• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಆಯೋಗದ ನಿರ್ದೇಶನದಂತೆ ಕಾರ್ಯನಿರ್ವಹಿಸಿ: ಹೇಮ ಪುಷ್ಪ ಶರ್ಮಾ

Apr 22 2024, 02:01 AM IST
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಕಾರ್ಯನಿರ್ವಹಿಸಬೇಕು.

ಲೋಕಾ ಚುನಾವಣಾ ಪ್ರಚಾರದಲ್ಲೇ ಸಿಎಂ ಸಿದ್ದರಾಮಯ್ಯ ಬಿಗ್ ಚಾಲೇಂಜ್

Apr 22 2024, 02:01 AM IST
ಪ್ರಧಾನಿಗಳ ಗಮನಸೆಳೆಯಲು ಕಾಂಗ್ರೆಸ್ ಕಾರ್ಯಕರ್ತರು ಮೋದಿಗೆ ಖಾಲಿ ಚೊಂಬು ಪ್ರದರ್ಶಿಸಿದರೆ ಅದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌರಿಗೆ ಅಕ್ಷಯಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಸ್ ಯಾಕೆ ಬರಲಿಲ್ಲ.

ಬೇಲೂರು ವೈಡಿಡಿ ಕಾಲೇಜಲ್ಲಿ ಅಂಚೆ ಮತದಾನ: ಸಹಾಯಕ ಚುನಾವಣಾ ಅಧಿಕಾರಿ

Apr 21 2024, 02:23 AM IST
ಹೊರ ಜಿಲ್ಲೆಗಳಲ್ಲಿ ಕೆಲಸ ಮಾಡುವ ೧೧೦ ಸಿಬ್ಬಂದಿಗೆ ಇದೇ ಭಾನುವಾರ ೨೧ ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ರ ವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸಹಾಯಕ ಚುನಾವಣಾ ಅಧಿಕಾರಿ ಎಂ.ಎನ್. ಮಂಜುನಾಥ್ ಮತ್ತು ತಹಸೀಲ್ದಾರ್ ಮಮತಾ ಎಂ. ತಿಳಿಸಿದರು. ಬೇಲೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಚುನಾವಣಾ ಬಾಂಡ್ ಉನ್ನತ ಮಟ್ಟದ ತನಿಖೆ ಆಗಲಿ: ಪ್ರಶಾಂತ ಭೂಷಣ

Apr 21 2024, 02:15 AM IST
ಬಿಜೆಪಿಗೆ ಗರಿಷ್ಠ ಪ್ರಮಾಣದಲ್ಲಿ ನೀಡಲಾಗಿರುವ ಚುನಾವಣಾ ಬಾಂಡ್ ಬಗ್ಗೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಸಿಬಿಐನ ನಿವೃತ್ತ ಮುಖ್ಯಸ್ಥರ ನೇತೃತ್ವದಲ್ಲಿ ಸುಪ್ರೀಂಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಸಮಗ್ರ ತನಿಖೆಯಾಗಬೇಕು ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹೇಳಿದರು.

ಪ್ರತಿಪಕ್ಷಗಳು ಚುನಾವಣಾ ಬಾಂಡ್‌ ಪಡೆದದ್ದು ಸುಲಿಗೆ ಅಲ್ಲವೇ?: ಶಾ ತಿರುಗೇಟು

Apr 20 2024, 01:15 AM IST
ರಾಹುಲ್‌ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಚುನಾವಣಾ ಬಾಂಡ್‌ ವಿಷಯದಲ್ಲಿ ಪ್ರಶ್ನಿಸಿದ್ದಾರೆ.

ಮತಗಟ್ಟೆ ಅಧಿಕಾರಿಗಳು ಚುನಾವಣಾ ಕರ್ತವ್ಯಕ್ಕೆ ಸಕಾಲಕ್ಕೆ ತೆರಳಿ

Apr 20 2024, 01:00 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆ ಕರ್ತವ್ಯಕ್ಕೆ ನೇಮಿಸಿರುವ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು 26ರ ಮತದಾನ ದಿನದಂದು ಚುನಾವಣಾ ಕರ್ತವ್ಯಕ್ಕೆ ಸಕಾಲದಲ್ಲಿ ತೆರಳಲು ಅನುಕೂಲವಾಗುವಂತೆ ಆಯಾ ತಾಲೂಕು ಕೇಂದ್ರಸ್ಥಾನದಿಂದ ವಾಹನ ವ್ಯವಸ್ಥೆ ಮಾಡಲಾಗಿದೆ

ನಾವೆಲ್ಲ ಚುನಾವಣಾ ಹಬ್ಬ ಆಚರಿಸೋಣ: ಚನ್ನಬಸಪ್ಪ

Apr 20 2024, 01:00 AM IST
ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಶುಕ್ರವಾರ ಶಿವಮೊಗ್ಗ ಜಿಲ್ಲಾ ಜಾಗೃತ ಮತದಾರರ ವೇದಿಕೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮಂಗಳೂರು: ಚುನಾವಣಾ ಪ್ರಚಾರ ವೇಳೆ ಕಾಂಗ್ರೆಸ್‌- ಬಿಜೆಪಿಗರ ಗಲಾಟೆ

Apr 19 2024, 01:11 AM IST

 ಶ್ರೀಸಾಯಿ ಮಂದಿರದ ಬಳಿ ಬಿಜೆಪಿಗರು   ಚುನಾವಣೆ ಪ್ರಚಾರಕ್ಕೆ ಮುಂದಾಗಿದ್ದರು. ಮಂದಿರದ ಬಳಿ ಪ್ರಚಾರ ನಡೆಸುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದಾಗ ವಾಗ್ವಾದ, ಮಾತಿನ ಚಕಮಕಿ, ಹೊಯ್‌ ಕೈ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚುನಾವಣಾ ಕರ್ತವ್ಯ ನಿರ್ವಹಿಸುವ ಗಡಿ ಭಾಗದ ಸರ್ಕಾರಿ ನೌಕರರು ಅಂಚೆ ಮತದಾನ ವಂಚಿತ

Apr 19 2024, 01:08 AM IST
ಅಂಚೆ ಮತಪತ್ರ ತೆಗೆದುಕೊಂಡು ಹೋಗಿ ಮನೆಯಲ್ಲಿ ಮತದಾನ ಮಾಡಿ ವಾಪಸ್‌ ನೀಡುತ್ತಿದ್ದರು. ಇದರಲ್ಲಿ ಮತದಾನದ ಗೌಪ್ಯತೆಗೆ ಅವಕಾಶ ಇರುವುದಿಲ್ಲ ಎಂದು ಈ ಸಲದಿಂದ ಅಂಚೆ ಮತದಾನದ ವ್ಯವಸ್ಥೆಯನ್ನೇ ಬದಲಾವಣೆ ಮಾಡಲಾಗಿದೆ

ಚುನಾವಣಾ ವಾಹನಗಳಿಗೆ ಜಿಪಿಎಸ್

Apr 19 2024, 01:05 AM IST
ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪ್ಲೈಯಿಂಗ್ ಸ್ಕ್ವಾಡ್ ತಂಡ, ವಿಡಿಯೋ ಕಣ್ಗಾವಲು ತಂಡ, ಸೆಕ್ಟರ ಅಧಿಕಾರಿಗಳ ತಂಡಗಳಿಗೆ ಚುನಾವಣಾ ಮತಗಟ್ಟೆ ಕ್ಷೇತ್ರ ಪರಿಶೀಲನೆ, ಕ್ಷೇತ್ರ ಭೇಟಿಗಾಗಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ವಾಹನಗಳ ಮಾನಿಟರಿಂಗ್ ಮಾಡಲು ಜಿಪಿಎಸ್ ಉಪಕರಣ ಅಳವಡಿಸಲಾಗಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved