• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೋನಿಗೆ ಬಿದ್ದ ಮೂರು ವರ್ಷದ ಗಂಡು ಚಿರತೆ..!

Nov 21 2024, 01:00 AM IST
ಹಲಗೂರು ಹೋಬಳಿ ವ್ಯಾಪ್ತಿ ಗ್ರಾಮಗಳಲ್ಲಿ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿ ಹಲವು ದಿನಗಳಿಂದ ರೈತರು, ಜನರಿಗೆ ಆತಂಕ ಉಂಟು ಮಾಡಿದ್ದ ಚಿರತೆ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ ಬೋನಿಗೆ ಬಿದ್ದಿದೆ.

ಚಿರತೆ ದಾಳಿ: ನಾಲ್ಕು ಕುರಿಗಳು ಬಲಿ

Nov 20 2024, 12:34 AM IST
ಚಿರತೆ ದಾಳಿಯಿಂದ ನಾಲ್ಕು ಕುರಿಗಳು ಬಲಿಯಾಗಿ ರೈತನಿಗೆ ಒಂದೂವರೆ ಲಕ್ಷ ರು. ನಷ್ಟ ಸಂಭವಿಸಿರುವ ಘಟನೆ ಅಗಸನಪುರ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಬಿಂಕದಕಟ್ಟಿಯಲ್ಲಿ ಚಿರತೆ ಪ್ರತ್ಯಕ್ಷ, ಆತಂಕದಲ್ಲಿ ಗ್ರಾಮಸ್ಥರು

Nov 16 2024, 12:32 AM IST
ಬಿಂಕದಕಟ್ಟಿ ಗ್ರಾಮದಲ್ಲಿ ಅರ್ಧ ಗಂಟೆಗೂ ಅಧಿಕ ಕಾಲ ಚಿರತೆ ಓಡಾಟ ಮಾಡಿದೆ. ಅದೃಷ್ಟವಶಾತ್ ಯಾರ ಮೇಲೂ ದಾಳಿ ಮಾಡಿಲ್ಲ

ಬ್ಯಾಲದಕೆರೆಯಲ್ಲಿ ಗಂಡು ಚಿರತೆ ಸೆರೆ

Nov 14 2024, 12:54 AM IST
ಕಳೆದ ೧೫-೨೦ ದಿನಗಳಿಂದ ಗ್ರಾಮದ ಸುತ್ತಮುತ್ತಲಿನ ತೋಟಗಳಲ್ಲಿ ಚಿರತೆ ಹಲವು ಬಾರಿ ಕಾಣಿಸಿಕೊಂಡಿದ್ದು ಜಾನುವಾರು ಹಾಗೂ ಸಾಕು ನಾಯಿಗಳ ಮೇಲೆ ದಾಳಿ ಮಾಡಿತ್ತು. ಪರಿಣಾಮ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿತ್ತು. ಈ ಚಿರತೆಯನ್ನು ಬ್ಯಾಲದಕೆರೆ ಗ್ರಾಮದಲ್ಲಿ ಅರಣ್ಯ ಇಲಾಖೆ ಸೆರೆ ಹಿಡಿದಿದೆ. ಜನರು ದೂರು ನೀಡಿದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ವಲಯ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದರು.

ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಣಿಕೆ : ಓರ್ವನ ಬಂಧನ

Nov 06 2024, 12:38 AM IST
ಆನಂದಪುರ: ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳನ್ನು ಸಾಗಿಸುತ್ತದ್ದ ವ್ಯಕ್ತಿಯನ್ನು ಮಾಲು ಸಮೇತ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ನಡೆದಿದೆ.

ಕುಕನೂರಿನ ಕಲ್ಲು ಕ್ವಾರಿಯಲ್ಲಿ ಚಿರತೆ ಪ್ರತ್ಯಕ್ಷ

Oct 31 2024, 12:57 AM IST
ತಾಲೂಕಿನ ಗಾವರಾಳ ಗ್ರಾಮದಲ್ಲಿರುವ ಕಲ್ಲು ಕ್ವಾರಿಯಲ್ಲಿ ಮಂಗಳವಾರ ಚಿರತೆ ಪ್ರತ್ಯಕ್ಷವಾಗಿದೆ. ಅದನ್ನು ಗ್ರಾಮಸ್ಥರು ವಿಡಿಯೋ ಮಾಡಿದ್ದು, ಆ ವಿಡಿಯೋ ಈಗ ವೈರಲ್‌ ಆಗಿದೆ.

ಆರುಂಡಿಯಲ್ಲಿ ಚಿರತೆ ಓಡಾಡಿದಂತೆ ಪೋಟೋ ಸೃಷ್ಟಿಸಿದ ಕಿಡಿಗೇಡಿಗಳು

Oct 28 2024, 12:52 AM IST
ನ್ಯಾಮತಿ ಪಟ್ಟಣ ಸಮೀಪದ ಆರುಂಡಿ ಗ್ರಾಮದ ಬಸ್‌ ನಿಲ್ದಾಣ ಬಳಿ ಚಿರತೆ ಓಡಾಡಿದಂತೆ ಕಾಣುವ ನಕಲಿ ಚಿತ್ರವನ್ನು ಕೆಲ ಯುವಕರು ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟದ್ದಾರೆ. ಚಿರತೆ ಎಂಬ ವಿಚಾರದಿಂದ ಗ್ರಾಮಸ್ಥರು ಆತಂಕಗೊಂಡ ಘಟನೆ ಶುಕ್ರವಾರ ನಡೆದಿದೆ.

ಕದರಮಂಡಲಗಿ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷ

Oct 26 2024, 12:54 AM IST
ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ಸಂಜೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಅನುಮಾನಾಸ್ಪದವಾಗಿ ಚಿರತೆ ಮರಿಗಳ ಸಾವು

Oct 22 2024, 12:19 AM IST
ಲಕ್ಕಪ್ಪನಹಳ್ಳಿ ಗ್ರಾಮದ ಪಕ್ಕದ ಗುಡ್ಡ ಬೆಟ್ಟಗಳಲ್ಲಿ ಚಿರತೆಗಳು ವಾಸವಾಗಿದ್ದು ಸುತ್ತಮುತ್ತ ಓಡಾಟ ನಡೆಸುತ್ತಿವೆ.

ಮೂಲ್ಕಿ: ಮನೆಯೊಳಗೆ ಬಂದ ಚಿರತೆ ಮರಿ ಸೆರೆ!

Oct 21 2024, 12:36 AM IST
ಮೂಡಬಿದಿರೆ ವಲಯದ ಅರಣ್ಯ ಅಧಿಕಾರಿಗಳ ಸಕಾಲಿಕ ಕಾರ್ಯಾಚರಣೆಯಿಂದ ಬೋನ್ ಮೂಲಕ ಚಿರತೆ ಸೆರೆ ಹಿಡಿಯಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 20
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved