• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಡು ಹಂದಿ ಬೇಟೆಗೆ ಬಂದು ಉರುಳಲ್ಲಿ ಸಿಲುಕಿದ್ದ ಚಿರತೆ ಸೆರೆ

Nov 30 2024, 12:52 AM IST
ಪಟ್ಟಣದ ಚನ್ನೇಗೌಡನ ದೊಡ್ಡಿ ಸಮೀಪದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಶುಕ್ರವಾರ ಮುಂಜಾನೆ ಕಾಡು ಹಂದಿ ಬೇಟೆಯಾಡಲು ಬಂದು ತಂತಿ ಉರುಳಿನಲ್ಲಿ ಸಿಲುಕಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಮೇಯುತ್ತಿದ್ದ ಹಸುವನ್ನು ಹೊತ್ತೊಯ್ದು ತಿಂದ ಚಿರತೆ

Nov 29 2024, 01:01 AM IST
ಬೇಲೂರು ತಾಲೂಕಿನ ಹಳೇಬೀಡು ಹೋಬಳಿಯಲ್ಲಿ ಇತ್ತೀಚೆಗೆ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಕೆಲ ದಿನಗಳ ಹಿಂದಷ್ಟೇ ಕುರಿಗಾಹಿಗಳ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದಲ್ಲದೆ ಕುರಿಯನ್ನು ಹೊತ್ತೊಯ್ದು ತಿಂದುಹಾಕಿತ್ತು. ಆ ಘಟನೆ ಮಾಸುವ ಮುನ್ನವೆ ಬೇಲೂರು ತಾಲೂಕಿನ ಯಲಹಂಕ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಚಿಕ್ಕಮ್ಮನಹಳ್ಳಿ ಮಂಜೇಗೌಡ ಎಂಬುವವರಿಗೆ ಸೇರಿದ ಹಸುವನ್ನು ಎಳೆದೊಯ್ದು ತಿಂದುಹಾಕಿದೆ. ಹಸು ಮನೆಗೆ ಬಂದಿರಬಹುದು ಎಂದು ಬಂದು ಅಕ್ಕಪಕ್ಕದಲ್ಲಿ ಹುಡುಕಿ ಸಿಗದಿದ್ದ ಹಿನ್ನೆಲೆಯಲ್ಲಿ ಊರಿನಲ್ಲಿ ಹುಡುಕುವ ಸಂದರ್ಭದಲ್ಲಿ ಹಸುವನ್ನು ಚಿರತೆ ತಿಂದುಹಾಕಿದ್ದು ಪತ್ತೆಯಾಗಿದೆ.

ರೈತರಿಗೆ ಆತಂಕ ಮೂಡಿಸಿದ್ದ ಗಂಡು ಚಿರತೆ ಸೆರೆ..!

Nov 28 2024, 12:32 AM IST
ಚಿಕ್ಕಮರಳಿ ವ್ಯಾಪ್ತಿ ಇದುವರೆಗೂ ಐದು ಚಿರತೆಗಳು ಅರಣ್ಯ ಇಲಾಖೆಯ ಬೋನಿಗೆ ಸೆರೆಸಿಕ್ಕಿವೆ. ಗ್ರಾಮದ ಸುತ್ತಮುತ್ತ ಬೆಟ್ಟಗುಡ್ಡ, ಕಬ್ಬಿನ ಗದ್ದೆ ಇರುವುದರಿಂದ ಚಿರತೆಗಳ ಹಾವಳಿ ಹೆಚ್ಚಾಗಿದೆ. ಬೆಟ್ಟಗುಡ್ಡ, ಕಬ್ಬಿನ ಗದ್ದೆಯಲ್ಲಿ ಪದೇಪದೇ ಚಿರತೆಗಳು ಪ್ರತ್ಯಕ್ಷಗೊಳ್ಳುವ ಮೂಲಕ ರೈತರಲ್ಲಿ ಆತಂಕ ಮೂಡಿಸುತ್ತಿವೆ.

ಶಿವಗಂಗೆ ಬೆಟ್ಟದ ತಪ್ಪಲಲ್ಲಿ ಬೋನಿಗೆ ಬಿದ್ದ 3ನೇ ಚಿರತೆ

Nov 28 2024, 12:31 AM IST
ದಾಬಸ್‌ಪೇಟೆ: ಸೋಂಪುರ ಹೋಬಳಿಯ ದಕ್ಷಿಣಕಾಶಿ ಶಿವಗಂಗೆ ಬೆಟ್ಟದ ತಪ್ಪಲಿನ ಹುಣಸೇಹಳ್ಳಿ ಬಳಿ ಬುಧವಾರ ಸಂಜೆ 3ನೇ ಚಿರತೆ ಬೋನಿಗೆ ಬಿದ್ದಿದೆ.

ಶಿವಗಂಗೆ ತಪ್ಪಲಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ

Nov 27 2024, 01:07 AM IST
ದಾಬಸ್‌ಪೇಟೆ: ಸೋಂಪುರ ಹೋಬಳಿಯ ಸೀಗೇಪಾಳ್ಯ ಗೊಲ್ಲರಹಟ್ಟಿ ಗ್ರಾಮದಲ್ಲಿ ಮಂಗಳವಾರ ಮತ್ತೊಂದು ಚಿರತೆ ಬೋನಿಗೆ ಬಿದ್ದಿದೆ.

ಕೊನೆಗೂ ಬೋನಿಗೆ ಬಿದ್ದ ಚಿರತೆ

Nov 26 2024, 12:47 AM IST
ಪಾವಗಡ: ನಗರದ ಹೌಸಿಂಗ್‌ ಬೋರ್ಡ್‌ನಲ್ಲಿ ಭಾನುವಾರ ರಾತ್ರಿ ಚಿರತೆಯೊಂದನ್ನು ಬೋನಿಗೆ ಬೀಳಿಸುವಲ್ಲಿ ಇಲ್ಲಿನ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದು,ಇದರಿಂದ ವಾರ್ಡ್‌ಗಳ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಸತತ ಎಂಟು ದಿನಗಳ ಕಾರ್ಯಾಚರಣೆ ನಂತರ ಬೋನಿಗೆ ಬಿದ್ದ ಚಿರತೆ

Nov 26 2024, 12:45 AM IST
ನ.24ರಂದು ಮಹಿಳೆಯನ್ನು ಬಲಿ ಪಡೆದಿದ್ದ ಜಾಗದ ಬಂಡೆಯ ಮೇಲೆ ಕೂತಿರುವ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರು ಪ್ರತ್ಯಕ್ಷವಾಗಿ ನೋಡಿ ತಮ್ಮ ಮೊಬೈಲ್ ಗಳಲ್ಲಿ ಸೆರೆಹಿಡಿದಿದ್ದಾರೆ.

ಪಾತಗಾನಹಳ್ಳಿ ಗ್ರಾಮದಲ್ಲಿ ಮೂರು ಚಿರತೆ ಪ್ರತ್ಯಕ್ಷ

Nov 25 2024, 01:03 AM IST
ಕೊರಟಗೆರೆ: ತಾಲೂಕಿನ ಪಾತಗಾನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ತಡರಾತ್ರಿ ಮೂರು ಚಿರತೆಗಳು ಸಾಕು ನಾಯಿಯನ್ನ ತಿಂದು ಹೋಗಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.

ಹೋರಿ ಮೇಲೆ ಚಿರತೆ ದಾಳಿ, ಗಂಭೀರ ಗಾಯ

Nov 22 2024, 01:20 AM IST
ಕೆ.ಹುಣಸಿಕಟ್ಟಿ ಗ್ರಾಮದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಚಿರತೆ ಹಾವಳಿ ವಿಪರೀತವಾಗಿದೆ. ವಾರದ ಹಿಂದೆ ಸಂಗಮೇಶ ಪಾಟೀಲ‌ ಎಂಬವರಿಗೆ ಸೇರಿದ ಎರಡು ಕುರಿ‌ಮರಿ, ಮಲ್ಲನಗೌಡ ಪಾಟೀಲ ಎಂಬವರಿಗೆ ಸೇರಿದ ಜಾನುವಾರು ಹಾಗೂ ಗ್ರಾಮದ ಬೀದಿನಾಯಿಗಳ ಮೇಲೆ ಚಿರತೆ ದಾಳಿ ನಡೆಸಿದೆ.

5 ದಿನವಾದ್ರೂ ಬೋನಿಗೆ ಬೀಳದ ಚಿರತೆ, ಜನರಿಗೆ ಆತಂಕ

Nov 22 2024, 01:18 AM IST
ಬುಧವಾರ ಬೆಳಗ್ಗೆ ಚಿರತೆ ಪ್ರತ್ಯಕ್ಷ:ಚಿರತೆ ಬುಧವಾರ ಬೆಳಗ್ಗೆ ಶಿವಗಂಗೆ ತಪ್ಪಲಿನಲ್ಲಿ ಸ್ಥಳೀಯರ ಕಣ್ಣಿಗೆ ಪ್ರತ್ಯಕ್ಷವಾಗಿದ್ದು, ಅವರು ಅರಣ್ಯಾಧಿಕಾರಿಗಳಿಗೆ ತಿಳಿಸುವ ಹೊತ್ತಿಗೆ ಆ ಸ್ಥಳದಿಂದ ಬೇರೆಡೆಗೆ ಪರಾರಿಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved