• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಕ್ರೇನ್‌ನಿಂದ ರಕ್ಷಿಸಲ್ಪಟ್ಟ ವಿದ್ಯಾರ್ಥಿಗಳು ನೀಡಿದ ಹಣದಿಂದ ಚುನಾವಣಾ ಠೇವಣಿ!

Mar 31 2024, 02:05 AM IST
ಉಕ್ರೇನ್‌ ರಾಷ್ಟ್ರದಿಂದ ಭಾರತಕ್ಕೆ ಸುರಕ್ಷಿತವಾಗಿ ಮರಳಿ ಬಂದಿದ್ದ ವಿದ್ಯಾರ್ಥಿಗಳ ತಂಡವು ಸಚಿವ ವಿ ಮುರಳೀಧರನ್‌ ಅವರಿಗೆ ನಾಮಪತ್ರಕ್ಕೆ ಭದ್ರತಾ ಠೇವಣಿ ಸಲ್ಲಿಸಲು 25 ಸಾವಿರ ರು. ದೇಣಿಗೆ ನೀಡಿದರು.

ಚುನಾವಣಾ ಅಕ್ರಮ: ಸಿ-ವಿಜಿಲ್‌ನಲ್ಲಿ ದೂರು, 100 ನಿಮಿಷಗಳಲ್ಲಿ ಕ್ರಮ

Mar 31 2024, 02:03 AM IST
ಚುನಾವಣೆಗೆ ಸಂಬಂಧಿಸಿ ಯಾವುದೇ ದೂರುಗಳನ್ನು ಈ ಸಿ-ವಿಜಿಲ್ ಮೂಲಕ ಸಲ್ಲಿಸಿದಲ್ಲಿ ತಕ್ಷಣವೇ ಚುನಾವಣಾ ಅಧಿಕಾರಿಗಳು ಕ್ರಮ ಜರುಗಿಸುತ್ತಾರೆ. ಅಭ್ಯರ್ಥಿ ಅಥವಾ ಪಕ್ಷ ಅಥವಾ ಅವರ ಪರವಾಗಿ ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೊರೆಗಳನ್ನು ಹಂಚುವುದು ಇತ್ಯಾದಿ ದೂರುಗಳನ್ನು ಯಾರಿಗೆ ಹೇಗೆ ಸಲ್ಲಿಸಬೇಕು, ನೀತಿ ಸಂಹಿತೆ ಉಲ್ಲಂಘನೆಗಳನ್ನು ಹೇಗೆ ನಿರ್ಬಂಧಿಸುವುದು ಎಂಬ ಹಲವು ಪ್ರಶ್ನೆಗಳಿಗೆ ಸಿ-ವಿಜಿಲ್ ಆ್ಯಪ್ ಉತ್ತರ ನೀಡಿದೆ.

ರಾಜ್ಯಕ್ಕೆ ಅಮಿತ್‌ ಶಾ : ಚುನಾವಣಾ ಪ್ರಚಾರಕ್ಕೆ ಚಾಣಾಕ್ಯ

Mar 31 2024, 02:02 AM IST
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಏ.2ರಂದು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ಕುಶಾಲನಗರ: ಚುನಾವಣಾ ಪ್ರಚಾರ ಸಭೆ

Mar 31 2024, 02:01 AM IST
ಮುಂಬರುವ ಪೀಳಿಗೆಗೆ ನೂತನ ಭಾರತದ ಸೃಷ್ಟಿ ಆಗಬೇಕಿದೆ. ಆ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ ಸಾಗಲಿದೆ ಎಂದು ಯದುವೀರ್‌ ಹೇಳಿದರು.

ಚುನಾವಣಾ ಆಯೋಗದ ನಿರ್ದೇಶನವ ಕಟ್ಟು ನಿಟ್ಟಾಗಿ ಪಾಲಿಸಿ

Mar 30 2024, 12:53 AM IST
ಪಾರದರ್ಶಕ ಹಾಗೂ ನಿಯಮಾನುಸಾರ ಲೋಕಸಭೆ ಚುನಾವಣೆಗಳ ನಡೆಸಬೇಕಾಗಿದ್ದು ಚುನಾವಣಾ ಆಯೋಗದ ನಿರ್ದೇಶನವ ಕಟ್ಟು ನಿಟ್ಟಾಗಿ ಪಾಲನೆ ಮಾಡುವಂತೆ ಚಿತ್ರದುರ್ಗ ಲೋಕಸಭೆ ಕ್ಷೇತ್ರದ ವೆಚ್ಚ ವೀಕ್ಷಕಿ ಪ್ರಾಜಕ್ತ ಪಿ.ಠಾಕೂರ್ ಸೂಚನೆ ನೀಡಿದರು.

ದ.ಕ.: ಚುನಾವಣಾ ವೆಚ್ಚ ವೀಕ್ಷಕರಿಂದ ಪರಿಶೀಲನೆ

Mar 30 2024, 12:48 AM IST
ಈ ವೇಳೆ ಎಂ ಸಿ ಎಂ ಸಿ ಸಮಿತಿಯ ಕಚೇರಿಗೂ ಭೇಟಿ ನೀಡಿದ ಅವರು ಸಮಿತಿಯಲ್ಲಿ ಕೈಗೊಳ್ಳಲಾಗುತ್ತಿರುವ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು ಕೆಲವು ಸೂಚನೆ ನೀಡಿದರು.

ಚುನಾವಣಾ ಕರ್ತವ್ಯದಿಂದ ಪಿಡಿಒ ವಿಮುಕ್ತಿಗೆ ಮನವಿ

Mar 30 2024, 12:45 AM IST
ತಾಲೂಕಿನ ಮೆಣಸೆ ಗ್ರಾಮಪಂಚಾಯಿತಿ ಪಿಡಿಒರವರನ್ನು ಚುನಾವಣಾ ಕರ್ತವ್ಯದಿಂದ ವಿಮುಕ್ತಿಗೊಳಿಸುವಂತೆ ಮೆಣಸೆ ಗ್ರಾಪಂ ಅಧ್ಯಕ್ಷರು, ಸದಸ್ಯರು ಕಚೇರಿಯಲ್ಲಿ ತಹಸಿಲ್ದಾರ್‌ಗೆ ಮನವಿ ಸಲ್ಲಿಸಿದರು.

ಚುನಾವಣಾ ಬಾಂಡ್‌ ಬೃಹತ್ ಜಾಗತಿಕ ಹಗರಣ: ನಿರ್ಮಲಾ ಪತಿ

Mar 29 2024, 12:54 AM IST
ಚುನಾವಣಾ ಬಾಂಡ್‌ ಜಾಗತಿಕವಾಗಿ ಅತಿದೊಡ್ಡ ಹಗರಣವಾಗಿದ್ದು, ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಮಹತ್ವವನ್ನು ಪಡೆದುಕೊಳ್ಳಲಿದೆ ಎಂಬುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಪತಿ ಹಾಗೂ ಆರ್ಥಿಕ ತಜ್ಞರಾಗಿರುವ ಪರಕಾಲ ಪ್ರಭಾಕರ್‌ ಆರೋಪಿಸಿದ್ದಾರೆ.

ಚುನಾವಣಾ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

Mar 29 2024, 12:52 AM IST
ನಾಮಪತ್ರ ಸಲ್ಲಿಕೆಗೆ ಆಗಮಿಸುವ ಅಭ್ಯರ್ಥಿಗಳ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಕೂಡ ಆಗಮಿಸಲಿದ್ದು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಾಮಪತ್ರ ಸಲ್ಲಿಕೆ ಕೇಂದ್ರಗಳ ಬಳಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಉಡುಪಿ: ಚುನಾವಣಾ ವೆಚ್ಚ ವೀಕ್ಷಕರಾಗಿ ಅಲೋಕ್ ಕುಮಾರ್ ನೇಮಕ

Mar 29 2024, 12:51 AM IST
ಚುನಾವಣಾ ವೆಚ್ಚ ವೀಕ್ಷಕರ ಕಚೇರಿಯನ್ನು ನಗರದ ಬನ್ನಂಜೆಯ ಪ್ರವಾಸಿ ಮಂದಿರದಲ್ಲಿ ತೆರೆಯಲಾಗಿದ್ದು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಚುನಾವಣೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ದೂರವಾಣಿ ಸಂಖ್ಯೆ: 0820-2001204 ಅಥವಾ ಮೊಬೈಲ್ ಸಂಖ್ಯೆ 9482258424 ಗೆ ಪ್ರತಿದಿನ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 30
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved