• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಆಯೋಗದ ಮಾರ್ಗಸೂಚಿ ಪಾಲನೆ ಕಡ್ಡಾಯ: ಹಿತೇಶ್ ಕೋಯಲ್

Apr 08 2024, 01:05 AM IST
ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ ಸಿದ್ಧತೆ ಸಭೆ ನಡೆಯಿತು. ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ವೀಕ್ಷಕ ಹಿತೇಶ್ ಕೆ ಕೋಯಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೊನ್ನಂಪೇಟೆ: ಬಿಜೆಪಿ ಚುನಾವಣಾ ಪ್ರಚಾರ

Apr 08 2024, 01:05 AM IST
ಮೈಸೂರು- ಕೊಡಗು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ ಪೊನ್ನಂಪೇಟೆಯಲ್ಲಿ ಭಾನುವಾರ ನಡೆಯಿತು.

ಮದ್ಯ ದರ ಇಳಿಕೆ: ಟಿಡಿಪಿ ಚುನಾವಣಾ ಭರವಸೆ

Apr 08 2024, 01:05 AM IST
ಅಗತ್ಯವಸ್ತುಗಳ ಬೆಲೆ ಗಗನಕ್ಕೆ ಏರಿರುವ ನಡುವೆಯೇ, ಆಂಧ್ರಪ್ರದೇಶದಲ್ಲಿ ತಾನು ಅಧಿಕಾರಕ್ಕೆ ಬಂದರೆ ಮದ್ಯದ ಬೆಲೆಯನ್ನು ಇಳಿಸುವುದಾಗಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಭರವಸೆ ನೀಡಿದೆ.

ಚುನಾವಣಾ ಬಾಂಡ್‌ ವಿಶ್ವದ ದೊಡ್ಡ ಹಗರಣ: ರಾಹುಲ್

Apr 07 2024, 01:54 AM IST
ಇತ್ತೀಚೆಗೆ ಸುಪ್ರೀಂಕೋರ್ಟ್‌ ಆದೇಶದ ಬಳಿಕ ರದ್ದಾದ ಚುನಾವಣಾ ಬಾಂಡ್‌ ಯೋಜನೆ ವಿಶ್ವದ ದೊಡ್ಡ ಹಗರಣ ಎಂದು ಕಾಂಗ್ರೆಸ್‌ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಸೌಲಭ್ಯ ಕಲ್ಪಿಸದಿದ್ದರೆ ಚುನಾವಣಾ ಬಹಿಷ್ಕಾರ: ವಿವೇಕಾನಂದ ನಗರ ನಿವಾಸಿಗಳು

Apr 07 2024, 01:51 AM IST
ಕಾವೇರಿ ನೀರಿನ ಸಂಪರ್ಕವನ್ನು ಇದುವರೆಗೂ ಕಲ್ಪಿಸಿಕೊಟ್ಟಿಲ್ಲ. ಬೋರ್‌ವೆಲ್ ನೀರಿನಲ್ಲಿ ಲವಣಾಂಶ ಹೆಚ್ಚಿರುವುದರಿಂದ ಕುಡಿಯುವುದಕ್ಕೆ, ಅಡುಗೆ ಮಾಡುವುದಕ್ಕೂ ಉಪಯೋಗಿಸಲಾಗುತ್ತಿಲ್ಲ. ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿಲ್ಲ. ಶುದ್ಧ ಕುಡಿಯುವ ನೀರನ್ನು ತರುವುದಕ್ಕೆ ಎರಡು-ಮೂರು ಕಿಮೀ ಹೋಗಬೇಕು. ಅದಕ್ಕೆ ಗಂಡಸರನ್ನೇ ಕಾಯುವಂತಹ ಪರಿಸ್ಥಿತಿ ಇದೆ.

ಈವರೆಗೆ 262 ಕೋಟಿ ರು. ಚುನಾವಣಾ ಅಕ್ರಮ ವಸ್ತು ಜಪ್ತಿ

Apr 07 2024, 01:49 AM IST
ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ವಿವಿಧ ತನಿಖೆ ತಂಡಗಳು ರಾಜ್ಯದಲ್ಲಿ ಈವರೆಗೆ 35 ಕೋಟಿ ರು. ನಗದು ಸೇರಿದಂತೆ 262 ಕೋಟಿ ರು. ಮೊತ್ತದ ವಿವಿಧ ವಸ್ತುಗಳನ್ನು ಜಪ್ತಿ ಮಾಡಿವೆ.

ಚುನಾವಣಾ ನಿಯಮ ಪಾಲಿಸಿ ಸಹಕರಿಸಿ

Apr 07 2024, 01:45 AM IST
ನಾಮಪತ್ರ ಸಲ್ಲಿಕೆಗೆ ಆಗಮಿಸುವ ವೇಳೆಯಲ್ಲಿ ಡ್ರೋನ್ ಬಳಕೆಯ ಕುರಿತು ಪೊಲೀಸ್ ಇಲಾಖೆಯ ಪೂರ್ವನುಮತಿಯೊಂದಿಗೆ ಏಕಗವಾಕ್ಷಿ ಕೇಂದ್ರದಲ್ಲಿ ಮುಂಚಿತವಾಗಿ ಪರವಾನಗಿ ಪಡೆದು ಉಪಯೋಗಿಸಬೇಕು.

ಚುನಾವಣಾ ಕಚೇರಿಗೆ ಲೆಕ್ಕ ವೀಕ್ಷಕರ ಭೇಟಿ, ಅಗತ್ಯ ಸಲಹೆ, ಸೂಚನೆ

Apr 06 2024, 12:49 AM IST
ಪ್ರತಿಯೊಬ್ಬ ಅಭ್ಯರ್ಥಿಗಳ ತಾಲೂಕಿನಲ್ಲಿ ನಡೆಯುವ ಕಾರ್ಯಕ್ರಮಗಳ ಮಾಹಿತಿ ಪಡೆದುಕೊಂಡು ಒಂದು ವೇಳೆ ದುರ್ಬಳಕೆ ಮಾಡಿಕೊಳ್ಳುವವರ ವಿರುದ್ದ ಕ್ರಮ ವಹಿಸಬೇಕು. ಜೊತೆಗೆ ಪ್ರತಿಯೊಂದಕ್ಕೂ ಮಾಹಿತಿ ನೀಡಬೇಕು ಎಂದು ಇಲ್ಲಿನ ಚುನವಣಾಧಿಕಾರಿಗಳು ಹಾಗೂ ಸಿಬ್ಬಂದಿಗೆ ಜಿಲ್ಲಾ ಲೆಕ್ಕ ವೀಕ್ಷಕರಾದ ರೋಹಿತ್ ಅಸುಂದಾನಿ ಹಾಗೂ ಪ್ರಿಯತಮ್ ಅಶೋಕ್‌ ಸಲಹೆ ಸೂಚನೆಗಳ ನೀಡಿದರು.

ಬೆಂಗಳೂರಿನಲ್ಲಿ ಮತದಾನ ಹೆಚ್ಚಿಸುವುದೇ ಸವಾಲು : ಚುನಾವಣಾ ವಿಭಾಗ

Apr 05 2024, 01:11 AM IST
ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕುಸಿಯುತ್ತಿರುವ ಮತದಾನ ಪ್ರಮಾಣ ಹೆಚ್ಚಿಸುವುದು ಜಿಲ್ಲಾ ಚುನಾವಣಾ ವಿಭಾಗಕ್ಕೆ ಸವಾಲಿನ ಸಂಗತಿಯಾಗಿದ್ದು, ಮತದಾನ ಪ್ರಮಾಣ ಹೆಚ್ಚುಸುವುದಕ್ಕೆ ನಾನಾ ಪ್ರಯತ್ನಕ್ಕೆ ಮುಂದಾಗಿದೆ.

ಶೃಂಗೇರಿ: ಯಡದಾಳು ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ.

Apr 05 2024, 01:03 AM IST
ತಾಲೂಕಿನ ಮರ್ಕಲ್ ಪಂಚಾಯಿತಿ ಯಡದಾಳು ಗ್ರಾಮಸ್ಥರು ಸೆಕ್ಷನ್‌ 4(1),17 ಕೈಬಿಡುವಂತೆ ತಮ್ಮ ಮನೆ, ಜಮೀನುಗಳನ್ನು ಉಳಿಸಿಕೊಡುವಂತೆ ಆಗ್ರಹಿಸಿ 2024ರ ಲೋಕಸಭೆ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved