• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ತೆ ಕಾಣಿಸಿಕೊಂಡ ಚಿರತೆ: ಸೆರೆಗೆ ಪಂಜರ ಅಳವಡಿಕೆ

Jan 09 2025, 12:46 AM IST
ಹನೂರು ಗಂಗನ ದೊಡ್ಡಿ ಗ್ರಾಮದ ರೈತರ ಜಮೀನಿನಲ್ಲಿ ಚಿರತೆ ಸೆರೆ ಹಿಡಿಯಲು ತುಮಕೂರು ಗೇಜ್ ಪಂಜರ ಅಳವಡಿಸಿರುವುದು.

ಚಿರತೆ ಹಾವಳಿ: ಭಯದ ವಾತಾವರಣದಲ್ಲಿ ಗ್ರಾಮಸ್ಥರು

Jan 09 2025, 12:45 AM IST
ತಾಲೂಕಿನ ಹಲವು ಭಾಗಗಳಲ್ಲಿ ದಿನದಿಂದ ದಿನಕ್ಕೆ ಚಿರತೆ ಹಾವಳಿ ಹೆಚ್ಚಾಗುತ್ತಿದ್ದು ಗ್ರಾಮಗಳಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು ಕೆಲವು ಕಡೆಗಳಲ್ಲಿ ಚಿರತೆ ದಾಳಿ ಪ್ರಕರಣಗಳು ನಡೆದಿದ್ದು ಅರಣ್ಯ ಇಲಾಖೆ ಚಿರತೆಗಳ ಹಾವಳಿ ಇರುವ ಕಡೆಗಳಲ್ಲಿ ಬೋನ್ ಇಡುವ ಮೂಲಕ ಚಿರತೆಗಳಿಗೆ ಕಡಿವಾಣ ಹಾಕಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಬಲೆಗೆ ಬೀಳದ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ! ತುಮಕೂರು ಜಿಲ್ಲೆಯ ಯುವಕನ ಸಾಧನೆ

Jan 08 2025, 11:34 AM IST

ಯುವಕನ್ನೊಬ್ಬ ಚಿರತೆಯ ಬಾಲ ಹಿಡಿದು ಬೋನಿಗೆ ಹಾಕುವ ಮೂಲಕ ಸಾಹಸ ಮೆರೆದಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ.

ಕಲ್ಲೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ, ಆತಂಕದಲ್ಲಿ ಗ್ರಾಮಸ್ಥರು

Jan 08 2025, 12:15 AM IST
ಸುದ್ದಿ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮಕ್ಕೆ ಆಗಮಿಸಿ ಡ್ರೋಣ ಕ್ಯಾಮೇರಾದಿಂದ ಕಾರ್ಯಾಚರಣೆ ನಡೆಸಿದರು

ಚಿರತೆ ಪ್ರತ್ಯಕ್ಷ, ಭಯಭೀತರಾದ ಜನತೆ

Jan 04 2025, 12:31 AM IST
ಮುಂಜಾಗ್ರತಾ ಕ್ರಮವಾಗಿ ಇಲಾಖೆಯ ಎರಡು ಜನ ಸಿಬ್ಬಂದಿ ಶೋಧ ಕಾರ್ಯ ನಡೆಸಲು ಬಿಟ್ಟಿದ್ದು, ನಿಖರವಾದ ಚಿರತೆ ಗುರುತು ಪತ್ತೆ ಹಚ್ಚಿದ್ದಾರೆ.

ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಪ್ರತ್ಯಕ್ಷ: ಆತಂಕ

Jan 01 2025, 01:00 AM IST
ಸಿಸಿಟಿವಿ ಕ್ಯಾಮೆರಾ ದೃಶ್ಯ ಪರಿಶೀಲಿಸಿದಾಗ ಇನ್ಫೋಸಿಸ್ ಕಾಂಪೌಂಡ್ ಕಡೆಯಿಂದ ಚಿರತೆ ಬರುತ್ತಿರುವ ದೃಶ್ಯ ಸೆರೆ ಸಿಕ್ಕಿದೆ.

ಸಾಕುಪ್ರಾಣಿ ಭಕ್ಷಕ ಚಿರತೆ ಸೆರೆಗೆ ಡ್ರೋನ್‌ ಬಳಕೆ

Dec 29 2024, 01:20 AM IST
ಸಾಕುಪ್ರಾಣಿಗಳ ಭಕ್ಷಕ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ತಂಡ ರಚನೆ ಮಾಡಿ ಡ್ರೋನ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.

ಮೂಲ್ಕಿ: ಚಿರತೆ ಹಿಡಿಯಲು ಬೋನು ಅಳವಡಿಕೆ

Dec 29 2024, 01:18 AM IST
ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಚಿರತೆ ರಸ್ತೆಯಲ್ಲಿ ಹಾದು ಹೋಗುತ್ತಿರುವುದನ್ನು ಸ್ಥಳೀಯ ಶಿಕ್ಷಕಿ ಅರ್ಪಣಾ ವೇದವ್ಯಾಸ ಭಟ್ ನೋಡಿದ್ದು ಬಳಿಕ ಈ ಬಗ್ಗೆ ಮನೆಯ ಸಿಸಿಟಿವಿಯಲ್ಲಿ ಪರಿಶೀಲಿಸಿದಾಗ ಚಿರತೆ ಹಾದು ಹೋಗುವ ದೃಶ್ಯ ಕಂಡು ಬಂದಿತ್ತು.

ಹನೂರಿನ ಗಂಗನದೊಡ್ಡಿಯಲ್ಲಿ ಚಿರತೆ ಉಪಟಳ: ಅರಣ್ಯಾಧಿಕಾರಿ ಭೇಟಿ

Dec 28 2024, 12:45 AM IST
ಹನೂರಿನ ಗಂಗನ ದೊಡ್ಡಿ ಗ್ರಾಮದ ಸುತ್ತಮುತ್ತಲಿನ ರೈತರ ಜಮೀನಿನಲ್ಲಿ ಚಿರತೆ ಉಪಟಳದಿಂದ ರೈತರು ಹಾಗೂ ಗ್ರಾಮಸ್ಥರು ಭಯಭೀತರಾಗಿದ್ದು ರೈತರ ಜಮೀನಿಗೆ ವಲಯ ಅರಣ್ಯಾಧಿಕಾರಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಚಿರತೆ ಚಲನವಲನ ಬಗ್ಗೆ ರೈತರಿಂದ ಮಾಹಿತಿ ಪಡೆದರು.

ಹನೂರಿನಲ್ಲಿ ಗಂಗನದೊಡ್ಡಿ ಗ್ರಾಮಸ್ಧರ ನಿದ್ದೆಗೆಡಿಸಿದ ಚಿರತೆ

Dec 27 2024, 12:47 AM IST
ಹನೂರಿನ ಗಂಗನ ದೊಡ್ಡಿ ಗ್ರಾಮದ ರಸ್ತೆಯಲ್ಲಿ ಮಲಗಿದ್ದ ಚಿರತೆ ಬೋನಿಗೆ ಬೀಳದೆ ಗ್ರಾಮಸ್ಥರನ್ನು ನಿದ್ದೆಗೆಡಿಸಿದೆ. ಗಂಗನ ದೊಡ್ಡಿ ಗ್ರಾಮದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಚಿರತೆಯೊಂದು ರೈತರ ಜಮೀನುಗಳಲ್ಲಿ ಸಾಕು ಪ್ರಾಣಿಗಳನ್ನು ಕೊಂದು ತಿನ್ನುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved