• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಜ್ರಿ ಬಂಧನ: ಎಎಪಿ ಚುನಾವಣಾ ಪ್ರಚಾರಕ್ಕೆ ಹೊಡೆತ ಸಾಧ್ಯತೆ

Mar 23 2024, 01:10 AM IST
ಕೇಜ್ರಿ ಇಲ್ಲದ ಆಪ್ ಪ್ರಚಾರ ಕಳಾಹೀನವಾಗುವ ಕುರಿತು ಪಕ್ಷದ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ.

ರಾಜಕೀಯ ವೆಚ್ಚ ಸಲ್ಲಿಸದ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾಕ್ಕೆ 31 ತಂಡ ರಚನೆ

Mar 22 2024, 02:18 AM IST
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ದೈನಂದಿನ ಖರ್ಚಿನ ಮೇಲೆ ನಿಗಾ ಇಡಲು ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 31 ತಂಡಗಳನ್ನು ರಚಿಸಲಾಗಿದೆ.

ಚುನಾವಣಾ ಆಯುಕ್ತರ ನೇಮಕ ಪ್ರಶ್ನೆ ಮಾಡಿದ್ದ ಅರ್ಜಿ ಸುಪ್ರೀಂನಿಂದ ವಜಾ

Mar 22 2024, 01:08 AM IST
ಕೇಂದ್ರ ಚುನಾವಣಾ ಆಯೋಗಕ್ಕೆ ಇತ್ತೀಚೆಗೆ ಮಾಡಲಾದ ಇಬ್ಬರ ಆಯುಕ್ತರ ನೇಮಕಕ್ಕೆ ತಡೆ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾ ಮಾಡಿದೆ.

ಈ ಬಾರಿ ಮೋದಿ ಆಗಮಿಸದೆ ಕರಾವಳಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ?

Mar 22 2024, 01:05 AM IST
ಕರಾವಳಿ ಜಿಲ್ಲೆ ಬಿಜೆಪಿ ಭದ್ರಕೋಟೆಯಾಗಿರುವುದರಿಂದ ಇಲ್ಲಿಗೆ ಮೋದಿ ಅವರನ್ನು ಕರೆಸದೆ ಈ ಬಾರಿ ಭಾರಿ ಅಂತರದಿಂದ ಅಭ್ಯರ್ಥಿಗಳನ್ನು ಗೆಲ್ಲಿಸಿ ತೋರಿಸಬೇಕು ಎಂಬ ಹಠ ನಾಯಕರಲ್ಲಿ ತಲೆದೋರಿದೆ.

ಚುನಾವಣಾ ನೀತಿ ಸಂಹಿತೆ: ಹೋಂ ಸ್ಟೇಗಳಿಗೆ ಭೇಟಿ ಪರಿಶೀಲನೆ

Mar 22 2024, 01:04 AM IST
ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಸಹಾಯಕ ನಿರ್ದೇಶಕರು ಪ್ರವಾಸೋದ್ಯಮ ಇಲಾಖೆ , ಗ್ರಾಮ ಪಂಚಾಯಿತಿ ಅಧಿಕಾರಿಗಳ ತಂಡ ಇನಾಂ ದತ್ತಪೀಠ ಭಾಗದ ಹೋಟೆಲ್ ರೆಸಾರ್ಟ್ ಹಾಗೂ ಹೋಂಸ್ಟೇಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಗ್ರಾಮಸ್ಥರಿಂದ ಪ್ರತಿಭಟನೆ : ಚುನಾವಣಾ ಬಹಿಷ್ಕಾರ

Mar 21 2024, 01:05 AM IST
ತಾಲೂಕಿನ ಮಡಬೂರು ಗ್ರಾಮದ ಕುಪ್ಪೂರು, ಬಟ್ಟೆ ಕೊಡಿಗೆ, ಕೇಸಕ್ಕಿ ಹಾಗೂ ಹೊಸಮನೆ ಗ್ರಾಮಸ್ಥರು ಬುಧವಾರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿ ಸಂಪರ್ಕ ರಸ್ತೆ ರಿಪೇರಿ ಮಾಡಿಸಿಲ್ಲ, ಕಾಲು ಸೇತುವೆ ದುರಸ್ತಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಬರುವ ಲೋಕಸಭಾ ಚುನಾವಣೆ ಬಹಿಷ್ಕಾರ ಹಾಕುವುದಾಗಿ ಎಚ್ಚರಿಸಿದರು.

ಚುನಾವಣಾ ಆಯೋಗದ ನಿರ್ದೇಶನ ಪಾಲಿಸಿ: ಜಿಲ್ಲಾಧಿಕಾರಿ

Mar 21 2024, 01:03 AM IST
ರಾಜಕೀಯ ಪಕ್ಷಗಳು ಪ್ರಚಾರಕ್ಕೆ ಅನುಮತಿ ಪಡೆದ ವಾಹಗಳು ಮಾತ್ರ ಬಳಸಬೇಕು. ತಿ ಹತ್ತು ವಾಹನಗಳ ನಂತರ 100 ಮೀಟರ್ ಅಂತರ ಕಾಯ್ದುಕೊಂಡು ಮೆರವಣಿಗೆ ನಡೆಸಬೇಕು. ಯಾವುದೇ ಕಾರ್ಯಕ್ರಮಗಳಲ್ಲಿ ಕಾರ್ಯಕರ್ತರಿಗೆ ಊಟ ಕೊಡುವ ಹಾಗಿಲ್ಲ ಎಂದು ಡೀಸಿ ಗೋವಿಂದ ರೆಡ್ಡಿ ಸಭೆಯಲ್ಲಿ ತಿಳಿಸಿದರು.

ಸಭೆ, ಸಮಾರಂಭ, ಚುನಾವಣಾ ಪ್ರಚಾರಕ್ಕೆ ಪೂರ್ವಾನುಮತಿ ಕಡ್ಡಾಯ

Mar 20 2024, 01:16 AM IST
ಮಾದರಿ ನೀತಿ ಸಂಹಿತೆಯು ಎಲ್ಲ ಪಕ್ಷಗಳು, ಅಭ್ಯರ್ಥಿಗಳಿಗೂ ಅನ್ವಯವಾಗಲಿದ್ದು, ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಈ ನಿಟ್ಟಿನಲ್ಲಿ ಎಲ್ಲಾ ಪಕ್ಷಗಳು ಸಹ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಂಡರೆ ಕಠಿಣ ಕ್ರಮ: ಕೆ. ರಾಜು

Mar 19 2024, 12:56 AM IST
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಾಖಲೆಗಳಿಲ್ಲದೆ 50 ಸಾವಿರಕ್ಕಿಂತ ಅಧಿಕ ಮೊತ್ತವನ್ನು ವಶಪಡಿಸಿಕೊಳ್ಳಲಾಗುವುದು. ಹಾಗೆಯೇ ಸಂಶಯಾಸ್ಪದವಾಗಿ ಸಾಗಿಸಲ್ಪಡುವ ಉಡುಗೊರೆ, ವಸ್ತುಗಳು ಕಂಡು ಬಂದಲ್ಲಿ ಅವುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗುವುದು. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬೆಳುವಾಯಿ, ಮಾರೂರು ಮತ್ತು ಬಪ್ಪನಾಡುವಿನಲ್ಲಿ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ

ಚುನಾವಣಾ ಕರ್ತವ್ಯಕ್ಕೆ ಗೈರಾದ ಸಿಬ್ಬಂದಿಗೆ ನೋಟಿಸ್‌!

Mar 19 2024, 12:53 AM IST
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದರೂ ಕೆಲವು ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಂಡಿಲ್ಲ. ಗೈರು ಹಾಜರಾಗಿರುವ ಅಧಿಕಾರಿ, ಸಿಬ್ಬಂದಿಗಳಿಗೆ ತಕ್ಷಣ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಆದೇಶ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved