• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿರತೆ ದಾಳಿ: ಭಯಭೀತರಾದ ಗಂಗನದೊಡ್ಡಿ ಗ್ರಾಮಸ್ಧರು

Dec 22 2024, 01:33 AM IST
ಹನೂರು ತಾಲೂಕಿನ ಗಂಗನದೊಡ್ಡಿ ಗ್ರಾಮದ ಬಳಿ ಮೇಯುತ್ತಿದ್ದ ಮಂದೇ ಕುರಿ ಮೇಲೆ ಚಿರತೆ ದಾಳಿ ನಡೆಸಿ ಕುರಿಯನ್ನು ಕೊಂದು ಹಾಕಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಹಾವಳಿ, ಜನ ಕಳವಳ

Dec 19 2024, 12:32 AM IST
ಎಲ್ಲೆಂದರಲ್ಲಿ ಕಸ ಎಸೆಯುವುದು ಚಿರತೆ ಹಾವಳಿಗೆ ಮತ್ತೊಂದು ಕಾರಣ. ತ್ಯಾಜ್ಯ ಎಸೆಯುವುದರಿಂದ ಅದನ್ನು ತಿನ್ನಲು ರಾತ್ರಿ ವೇಳೆ ನಾಯಿಗಳು ಹೋಗುತ್ತವೆ. ಚಿರತೆಗಳು ಈ ನಾಯಿಗಳನ್ನು ಹಿಡಿದು ತಿನ್ನುತ್ತವೆ. ತ್ಯಾಜ್ಯ ಎಸೆಯುವಲ್ಲೆಲ್ಲ ನಾಯಿಗಳು ಬರುತ್ತವೆ ಎಂದು ಚಿರತೆಗಳು ಹೊಂಚು ಹಾಕುತ್ತಿರುತ್ತವೆ.

ಬೋನಿಗೆ ಬೀಳದ ಚಿರತೆ: ಅರಣ್ಯ ಅಧಿಕಾರಿಗಳಿಗೆ ಪೀಕಲಾಟ ಸಾರ್ವಜನಿಕರಿಗೆ ಸಂಕಟ

Dec 14 2024, 12:45 AM IST
ಇತ್ತೀಚೆಗೆ 15 ದಿನಗಳ ಹಿಂದೆ ಚಿರತೆ ಕಾಣಿಸಿಕೊಂಡಾಗ, ಅರಣ್ಯ ಅಧಿಕಾರಿಯವರಿಗೆ ವಿಷಯ ತಿಳಿಸಿದಾಗ ಅವರು ಬಂದು ಕಬ್ಬಿನ ಗದ್ದೆ ಹತ್ತಿರ ಬೋನನ್ನು ಇಟ್ಟಿದ್ದರು. ಆದರೆ ಚಿರತೆ ನಮ್ಮ ಲ್ಯಾಬ್ರೊ ನಾಯಿ ಹಾಗೂ ಕಬ್ಬು ಕಡಿಯುವ ಕಾರ್ಮಿಕರ ಮೇಕೆಯನ್ನು ತಿಂದು ಹೋಗಿದ್ದು, ಬೋನಿಗೆ ಮಾತ್ರ ಬಿದ್ದಿಲ್ಲ .

ಚಿರತೆ ದಾಳಿಗೆ ಕರು ಬಲಿ

Dec 13 2024, 12:47 AM IST
ತಿಪಟೂರು : ತಾಲೂಕಿನ ಹೊನ್ನವಳ್ಳಿ ಹೋಬಳಿ ಗ್ಯಾರಘಟ್ಟ ಗ್ರಾಮದಲ್ಲಿ ಚಿರತೆ ಕರುವಿನ ಮೇಲೆ ದಾಳಿ ಮಾಡಿ ಕೊಂದಿರುವ ಘಟನೆ ನಡೆದಿದೆ.

ಚಿರತೆ ಕಂಡು ಗಾಬರಿಗೊಂಡ ವಾಹನ ಚಾಲಕ: ಕಂದಕಕ್ಕೆ ವಾಹನ ಪಲ್ಟಿ

Dec 13 2024, 12:46 AM IST
ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಕುರುಕುರೆ ವ್ಯಾಪಾರ ಮಾಡಿ ವಾಪಸ್ ಬರುವ ವೇಳೆಯಲ್ಲಿ ಚಿರತೆ ಕಂಡು ವಾಹನ ನಿಯಂತ್ರಿಸಲಾಗದೆ ಕಂದಕಕ್ಕೆ ಪಲ್ಟಿ ಹೊಡೆದಿರುವುದು.

ಚಿರತೆ ದಾಳಿಗೆ ಕುರಿಗಳು, ಹಸುವಿನ ಕರು, ಎಮ್ಮೆ ಕರು ಬಲಿ

Dec 13 2024, 12:46 AM IST
ಗುನ್ನಾಯನಕಹಳ್ಳಿ ಗ್ರಾಮದ ಪುಟ್ಟಸ್ವಾಮಿ ಪುತ್ರ ರೈತ (ವಿಕಲಚೇತನ) ಜಿ.ಪಿ.ಸುಧಾಕರ ಅವರಿಗೆ ಸೇರಿದ ಮೂರು ಕುರಿಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದಾಗ ಚಿರತೆ ದಾಳಿ ಮಾಡಿ ಬಲಿ ಪಡೆದಿದೆ. ಮೂರು ಕುರಿಗಳಲ್ಲಿ ಎರಡು ಕುರಿಗಳ ರಕ್ತ ಕುಡಿದು ಸಾಯಿಸಿ, ಮತ್ತೊಂದು ಕುರಿಯನ್ನು ಹೊತ್ತೊಯ್ದಿದೆ. ಇದರಿಂದ ವಿಕಲಚೇತನ ರೈತನಿಗೆ ಸುಮಾರು 30 ರಿಂದ 40 ಸಾವಿರ ರು.ನಷ್ಟವಾಗಿದೆ.

ವೃದ್ಧನ ಮೇಲೆ ಚಿರತೆ ದಾಳಿ: ಪ್ರಾಣಾಪಾಯದಿಂದ ಪಾರು

Dec 12 2024, 12:32 AM IST
ಮಾನಗಲ್ ಬೆಟ್ಟದ ಹತ್ತಿರ ಕುರಿ, ದನ ಮೇಯಿಸಲು ಹೋಗಿದ್ದಾಗ ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಚಿರತೆ ಕುರಿ ಮೇಲೆ ದಾಳಿ ಮಾಡಿದೆ.

ತುರುವೇಕೆರೆ ತಾಲೂಕಿನಲ್ಲಿ ಹೆಚ್ಚಿದ ಚಿರತೆ ದಾಳಿ

Dec 11 2024, 12:45 AM IST
ತಾಲೂಕಿನ ಅಮ್ಮಸಂದ್ರ, ಹಡವನಹಳ್ಳಿ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಚಿರತೆಯ ಕಾಟ ಹೆಚ್ಚಾಗಿದೆ.

ಚಿರತೆ ದಾಳಿ: 8 ಕುರಿ ಸಾವು

Dec 10 2024, 12:30 AM IST
ಸುರ್ಗೆನಳ್ಳಿ ಗ್ರಾಮದ ರೈತ ಕೃಷ್ಣಪ್ಪ ನವರಿಗೆ ಸೇರಿದ ಸುಮಾರು 8 ಕುರಿಗಳು ಚಿರತೆ ದಾಳಿಯಿಂದ ಸಾವುನ್ನಪ್ಪಿದ ಘಟನೆ ನಡೆದಿದೆ.

ರಸ್ತೆ ಕ್ರಾಸ್‌ ಮಾಡುವ ವೇಳೆ ಚಿರತೆ ಬಲಿ

Dec 07 2024, 12:32 AM IST
ಚಿಕ್ಕಮಗಳೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಸುಮಾರು ಐದು ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇ ಬೋರನಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.‌
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 22
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved