• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ವಸ್ತುವಾಗಿ ನೇಹಾ ಘಟನೆ ಬಳಕೆ ಸರಿಯಲ್ಲ: ನಂಜಪ್ಪ

Apr 25 2024, 01:04 AM IST
ನೇಹಾ ಹಿರೇಮಠ್‌ ಹತ್ಯೆಗೈದಿರುವುದು ಅಕ್ಷಮ್ಯ ಅಪರಾಧ ಈ ಘಟನೆಯನ್ನು ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ಘಟಕ ತೀವ್ರವಾಗಿ ಖಂಡಿಸುತ್ತದೆ. ರಾಜ್ಯ ಸರ್ಕಾರ ಕೂಡ ಸಿಐಡಿ ತನಿಖೆಗೆ ಆದೇಶ ನೀಡಿದ್ದರೂ ನೇಹಾ ಘಟನೆಯನ್ನು ಚುನಾವಣಾ ವಸ್ತುವಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ತಾಲೂಕು ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ ಹೇಳಿದರು.

ಚುನಾವಣಾ ಬಾಂಡ್‌: ಎಸ್ಐಟಿ ತನಿಖೆ ಕೋರಿ ಸುಪ್ರೀಂಗೆ ಮೊರೆ

Apr 25 2024, 01:04 AM IST

ಚುನಾವಣಾ ಬಾಂಡ್‌ ಒಂದು ಹಗರಣವಾಗಿದ್ದು, ಸಂಸ್ಥೆಗಳು/ವ್ಯಕ್ತಿಗಳು ಹಾಗೂ ರಾಜಕೀಯ ಪಕ್ಷಗಳ ನಡುವೆ ಕೊಡುಕೊಳ್ಳುವ ವ್ಯವಹಾರ ನಡೆದಿದೆ. ಹೀಗಾಗಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ ರಚಿಸಿ ವಿಚಾರಣೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಚುನಾವಣಾ ಆಯೋಗದ ಸೂಚನೆ ಮೀರಿದಲ್ಲಿ ಕಟ್ಟುನಿಟ್ಟಿನ ಕ್ರಮ: ಜುಬಿನ್ ಮೊಹಾಪಾತ್ರ ಎಚ್ಚರಿಕೆ

Apr 25 2024, 01:03 AM IST
ಪುತ್ತೂರು ಕ್ಷೇತ್ರ ವ್ಯಾಪ್ತಿಯಲ್ಲಿ ೩ ಫ್ಲೈಯಿಂಗ್ ಸ್ಕಾಡ್‌ಗಳು, ೩ ವೀಡಿಯೋ ಸರ್ವೇಲೆನ್ಸ್ ಟೀಮ್‌ಗಳು ಕೆಲಸ ಮಾಡಲಿವೆ. ಜಿಲ್ಲೆಯ ಗಡಿಯಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಬಿಗುಗೊಳಿಸಲಾಗುವುದು ಎಂದು ಜುಬಿನ್ ಮಹಾಪಾತ್ರ ಹೇಳಿದರು.

ವಿವಿಧೆಡೆ ಮನೆಮನೆಗೆ ತೆರಳಿ ಮೈತ್ರಿ ಅಭ್ಯರ್ಥಿ ಎಚ್ಡಿಕೆ ಪರ ಚುನಾವಣಾ ಪ್ರಚಾರ

Apr 25 2024, 01:03 AM IST
ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಬರಗಾಲ ಆವರಿಸುತ್ತಿದೆ. ಕೆಆರ್‌ಎಸ್ ಅಣೆಕಟ್ಟಯಲ್ಲಿ ನೀರಿದ್ದರೂ ನಾಲೆಗಳಿಗೆ ನೀರು ಬಿಡದೆ ತಮಿಳುನಾಡಿಗೆ ಹರಿಸಿ ಬೆಳೆಗಳು ಒಣಗುವಂತೆ ಮಾಡಿದೆ. ಇದರಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗಿದೆ. ಎಚ್.ಡಿ.ಕುಮಾರಸ್ವಾಮಿ ಗೆಲುವಿನಿಂದ ಮಂಡ್ಯಜಿಲ್ಲೆ ಅಭಿವೃದ್ಧಿ ಕಾಣುತ್ತದೆ.

ಮೋದಿ ದ್ವೇಷ ಭಾಷಣ; ಚುನಾವಣಾ ಆಯೋಗ ಮೌನ ಯಾಕೆ: ಪ್ರಿಯಾಂಕ್‌ ಖರ್ಗೆ

Apr 25 2024, 01:03 AM IST
ಮೊದಲ ಹಂತದ ಮತದಾನದ ನಂತರ ಪ್ರಧಾನಿ ಮತ ಬೇಟೆ ನಿರೀಕ್ಷೆ ಹುಸಿ ಹೋಗಿದೆ, ಹೀಗಾಗಿ ಅವರ ಮಾತಿನ ಶೈಲಿಯೇ ಬದಲಾಗಿ ದ್ವೇಷ, ಅಸೂಯೆ, ಕೋಮು ಭಾವನೆ ಕೆರಳಿಸುವಂತಹ ಮಾತುಗಳ್ದೆ ಹೊರಬರುತ್ತಿವೆ.

ಚುನಾವಣಾ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ

Apr 25 2024, 01:01 AM IST
ಬಿರು ಬಿಸಿಲಿನ ಮಧ್ಯೆಯೂ ಲೋಕಸಭಾ ಚುನಾವಣೆಯ ಪ್ರಚಾರ ಕ್ಷೇತ್ರದಲ್ಲಿ ಜೋರಾಗಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಚುನಾವಣಾಧಿಕಾರಿಗಳು ಆಯೋಗದ ನಿಯಮಗಳ ಅನ್ವಯ ಚಿಹ್ನೆಗಳನ್ನು ಸಹ ಹಂಚಿಕೆ ಮಾಡಿದ್ದಾರೆ.

ಇಂದು ಚುನಾವಣಾ ಬಹಿರಂಗ ಪ್ರಚಾರ ಅಂತ್ಯ

Apr 24 2024, 02:23 AM IST
ಲೋಕಸಭೆ ಸಾರ್ವತ್ರಿಕ ಚುನಾವಣೆಯ ಬಹಿರಂಗ ಪ್ರಚಾರ ಬುಧವಾರ (ಏ.೨೪) ಕೊನೆಗೊಳ್ಳಲಿದೆ. ಸಮಾವೇಶ, ರೋಡ್ ಶೋ, ಸಭೆ-ಸಮಾರಂಭಗಳೆಲ್ಲವೂ ಸಂಜೆ ೬ ಗಂಟೆಗೆ ಮುಕ್ತಾಯಗೊಳ್ಳಲಿವೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮತದಾರರಲ್ಲದವರು ಕ್ಷೇತ್ರದಲ್ಲಿ ಉಳಿಯುವಂತಿಲ್ಲ.

ಚುನಾವಣಾ ಆಯೋಗದ ನಿರ್ದೇಶನ ತಪ್ಪದೇ ಪಾಲಿಸಿ: ರಾಜೀವ್ ರತನ್‌

Apr 24 2024, 02:19 AM IST
ಚುನಾವಣೆಯ ಎಲ್ಲ ಪ್ರಕ್ರಿಯೆಗಳು ಪಾರದರ್ಶಕತೆಯಿಂದ ಕೂಡಿರುವಂತೆ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಚುನಾವಣಾ ವೀಕ್ಷಕ ರಾಜೀವ್ ರತನ್ ನಿರ್ದೇಶನ ನೀಡಿದರು.

ಇಂದು ಸಂಜೆ 6ಕ್ಕೆ ಚುನಾವಣಾ ಬಹಿರಂಗ ಪ್ರಚಾರ ಅಂತ್ಯ, ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ

Apr 24 2024, 02:18 AM IST
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮೈಸೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಏ.24ರ ಸಂಜೆ 6 ರಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಈ ಸಮಯದಲ್ಲಿ 5 ಜನಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರತಕ್ಕದ್ದಲ್ಲ. ಇದು ಚುನಾವಣಾ ಪ್ರಚಾರಕ್ಕೆ ತೆರಳುವವರಿಗೆ ಅನ್ವಯಿಸುವುದಿಲ್ಲ.

ಚುನಾವಣಾ ವೀಕ್ಷಕಿ ಆಕಾಂಕ್ಷ ರಂಜನ್ ಪುತ್ತೂರಿಗೆ ಭೇಟಿ

Apr 23 2024, 12:54 AM IST
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಚುನಾವಣಾ ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುವ ಚುನಾವಣೆ ಶಾಖೆಯ ಎಲ್ಲ ಅಧಿಕಾರಿ, ಸಿಬ್ಬಂದಿಗೆ ೨ನೇ ಹಂತದ ಅಂತಿಮ ತರಬೇತಿ ಕಾರ್ಯಕ್ರಮ ನಡೆದಿದೆ. ಇದರ ಜೊತೆಗೆ ಚುನಾವಣಾ ವೀಕ್ಷಕರಾಗಿ ಜಾರ್ಖಂಡ್‌ನ ಐಎಎಸ್ ಅಧಿಕಾರಿ ಅಕಾಂಕ್ಷ ರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 30
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved