• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿರತೆ ಪ್ರತ್ಯಕ್ಷ, ಭಯಭೀತರಾದ ಜನತೆ

Jan 04 2025, 12:31 AM IST
ಮುಂಜಾಗ್ರತಾ ಕ್ರಮವಾಗಿ ಇಲಾಖೆಯ ಎರಡು ಜನ ಸಿಬ್ಬಂದಿ ಶೋಧ ಕಾರ್ಯ ನಡೆಸಲು ಬಿಟ್ಟಿದ್ದು, ನಿಖರವಾದ ಚಿರತೆ ಗುರುತು ಪತ್ತೆ ಹಚ್ಚಿದ್ದಾರೆ.

ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಪ್ರತ್ಯಕ್ಷ: ಆತಂಕ

Jan 01 2025, 01:00 AM IST
ಸಿಸಿಟಿವಿ ಕ್ಯಾಮೆರಾ ದೃಶ್ಯ ಪರಿಶೀಲಿಸಿದಾಗ ಇನ್ಫೋಸಿಸ್ ಕಾಂಪೌಂಡ್ ಕಡೆಯಿಂದ ಚಿರತೆ ಬರುತ್ತಿರುವ ದೃಶ್ಯ ಸೆರೆ ಸಿಕ್ಕಿದೆ.

ಸಾಕುಪ್ರಾಣಿ ಭಕ್ಷಕ ಚಿರತೆ ಸೆರೆಗೆ ಡ್ರೋನ್‌ ಬಳಕೆ

Dec 29 2024, 01:20 AM IST
ಸಾಕುಪ್ರಾಣಿಗಳ ಭಕ್ಷಕ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ತಂಡ ರಚನೆ ಮಾಡಿ ಡ್ರೋನ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.

ಮೂಲ್ಕಿ: ಚಿರತೆ ಹಿಡಿಯಲು ಬೋನು ಅಳವಡಿಕೆ

Dec 29 2024, 01:18 AM IST
ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಚಿರತೆ ರಸ್ತೆಯಲ್ಲಿ ಹಾದು ಹೋಗುತ್ತಿರುವುದನ್ನು ಸ್ಥಳೀಯ ಶಿಕ್ಷಕಿ ಅರ್ಪಣಾ ವೇದವ್ಯಾಸ ಭಟ್ ನೋಡಿದ್ದು ಬಳಿಕ ಈ ಬಗ್ಗೆ ಮನೆಯ ಸಿಸಿಟಿವಿಯಲ್ಲಿ ಪರಿಶೀಲಿಸಿದಾಗ ಚಿರತೆ ಹಾದು ಹೋಗುವ ದೃಶ್ಯ ಕಂಡು ಬಂದಿತ್ತು.

ಹನೂರಿನ ಗಂಗನದೊಡ್ಡಿಯಲ್ಲಿ ಚಿರತೆ ಉಪಟಳ: ಅರಣ್ಯಾಧಿಕಾರಿ ಭೇಟಿ

Dec 28 2024, 12:45 AM IST
ಹನೂರಿನ ಗಂಗನ ದೊಡ್ಡಿ ಗ್ರಾಮದ ಸುತ್ತಮುತ್ತಲಿನ ರೈತರ ಜಮೀನಿನಲ್ಲಿ ಚಿರತೆ ಉಪಟಳದಿಂದ ರೈತರು ಹಾಗೂ ಗ್ರಾಮಸ್ಥರು ಭಯಭೀತರಾಗಿದ್ದು ರೈತರ ಜಮೀನಿಗೆ ವಲಯ ಅರಣ್ಯಾಧಿಕಾರಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಚಿರತೆ ಚಲನವಲನ ಬಗ್ಗೆ ರೈತರಿಂದ ಮಾಹಿತಿ ಪಡೆದರು.

ಹನೂರಿನಲ್ಲಿ ಗಂಗನದೊಡ್ಡಿ ಗ್ರಾಮಸ್ಧರ ನಿದ್ದೆಗೆಡಿಸಿದ ಚಿರತೆ

Dec 27 2024, 12:47 AM IST
ಹನೂರಿನ ಗಂಗನ ದೊಡ್ಡಿ ಗ್ರಾಮದ ರಸ್ತೆಯಲ್ಲಿ ಮಲಗಿದ್ದ ಚಿರತೆ ಬೋನಿಗೆ ಬೀಳದೆ ಗ್ರಾಮಸ್ಥರನ್ನು ನಿದ್ದೆಗೆಡಿಸಿದೆ. ಗಂಗನ ದೊಡ್ಡಿ ಗ್ರಾಮದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಚಿರತೆಯೊಂದು ರೈತರ ಜಮೀನುಗಳಲ್ಲಿ ಸಾಕು ಪ್ರಾಣಿಗಳನ್ನು ಕೊಂದು ತಿನ್ನುತ್ತಿದೆ.

ಚಿರತೆ ದಾಳಿ: ಭಯಭೀತರಾದ ಗಂಗನದೊಡ್ಡಿ ಗ್ರಾಮಸ್ಧರು

Dec 22 2024, 01:33 AM IST
ಹನೂರು ತಾಲೂಕಿನ ಗಂಗನದೊಡ್ಡಿ ಗ್ರಾಮದ ಬಳಿ ಮೇಯುತ್ತಿದ್ದ ಮಂದೇ ಕುರಿ ಮೇಲೆ ಚಿರತೆ ದಾಳಿ ನಡೆಸಿ ಕುರಿಯನ್ನು ಕೊಂದು ಹಾಕಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಹಾವಳಿ, ಜನ ಕಳವಳ

Dec 19 2024, 12:32 AM IST
ಎಲ್ಲೆಂದರಲ್ಲಿ ಕಸ ಎಸೆಯುವುದು ಚಿರತೆ ಹಾವಳಿಗೆ ಮತ್ತೊಂದು ಕಾರಣ. ತ್ಯಾಜ್ಯ ಎಸೆಯುವುದರಿಂದ ಅದನ್ನು ತಿನ್ನಲು ರಾತ್ರಿ ವೇಳೆ ನಾಯಿಗಳು ಹೋಗುತ್ತವೆ. ಚಿರತೆಗಳು ಈ ನಾಯಿಗಳನ್ನು ಹಿಡಿದು ತಿನ್ನುತ್ತವೆ. ತ್ಯಾಜ್ಯ ಎಸೆಯುವಲ್ಲೆಲ್ಲ ನಾಯಿಗಳು ಬರುತ್ತವೆ ಎಂದು ಚಿರತೆಗಳು ಹೊಂಚು ಹಾಕುತ್ತಿರುತ್ತವೆ.

ಬೋನಿಗೆ ಬೀಳದ ಚಿರತೆ: ಅರಣ್ಯ ಅಧಿಕಾರಿಗಳಿಗೆ ಪೀಕಲಾಟ ಸಾರ್ವಜನಿಕರಿಗೆ ಸಂಕಟ

Dec 14 2024, 12:45 AM IST
ಇತ್ತೀಚೆಗೆ 15 ದಿನಗಳ ಹಿಂದೆ ಚಿರತೆ ಕಾಣಿಸಿಕೊಂಡಾಗ, ಅರಣ್ಯ ಅಧಿಕಾರಿಯವರಿಗೆ ವಿಷಯ ತಿಳಿಸಿದಾಗ ಅವರು ಬಂದು ಕಬ್ಬಿನ ಗದ್ದೆ ಹತ್ತಿರ ಬೋನನ್ನು ಇಟ್ಟಿದ್ದರು. ಆದರೆ ಚಿರತೆ ನಮ್ಮ ಲ್ಯಾಬ್ರೊ ನಾಯಿ ಹಾಗೂ ಕಬ್ಬು ಕಡಿಯುವ ಕಾರ್ಮಿಕರ ಮೇಕೆಯನ್ನು ತಿಂದು ಹೋಗಿದ್ದು, ಬೋನಿಗೆ ಮಾತ್ರ ಬಿದ್ದಿಲ್ಲ .

ಚಿರತೆ ದಾಳಿಗೆ ಕರು ಬಲಿ

Dec 13 2024, 12:47 AM IST
ತಿಪಟೂರು : ತಾಲೂಕಿನ ಹೊನ್ನವಳ್ಳಿ ಹೋಬಳಿ ಗ್ಯಾರಘಟ್ಟ ಗ್ರಾಮದಲ್ಲಿ ಚಿರತೆ ಕರುವಿನ ಮೇಲೆ ದಾಳಿ ಮಾಡಿ ಕೊಂದಿರುವ ಘಟನೆ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved