• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಥೋತ್ಸವ ವೇಳೆ ಚಿರತೆ ಪ್ರತ್ಯಕ್ಷ

Feb 06 2025, 11:45 PM IST
ದಶಕಗಳ ಹಿಂದೆ ಗ್ರಾಮದ ಜನತೆ ರಥಸಪ್ತಮಿಗೆ ಮೊದಲು ಬೋನು ಇಟ್ಟು ಚಿರತೆ ಹಿಡಿದು ಅದನ್ನು ಗ್ರಾಮದಲ್ಲಿ ಮೆರವಣಿಗೆ ನಡೆಸುವ ಪದ್ದತಿ ಇತ್ತು. ಆದರೆ ಅರಣ್ಯ ಇಲಾಖೆ ನಿಬಂಧನೆಗಳ ನಂತರ ಅದನ್ನು ಕೈಬಿಡಲಾಗಿದೆ. ಆದರೆ ಬುಧವಾರ ರಥವನ್ನು ದೇವಾಲಯದ ಸಮೀಪ ಬೆಟ್ಟದೆಡೆಗೆ ಎಳೆಯುತ್ತಿದ್ದಂತೆ ಚಿರತೆ ಪ್ರತ್ಯಕ್ಷವಾಗಿ ಸಾವಿರಾರು ಮಂದಿ ನೋಡಲು ಮುಗಿಬಿದ್ದರು.

ರಾಜೂರ ಜಮೀನಿನಲ್ಲಿ ಚಿರತೆ ಓಡಾಟ ಶಂಕೆ, ಶೋಧ ಕಾರ್ಯಕ್ಕೆ ವಿದ್ಯುತ್ ಅಡಚಣೆ

Feb 05 2025, 12:31 AM IST
ಕೆಲ ಗ್ರಾಮಗಳಲ್ಲಿ ಆಗಾಗ ಚಿರತೆ ಓಡಾಟದಿಂದ ಭಯಗೊಳ್ಳುತ್ತಿರುವ ರೈತರು ಕೃಷಿ ಚಟುವಟಿಕೆ ನಡೆಸಲು ಪರದಾಡುವ ದುಸ್ಥಿತಿ ನಿರ್ಮಾಣವಾಗಿದೆ

ಭದ್ರಾವತಿ: ಮೃತಪಟ್ಟ ಚಿರತೆ ಪತ್ತೆ

Jan 28 2025, 12:46 AM IST
ಭದ್ರಾವತಿ: ನಗರದ ಬೈಪಾಸ್ ರಸ್ತೆ ರಾಷ್ಟ್ರೀಯ ಹೆದ್ದಾರಿ ಆನೆಕೊಪ್ಪ ಬಳಿ ಭದ್ರಾ ನದಿ ಸೇತುವೆ ಕೆಳ ಭಾಗದಲ್ಲಿ ಸೋಮವಾರ ಬೆಳಿಗ್ಗೆ ಮೃತಪಟ್ಟಿರುವ ಚಿರತೆಯೊಂದು ಪತ್ತೆಯಾಗಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕುವೆಂಪುನಗರದಲ್ಲಿ ಚಿರತೆ ವದಂತಿ- ಆತಂಕ

Jan 24 2025, 12:46 AM IST
ಮುಸುಕಿನಲ್ಲಿ ನಾಯಿ ಓಡುತ್ತಿದ್ದನ್ನು ಗಮನಿಸಿದವರು ಚಿರತೆ ಎಂದು ವದಂತಿ ಹಬ್ಬಿಸಿದ್ದಾರೆ.

ಮೆಡ್ಲೇರಿ ಸುತ್ತಮುತ್ತ ಚಿರತೆ ದಾಳಿಗೆ ಕುರಿಗಾರರು ಕಂಗಾಲು

Jan 23 2025, 12:50 AM IST
ಸುಮಾರು ಮೂರು ವಾರದಿಂದ ಮೆಡ್ಲೇರಿ ಹೊರಭಾಗದ ಜಮೀನು ಸೇರಿದಂತೆ ಇತರ ಕಡೆ ದೊಡ್ಡಿ ಹಾಕಿಕೊಂಡಿರುವ ಕುರಿಗಾರರ ಕುರಿಗಳ ಮೇಲೆ ಚಿರತೆ ಸತತವಾಗಿ ದಾಳಿ ಮಾಡುತ್ತಿದೆ. ಮಂಗಳವಾರ ಬೆಳಗಿನ ಜಾವ ಕೂಡ ಚಿರತೆ ಹತ್ತು ಕುರಿಗಳನ್ನು ತಿಂದು ಹಾಕಿದೆ.

ರೈಲ್ವೆ ನಿಲ್ದಾಣ ಸಮೀಪ ಮರಿಗಳ ಜೊತೆ ಚಿರತೆ ಪ್ರತ್ಯಕ್ಷ...!

Jan 21 2025, 12:31 AM IST
ಮದ್ದೂರು ಪಟ್ಟಣದ ಶಿವಪುರದ ರೈಲ್ವೆ ನಿಲ್ದಾಣದ ಸಮೀಪ ಮರಿಗಳ ಜೊತೆ ಚಿರತೆ ಓಡಾಟ ನಡೆಸಿರುವುದನ್ನು ವ್ಯಕ್ತಿಯೊಬ್ಬರು ಗಮನಿಸಿದ್ದು, ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ.

ಚಿರತೆ ದಾಳಿ: ಮೇಕೆಗೆ ಗಾಯ

Jan 19 2025, 02:16 AM IST
ತುರುವೇಕೆರೆ: ತಾಲೂಕಿನ ದಂಡಿನಶಿವರ ಹೋಬಳಿಯ ಅಮ್ಮಸಂದ್ರ ಗ್ರಾಮದ ತೋಟವೊಂದರಲ್ಲಿ ಮೇಯುತ್ತಿದ್ದ ಮೇಕೆಯ ಮೇಲೆ ಹಾಡುಹಗಲೇ ಚಿರತೆ ದಾಳಿ ಮಾಡಿರುವ ಘಟನೆ ಶನಿವಾರ ನಡೆದಿದೆ.

ಚಿರತೆ ಸೆರೆಗೆ ಅರಣ್ಯಾಧಿಕಾರಿಗಳ ಕಸರತ್ತು

Jan 15 2025, 12:48 AM IST
ಹನೂರು ತಾಲೂಕಿನ ಅಂಬಿಕಾಪುರ ತೋಟದ ರೈತರ ಮನೆ ಬಳಿ ಚಿರತೆ ಕಂಡ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿರುವುದು.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೂ ಕಾಲಿಟ್ಟ ಚಿರತೆ!

Jan 15 2025, 12:46 AM IST
ಕಾಗೇರಿಯವರ ನಿವಾಸದ ಕಾಂಪೌಂಡ್ ಒಳಗೆ ನುಗ್ಗಿದ ಚಿರತೆ, ಸಾಕುನಾಯಿಯನ್ನು ಅಟ್ಟಾಡಿಸಿಕೊಂಡು ಹೋಗುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರೆ, ನಾಯಿ ಚಿರತೆಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಚಿರತೆ ದಾಳಿಗೆ ಮೇಕೆ ಬಲಿ: ಪರಿಹಾರ ನೀಡುವಂತೆ ಮನವಿ

Jan 10 2025, 12:46 AM IST
ಹಲವು ದಿನಗಳಿಂದ ನಮ್ಮ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿ ಕುರಿ, ಮೇಕೆಗಳು ಬಲಿಯಾಗಿವೆ. ರೈತರು ಮೇಕೆ ಸಾಕಾಣಿಕೆಯನ್ನು ಉಪ ಕಸುಬಾಗಿ ಮಾಡಿಕೊಂಡಿದ್ದಾರೆ. ಚಿರತೆ ದಾಳಿಯಿಂದ ಸಾಕಾಣಿದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved