• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ವೆಚ್ಚಗಳ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಿ

Apr 01 2024, 12:58 AM IST

ಸಾರ್ವಜನಿಕರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನಧಿಕೃತ ವೆಚ್ಚಗಳು, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಕರೆ ಮಾಡಿ ತಿಳಿಸಬಹುದು

ಚುನಾವಣಾ ಹಬ್ಬದಲ್ಲಿ ಪಾಲ್ಗೊಳ್ಳಿ, ಹಕ್ಕು ಚಲಾಯಿಸಿ: ಕೆ.ಇ. ಜಯರಾಮ

Mar 31 2024, 02:16 AM IST
ವಿದ್ಯಾರ್ಥಿ ಶಶಾಂಕ್ ಮತದಾನ ಪ್ರತಿಜ್ಞೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ಹೀಲಿಯಂ ಬಲೂನ್ ಹಾಗೂ ಬಣ್ಣದ ಕಾಗದಗಳನ್ನು ಹಾರಿಸುವ ಮೂಲಕ ಮತದಾನ ಜಾಗೃತಿ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಾಯಿತು.

ಚುನಾವಣಾ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆ: ಗಂಗೂಬಾಯಿ ಮಾನಕರ

Mar 31 2024, 02:08 AM IST
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಕರ್ತವ್ಯದ ಆದೇಶ ಪತ್ರಗಳನ್ನು ಸ್ವೀಕರಿಸಿ, ಚುನಾವಣಾ ಕರ್ತವ್ಯಕ್ಕೆ ತಪ್ಪದೇ ಹಾಜರಾಗುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.

ಚುನಾವಣಾ ಆಯೋಗದ ಜಾಗೃತಿ ವಿಡಿಯೋದಲ್ಲಿ ಉತ್ತರ ಕನ್ನಡದ ಕಲೆ ಸಂಸ್ಕೃತಿ ಅನಾವರಣ

Mar 31 2024, 02:07 AM IST
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾನದ ಮಹತ್ವ ಕುರಿತಂತೆ ಚುನಾವಣಾ ಜಾಗೃತಿ ಕುರಿತು ಸಿದ್ಧಪಡಿಸಿರುವ ವಿಡಿಯೋದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಲೆ, ಸಂಸ್ಕೃತಿ ಮತ್ತು ಪ್ರವಾಸಿ ತಾಣಗಳನ್ನು ಬಳಸಿಕೊಳ್ಳಲಾಗಿದೆ.

ಉಕ್ರೇನ್‌ನಿಂದ ರಕ್ಷಿಸಲ್ಪಟ್ಟ ವಿದ್ಯಾರ್ಥಿಗಳು ನೀಡಿದ ಹಣದಿಂದ ಚುನಾವಣಾ ಠೇವಣಿ!

Mar 31 2024, 02:05 AM IST
ಉಕ್ರೇನ್‌ ರಾಷ್ಟ್ರದಿಂದ ಭಾರತಕ್ಕೆ ಸುರಕ್ಷಿತವಾಗಿ ಮರಳಿ ಬಂದಿದ್ದ ವಿದ್ಯಾರ್ಥಿಗಳ ತಂಡವು ಸಚಿವ ವಿ ಮುರಳೀಧರನ್‌ ಅವರಿಗೆ ನಾಮಪತ್ರಕ್ಕೆ ಭದ್ರತಾ ಠೇವಣಿ ಸಲ್ಲಿಸಲು 25 ಸಾವಿರ ರು. ದೇಣಿಗೆ ನೀಡಿದರು.

ಚುನಾವಣಾ ಅಕ್ರಮ: ಸಿ-ವಿಜಿಲ್‌ನಲ್ಲಿ ದೂರು, 100 ನಿಮಿಷಗಳಲ್ಲಿ ಕ್ರಮ

Mar 31 2024, 02:03 AM IST
ಚುನಾವಣೆಗೆ ಸಂಬಂಧಿಸಿ ಯಾವುದೇ ದೂರುಗಳನ್ನು ಈ ಸಿ-ವಿಜಿಲ್ ಮೂಲಕ ಸಲ್ಲಿಸಿದಲ್ಲಿ ತಕ್ಷಣವೇ ಚುನಾವಣಾ ಅಧಿಕಾರಿಗಳು ಕ್ರಮ ಜರುಗಿಸುತ್ತಾರೆ. ಅಭ್ಯರ್ಥಿ ಅಥವಾ ಪಕ್ಷ ಅಥವಾ ಅವರ ಪರವಾಗಿ ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೊರೆಗಳನ್ನು ಹಂಚುವುದು ಇತ್ಯಾದಿ ದೂರುಗಳನ್ನು ಯಾರಿಗೆ ಹೇಗೆ ಸಲ್ಲಿಸಬೇಕು, ನೀತಿ ಸಂಹಿತೆ ಉಲ್ಲಂಘನೆಗಳನ್ನು ಹೇಗೆ ನಿರ್ಬಂಧಿಸುವುದು ಎಂಬ ಹಲವು ಪ್ರಶ್ನೆಗಳಿಗೆ ಸಿ-ವಿಜಿಲ್ ಆ್ಯಪ್ ಉತ್ತರ ನೀಡಿದೆ.

ರಾಜ್ಯಕ್ಕೆ ಅಮಿತ್‌ ಶಾ : ಚುನಾವಣಾ ಪ್ರಚಾರಕ್ಕೆ ಚಾಣಾಕ್ಯ

Mar 31 2024, 02:02 AM IST
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಏ.2ರಂದು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ಕುಶಾಲನಗರ: ಚುನಾವಣಾ ಪ್ರಚಾರ ಸಭೆ

Mar 31 2024, 02:01 AM IST
ಮುಂಬರುವ ಪೀಳಿಗೆಗೆ ನೂತನ ಭಾರತದ ಸೃಷ್ಟಿ ಆಗಬೇಕಿದೆ. ಆ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ ಸಾಗಲಿದೆ ಎಂದು ಯದುವೀರ್‌ ಹೇಳಿದರು.

ಚುನಾವಣಾ ಆಯೋಗದ ನಿರ್ದೇಶನವ ಕಟ್ಟು ನಿಟ್ಟಾಗಿ ಪಾಲಿಸಿ

Mar 30 2024, 12:53 AM IST
ಪಾರದರ್ಶಕ ಹಾಗೂ ನಿಯಮಾನುಸಾರ ಲೋಕಸಭೆ ಚುನಾವಣೆಗಳ ನಡೆಸಬೇಕಾಗಿದ್ದು ಚುನಾವಣಾ ಆಯೋಗದ ನಿರ್ದೇಶನವ ಕಟ್ಟು ನಿಟ್ಟಾಗಿ ಪಾಲನೆ ಮಾಡುವಂತೆ ಚಿತ್ರದುರ್ಗ ಲೋಕಸಭೆ ಕ್ಷೇತ್ರದ ವೆಚ್ಚ ವೀಕ್ಷಕಿ ಪ್ರಾಜಕ್ತ ಪಿ.ಠಾಕೂರ್ ಸೂಚನೆ ನೀಡಿದರು.

ದ.ಕ.: ಚುನಾವಣಾ ವೆಚ್ಚ ವೀಕ್ಷಕರಿಂದ ಪರಿಶೀಲನೆ

Mar 30 2024, 12:48 AM IST
ಈ ವೇಳೆ ಎಂ ಸಿ ಎಂ ಸಿ ಸಮಿತಿಯ ಕಚೇರಿಗೂ ಭೇಟಿ ನೀಡಿದ ಅವರು ಸಮಿತಿಯಲ್ಲಿ ಕೈಗೊಳ್ಳಲಾಗುತ್ತಿರುವ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು ಕೆಲವು ಸೂಚನೆ ನೀಡಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved