• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಕಣದಿಂದ ಆನೆಯನ್ನ ಹಿಮ್ಮೆಟ್ಟಿದವರು ಯಾರು?

Apr 11 2024, 12:50 AM IST
ರಾಮನಗರ: ತೀರಾ ಜಿದ್ದಾಜಿದ್ದಿನಿಂದ ಕೂಡಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಆನೆ (ಬಿಎಸ್ಪಿ ಅಭ್ಯರ್ಥಿ)ಯನ್ನು ಚುನಾವಣಾ ಕಣದಿಂದ ಹಿಮ್ಮೆಟ್ಟಿಸಿದವರು ಯಾರೆಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿ ನಡೆದಿದೆ.

ಕುಂಬ್ರಿಹುಬ್ಬು: ಚುನಾವಣಾ ಬಹಿಷ್ಕಾರ ಎಚ್ಚರಿಕೆ

Apr 11 2024, 12:47 AM IST
ತಾಲೂಕಿನ ಮರಿತೊಟ್ಲು ಗ್ರಾ.ಪಂ. ವ್ಯಾಪ್ತಿ ಕುಂಬ್ರಿಹುಬ್ಬುವಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಕೆಲವೆಡೆ ೨ ದಿನಕ್ಕೊಮ್ಮೆ ಅದೂ ಅತೀ ಕಡಿಮೆ ನೀರು ಸರಬರಾಜಾಗುತ್ತಿರುವುದರಿಂದ ಜನರು ಮನೆ ಬಳಕೆ ಮತ್ತು ದನಕರುಗಳಿಗೆ ನೀರು ಸಾಕಾಗದೆ ತತ್ತರಿಸಿ ಹೋಗಿದ್ದಾರೆ.

ಚುನಾವಣಾ ಕರ್ತವ್ಯದಿಂದ ಬಿಡುಗಡೆಗೆ ಸಮಿತಿ

Apr 11 2024, 12:46 AM IST
ಯಾವುದೇ ಸಮಸ್ಯೆ ಇಲ್ಲದೇ ಅನಗತ್ಯವಾಗಿ ಕರ್ತವ್ಯಕ್ಕೆ ಹಾಜರಾಗಲು ಹಿಂದಡಿಯಿಡುವುದನ್ನು ತಪ್ಪಿಸಲು ಸಮಿತಿ ರಚನೆ ಮಾಡಲಾಗಿದೆ.

ಚುನಾವಣಾ ಪ್ರಚಾರಕ್ಕೆ ಬಸವರಾಜನ್ , ಸೌಭಾಗ್ಯ ಎಂಟ್ರಿ

Apr 11 2024, 12:46 AM IST
ಚಿತ್ರದುರ್ಗದ ತಾಲೂಕಿನ ತಮಟಕಲ್ಲು ಗ್ರಾಮದಲ್ಲಿ ಬುಧವಾರ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮತಯಾಚನೆ ಮಾಡಿದರು.

ಚುನಾವಣಾ ಕಾರ್ಯ ಗಂಭೀರವಾಗಿ ಪರಿಗಣಿಸಿ: ಜಿಲ್ಲಾಧಿಕಾರಿ ರಘುನಂದನ್

Apr 11 2024, 12:46 AM IST
ವ್ಯವಸ್ಥಿತ ಮತದಾನ ಪ್ರಕ್ರಿಯೆ ನಡೆಸಲು ಭಾರತ ಚುನಾವಣಾ ಆಯೋಗ ನೀಡಿರುವ ಮತಗಟ್ಟೆ ಅಧಿಕಾರಿಗಳ ಕೈಪಿಡಿಯ ನಿಯಮಾವಳಿಗಳನ್ನು ನಿಖರವಾಗಿ ಹಾಗೂ ಸ್ಪಷ್ಟವಾಗಿ ತಿಳಿದುಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಹೇಳಿದರು.

ಲೂಟಿ ಮಾಡಿ ಚುನಾವಣಾ ಖರ್ಚು - ವೆಚ್ಚಕ್ಕೆ ಕಾಂಗ್ರೆಸ್‌ ಹಣ ಸಂಗ್ರಹ

Apr 09 2024, 01:46 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಜನರನ್ನು ಲೂಟಿ ಮಾಡಿ ಚುನಾವಣಾ ಖರ್ಚು-ವೆಚ್ಚಗಳಿಗೆ ಹಣ ಸಂಗ್ರಹಿಸುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಆರೋಪಿಸಿದ್ದಾರೆ.

ಬಿಜೆಪಿ, ಜೆಡಿಎಸ್ ಒಟ್ಟಾಗಿ ಚುನಾವಣಾ ಪ್ರಚಾರ: ಶಾಸಕ ಎಸ್.ಎನ್. ಚನ್ನಬಸಪ್ಪ

Apr 09 2024, 12:57 AM IST
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು, ಬಿ.ವೈ.ರಾಘವೇಂದ್ರ ಗೆಲ್ಲುವುದೊಂದೇ ನಮ್ಮ ಗುರಿಯಾಗಿದೆ.

ಚುನಾವಣಾ ತರಬೇತಿಗೆ ಗೈರು: ನೋಟಿಸ್ ಜಾರಿ ..!

Apr 09 2024, 12:55 AM IST
ಭಾನುವಾರ (ಏ.7) ಅಧ್ಯಕ್ಷಾಧಿಕಾರಿ ಹಾಗೂ ಸಹಾಯಕ ಅಧ್ಯಕ್ಷಾಧಿಕಾರಿಗಳಿಗೆ ಮೊದಲ ಹಂತದ ತರಬೇತಿಯನ್ನು ಎಲ್ಲ ತಾಲೂಕುಗಳಲ್ಲಿ ಆಯೋಜಿಸಲಾಗಿತ್ತು. ತರಬೇತಿಗೆ 51 ಜನ ಗೈರು ಹಾಜರಾಗಿದ್ದು, ಗೈರು ಹಾಜರಾಗಿರುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ಜಾರಿಗೆ ಸೂಚಿಸಿದ್ದಾರೆ.

ಕರ್ತವ್ಯ ಲೋಪಗಳಾಗದಂತೆ ಚುನಾವಣಾ ಕರ್ತವ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್

Apr 09 2024, 12:54 AM IST
ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಭಾನುವಾರ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಚುನಾವಣಾ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಚುನಾವಣಾ ಅಧಿಕಾರಿ ಟಿ.ವೆಂಕಟೇಶ್ ಉದ್ಘಾಟಿಸಿದರು.

ಹಾಸನ ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಜತೆ ಕೇಂದ್ರ ವೀಕ್ಷಕರ ಸಭೆ

Apr 09 2024, 12:53 AM IST
ಹಾಸನ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣೆಯಲ್ಲಿ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗದ ವೀಕ್ಷಕರು ಸೋಮವಾರ ಸಂಜೆ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 30
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved