಿರತೆಯೊಂದರ ಹಾವಳಿ ಅಧಿಕವಾಗಿದ್ದು, ಇತ್ತೀಚೆಗೆ ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. ಅವುಗಳಿಗೆ ಆಹಾರ ಒದಗಿಸುವ ಸಲುವಾಗಿ ಹೆಣ್ಣು ಚಿರತೆ ಸಿಗರನಹಳ್ಳಿ ಸುತ್ತಮುತ್ತ ನಿತ್ಯವೂ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ, ಜನರು ಸಂಜೆ ಆಗುತ್ತಿದ್ದಂತೆ ಮನೆಯಿಂದ ಹೊರಬಾರದಂತಹ ಭಯದ ವಾತಾವರಣ ಸೃಷ್ಟಿಯಾಗಿದೆ.

ಕಬ್ಬಿನ ಗದ್ದೆಯಲ್ಲಿ 2 ಹೆಣ್ಣು ಚಿರತೆ ಮರಿಗಳು ಪ್ರತ್ಯಕ್ಷ..!

Jul 10 2025, 01:46 AM IST
ಅಣ್ಣೂರು ಗ್ರಾಮದ ಸಿದ್ದೇಗೌಡರ ಕಬ್ಬಿನ ಗದ್ದೆಯಲ್ಲಿ 2 ಹೆಣ್ಣು ಚಿರತೆ ಮರಿಗಳು ಪ್ರತ್ಯಕ್ಷಗೊಂಡಿದ್ದು, ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದಾಗ ಕೂಲಿಕಾರ್ಮಿಕರು ಚಿರತೆ ಮರಿಗಳನ್ನು ಕಂಡು ಭಯಭೀತರಾಗಿದ್ದಾರೆ.

ಅಂಚೆಕೊಪ್ಪಲು ಗ್ರಾಮದಲ್ಲಿ ಚಿರತೆ ಸೆರೆ

Jul 07 2025, 11:48 PM IST
ಹಲವಾರು ತಿಂಗಳುಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮೂರ‍್ನಾಲ್ಕು ಚಿರತೆಗಳ ಪೈಕಿ ಒಂದು ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ತಾಲೂಕಿನ ಕರೀಕೆರೆ ಮಜರೆ ಅಂಚೆಕೊಪ್ಪಲು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಗುತ್ತಲ ಬಳಿ ಬೋನಿಗೆ ಬಿದ್ದ ಹೆಣ್ಣು ಚಿರತೆ ಮರಿ

Jul 07 2025, 11:48 PM IST
ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ದಾಂಡೇಲಿ ಅರಣ್ಯ ಪ್ರದೇಶಕ್ಕೆ ಬಿಡಲು ಒಯ್ದಿದ್ದಾರೆ. ಕೂರಗುಂದ ರಸ್ತೆಯ ಮೀಸಲು ಅರಣ್ಯ ಪ್ರದೇಶದ ಬಳಿ ಚಿರತೆ ಓಡಾಡಿದ ಬಗ್ಗೆ ಹೆಜ್ಜೆ ಗುರುತುಗಳು ಕಂಡುಬಂದಿದ್ದವು.

ಶೆಡ್ಡಿನ ಮೇಲೆ ದಾಳಿ ಮಾಡಿದ ಚಿರತೆ; ೧೭ ಕುರಿಗಳ ಬಲಿ

Jul 06 2025, 01:52 AM IST
ಶುಕ್ರವಾರ ರಾತ್ರಿ ಎಂದಿನಂತೆ ಕುರಿಗಳಿಗೆ ಮೇವು ಹಾಕಿ ಮಲಗಿದ್ದ ರೈತ ಮಧ್ಯರಾತ್ರಿಯಲ್ಲಿ ಕುರಿಗಳ ಗದ್ದಲ ಕೇಳಿ ಬಂದು ನೋಡುವಷ್ಟರಲ್ಲಿ ೧೮ ಕುರಿಗಳ ಪೈಕಿ ೧೭ ಹಸುನೀಗಿದ್ದು, ಒಂದು ಕುರಿಯನ್ನು ಚಿರತೆ ಎಳೆದುಕೊಂಡು ಹೋಗಿರುವುದು ಕಂಡು ಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved