• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಬಾಂಡ್‌ ಹಗರಣ : ನಿರ್ಮಲಾ, ಕಟೀಲ್‌ ಸೇರಿ ಬಿಜೆಪಿಗರ ವಿರುದ್ಧ ತನಿಖೆಗೆ ಹೈಕೋರ್ಟ್‌ ತಡೆ

Oct 01 2024, 08:14 AM IST

ಸುಮಾರು 8 ಸಾವಿರ ಕೋಟಿ ರು. ಮೌಲ್ಯದ ಚುನಾವಣಾ ಬಾಂಡ್‌ ಹಗರಣದ ಸಂಬಂಧ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಚುನಾವಣಾ ಬಾಂಡ್ ಎಂಬುದು ವೈಯಕ್ತಿಕವಲ್ಲ

Sep 30 2024, 01:28 AM IST
ಬಿಜೆಪಿ ನಾಯಕರಾದ ನಿರ್ಮಲಾ ಸೀತಾರಾಮನ್, ಬಿ.ವೈ.ವಿಜಯೇಂದ್ರ, ನಳೀನ್ ಕುಮಾರ್ ಕಟೀಲ್ ಅವರ ಮೇಲೆ ರಾಜಕೀಯ ಪ್ರೇರಿತವಾಗಿ ಎಫ್ಐಆರ್ ದಾಖಲಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಹೇಳಿದರು.

ದಬ್ಬಾಳಿಕೆಯಿಂದ ಚುನಾವಣಾ ಬಾಂಡ್‌ ಸಂಗ್ರಹ: ಶರಣ ಪ್ರಕಾಶ ಪಾಟೀಲ್

Sep 30 2024, 01:16 AM IST
ಮುಡಾ ಪ್ರಕರಣದಲ್ಲಿ ಕೋರ್ಟ್‌ ನಿರ್ದೇಶನದ ಮೇಲೆ ಎಫ್‌ಐಆರ್‌ ಆಗಿದೆ. ತನಿಖೆ ಆಗಬೇಕಾಗಿದೆ ಎಂದು ಶರಣ ಪ್ರಕಾಶ ಪಾಟೀಲ ಹೇಳಿದರು.

8 ಸಾವಿರ ಕೋಟಿ ರು. ಚುನಾವಣಾ ಬಾಂಡ್ ಹಗರಣ : ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್

Sep 29 2024, 01:36 AM IST

ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ, 8,000 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಹಗರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.  

ಚುನಾವಣಾ ಬಾಂಡ್ ಮೂಲಕ ಸುಲಿಗೆ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಕೆಳಗಿಳಿಸಿ ರಾಜೀನಾಮೆ ಕೇಳಿ

Sep 28 2024, 05:54 AM IST

ಚುನಾವಣಾ ಬಾಂಡ್ ಮೂಲಕ ಸುಲಿಗೆ ಸಂಬಂಧ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮೇಲೂ ಎಫ್‌ಐಆರ್ ಆಗಿದೆ. ಈಗ ಅವರು ರಾಜೀನಾಮೆ ಕೊಡ್ತಾರಾ?

ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಡಿಸಿ ಡಾ.ಕೆ.ವಿದ್ಯಾಕುಮಾರಿ

Sep 21 2024, 01:46 AM IST
ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಯಿತು.

ಪಿಕಾರ್ಡ್‌ ಬ್ಯಾಂಕ್‌ ಚುನಾವಣಾ ಮೀಸಲಾತಿಗೆ ಒಪ್ಪಿಗೆ

Sep 20 2024, 01:32 AM IST
ಮೀಸಲಾತಿ ನಿಗದಿ ವಿಚಾರದಲ್ಲಿ ಹಲುವಾಗಲು ಭಾಗದ ಡಿ. ಸೋಮಲಿಂಗಪ್ಪ, ವೀರಭದ್ರಪ್ಪ, ಎಚ್‌.ಟಿ. ಗಿರೀಶಪ್ಪ ಮುಂತಾದವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

'ಚುನಾವಣಾ ಸಮಯದಲ್ಲಿ ರಾಜಕೀಯ ಮಾಡಬಹುದು ಆದರೆ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು'

Sep 17 2024, 12:50 AM IST

ಚುನಾವಣಾ ಸಮಯದಲ್ಲಿ ರಾಜಕೀಯ ಮಾಡಬಹುದು ಆದರೆ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದು ಬಿಎಂಟಿಸಿ ಮಾಜಿ ಉಪಾಧ್ಯಕ್ಷ ಕೆ.ವಿ.ನವೀನ್‌ ಕಿರಣ್ ತಿಳಿಸಿದರು.  

ಮೋದಿಯಿಂದ ಖರ್ಗೆ, ರಾಹುಲ್‌ಗೆ ವಾಗ್ದಾಳಿ: ಕಾಶ್ಮೀರ ಚುನಾವಣಾ ಕಣ ರಂಗೇರಿಸಿದ ಪ್ರಧಾನಿ

Sep 15 2024, 01:49 AM IST

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ವಿಜಯ್‌ ಹೊಸ ಪಕ್ಷ ‘ಟಿವಿಕೆ’ಗೆ ಚುನಾವಣಾ ಆಯೋಗ ಮಾನ್ಯತೆ

Sep 09 2024, 01:37 AM IST
ಚುನಾವಣಾ ಆಯೋಗವು ನಮ್ಮ ‘ತಮಿಳಿಗ ವೆಟ್ರಿ ಕಳಗಂ (ಟಿವಿಕೆ)’ ಪಕ್ಷವನ್ನು ರಾಜಕೀಯ ಪಕ್ಷವವನ್ನಾಗಿ ನೋಂದಾಯಿಸಿಕೊಂಡಿದೆ ಎಂದು ಭಾನುವಾರ ಪಕ್ಷದ ಸ್ಥಾಪಕ, ಮುಖ್ಯಸ್ಥ ಹಾಗೂ ಖ್ಯಾತ ನಟ ವಿಜಯ್‌ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 30
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved