• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ವೆಚ್ಚ, ನೀತಿಸಂಹಿತೆ ಉಲ್ಲಂಘನೆ ಮೇಲೆ ನಿಗಾ ವಹಿಸಿ

Apr 30 2024, 02:09 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ವೆಚ್ಚ ವೀಕ್ಷಕರು ನಗರದ ವಾರ್ತಾ ಭವನದಲ್ಲಿ ಸ್ಥಾಪಿಸಲಾಗಿರುವ ಮಾಧ್ಯಮ ಕಣ್ಗಾವಲು ಘಟಕಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಚುನಾವಣಾ ಅಕ್ರಮ ದೂರು ನಿರ್ಲಕ್ಷ್ಯಿಸದೇ ಪರಿಶೀಲನೆ ಕೈಗೊಳ್ಳಿ

Apr 30 2024, 02:06 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಚುನಾವಣಾ ಅಕ್ರಮಗಳ ಕುರಿತು ಸಿವಿಜಿಲ್ ಮೂಲಕ ಬರುವ ಅಥವಾ ಸಾರ್ವಜನಿಕರು ನೀಡುವ ಯಾವುದೇ ದೂರುಗಳನ್ನು ನಿರ್ಲಕ್ಷ್ಯ ಮಾಡದೇ ತಕ್ಷಣವೇ ಪರಿಶೀಲನೆ ಕೈಗೊಳ್ಳಬೇಕು ಎಂದು ವಿಶೇಷ ವೆಚ್ಚ ವೀಕ್ಷಕ ಬಿ.ಮುರುಳಿಕುಮಾರ್ ನಿರ್ದೇಶನ ನೀಡಿದರು.

ಧರ್ಮ, ದೇವರು ಬಿಜೆಪಿಯ ಚುನಾವಣಾ ಸಾಮಗ್ರಿ: ರವೀಂದ್ರ ನಾಯ್ಕ

Apr 30 2024, 02:05 AM IST
ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸಿರುವ ಸಂದರ್ಭದಲ್ಲಿ ಕಾಂಗ್ರೆಸ್ ಜಾರಿಗೆ ತಂದಿರುವ ಜನಪರ ಯೋಜನೆಗಳಿಂದ ಜನಸಾಮಾನ್ಯರಲ್ಲಿ ಕಾಂಗ್ರೆಸ್ ಮತಯಾಚಿಸುತ್ತಿದೆ ಎಂದು ರವೀಂದ್ರ ನಾಯ್ಕ ತಿಳಿಸಿದರು.

ಚುನಾವಣಾ ಬಾಂಡ್‌ ಬಗ್ಗೆ ಮಾಧ್ಯಮಗಳು ಜಾಗೃತಿ ಮೂಡಿಸಲಿ: ನಟ ಪ್ರಕಾಶ್ ರಾಜ್

Apr 30 2024, 02:03 AM IST
ಪಿಎಂಪಿಕೆ ಕೇರ್‌ ಫಂಡ್‌ ನಲ್ಲಿ ₹3,300 ಕೋಟಿ ಹಣವನ್ನು ಖರ್ಚು ಮಾಡಲಾಗಿದೆ ಎಂದು ತೋರಿಸಲಾಗಿದೆ.

ತೆಲಂಗಾಣದ ಭುವನಗಿರಿ ಚುನಾವಣಾ ಉಸ್ತುವಾರಿ ಉದಯಕುಮಾರ ಶೆಟ್ಟಿ

Apr 30 2024, 02:02 AM IST
ಸೋಮವಾರ ತೆಲಂಗಾಣ ರಾಜ್ಯದ ಭುವನಗಿರಿ ಜಿಲ್ಲೆಯ ಬಿಜೆಪಿ ಜಿಲ್ಲಾ ಕಾರ್ಯಾಲಯಕ್ಕೆ ಭೇಟಿ ನೀಡಿ ಅಲ್ಲಿನ ಪಕ್ಷದ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿದ ಉದಯಕುಮಾರ್ ಶೆಟ್ಟಿ ಅವರನ್ನು ಭುವನಗಿರಿ ಜಿಲ್ಲಾ ಅಧ್ಯಕ್ಷ ಪಾಶಂ ಭಾಸ್ಕರ್ ಅವರು ಶಾಲು ಹೊದಿಸಿ ಗೌರವಿಸಿದರು.

ಚುನಾವಣಾ ಫಲಿತಾಂಶ: ಸೊರಗಿದ ಬೆಟ್ಟಿಂಗ್ ದಂಧೆ

Apr 29 2024, 01:39 AM IST
ಕರಾವಳಿ ಹಾಗೂ ಬೃಹತ್ ನಗರಗಳಿಗೆ ಸೀಮಿತವಾಗಿದ್ದ ಬೆಟ್ಟಿಂಗ್ ದಂಧೆ ಚಿಕ್ಕಮಗಳೂರಿಗೆ ಕಾಲಿಟ್ಟು ಸುಮಾರು ಎರಡು ದಶಕ ಕಳೆದಿದೆ. ಮೊದಲು ಕ್ರಿಕೆಟ್‌ಗೆ ಸಿಮೀತವಾಗಿದ್ದ ಈ ದಂಧೆ ಚುನಾವಣಾ ಫಲಿತಾಂಶದ ಏಳು ಬೀಳುಗಳ ಮೇಲೂ ಕಣ್ಣಿಟ್ಟಿತು. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಒಂದರಲ್ಲೇ ಸುಮಾರು 25 ಕೋಟಿ ರುಪಾಯಿ ಕೈ ಬದಲಾವಣೆಯಾಗಿದೆ. ಇದರಲ್ಲಿ ಹೆಚ್ಚಿನ ಮಂದಿ ಹಣ ಕಳೆದುಕೊಂಡವರು ಒಂದೇ ರಾಜಕೀಯ ಪಕ್ಷದ ಮುಖಂಡರು.

ಎನ್‌ಡಿಎ ಅಭ್ಯರ್ಥಿಗಾಗಿ ಚುನಾವಣಾ ನಿಧಿ ಸಂಗ್ರಹ: ಆರ್.ಮೋಹನ್

Apr 28 2024, 01:25 AM IST

ಎನ್‌ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರಿಗಾಗಿ ಚುನಾವಣಾ ನಿಧಿ ಸಂಗ್ರಹಣೆಗಾಗಿ ಅಕ್ರಮವಾಗಿ ಹಣ ಸಂಗ್ರಹಿಸಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಹೊಳೆನರಸೀಪುರದ ಆರ್.ಮೋಹನ್ ತಿಳಿಸಿದರು.  

ಜವಾಬ್ದಾರಿಯಿಂದ ಚುನಾವಣಾ ಕರ್ತವ್ಯ ನಿರ್ವಹಸಿ: ಜಿಲ್ಲಾಧಿಕಾರಿ

Apr 28 2024, 01:23 AM IST
ಕೊಪ್ಪಳ ಲೋಕಸಭೆ ಚುನಾವಣೆ ಹಿನ್ನೆಲೆ ರಾಯಚೂರು ಜಿಲ್ಲಾಧಿಕಾರಿ ಚಂದ್ರಶೇಖರ್ ಎಲ್. ನಾಯಕ ಹಾಗೂ ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಅವರು ಶನಿವಾರ ಮಸ್ಕಿ ಪಟ್ಟಣದ ದೇವನಾಂಪ್ರಿಯಾ ಅಶೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಬೇಟಿ ನೀಡಿ, ಚುನಾವಣಾ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು,

ಚುನಾವಣಾ ರಾಯಭಾರಿಗಳಿಂದ ಮತದಾನ

Apr 27 2024, 02:02 AM IST
ಬೆಂಗಳೂರಿನಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ರಾಯಭಾರಿ ರಮೇಶ್‌ ಅರವಿಂದ್‌ ಸೇರಿದಂತೆ ಹಲವರು ಮತದಾನ ಮಾಡಿದರು.

ಕಾಂಗ್ರೆಸ್ ಗ್ಯಾರಂಟಿ ಚುನಾವಣಾ ಗಿಮಿಕ್ಸ್‌: ಬಿ.ವೈ.ವಿಜಯೇಂದ್ರ

Apr 27 2024, 01:19 AM IST
ಸೊರಬ ಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತಯಾಚಿಸಿ ಮಾತನಾಡಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved