• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಬಾಂಡ್‌ ಸಲ್ಲಿಕೆ ಅವಧಿ ವಿಸ್ತರಣೆ: ಎಸ್‌ಬಿಐ ಮನವಿ ಮಾ.11ಕ್ಕೆ ವಿಚಾರಣೆ

Mar 09 2024, 01:34 AM IST
ಚುನಾವಣಾ ಬಾಂಡ್‌ ಕುರಿತ ಮಾಹಿತಿಯನ್ನು ಬಹಿರಂಗಗೊಳಿಸಲು ಮತ್ತಷ್ಟು ಕಾಲಾವಕಾಶ ಕೋರಿರುವ ಎಸ್‌ಬಿಐ ಅರ್ಜಿಯ ಜೊತೆಗೆ ಎಡಿಆರ್‌ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯೂ ವಿಚಾರಣೆಗೆ ಬರಲಿದೆ.

ಚುನಾವಣಾ ಬಾಂಡ್‌: ಎಸ್‌ಬಿಐ ವಿರುದ್ಧ ನ್ಯಾಯಾಂಗ ನಿಂದನೆ ದಾವೆ

Mar 08 2024, 01:50 AM IST
ಮಾ.6ರೊಳಗೆ ವಹಿವಾಟು ಬಹಿರಂಗ ಆಗದ್ದು ನ್ಯಾಯಾಂಗ ನಿಂದನೆ ಎಂದು ಎಸ್‌ಬಿಐ ವಿರುದ್ಧ ಎಡಿಆರ್‌ ಖ್ಯಾತ ವಕೀಲ ಪ್ರಶಾಂತ್‌ ಭೂಷಣ್‌ ಮೂಲಕ ದೂರು ದಾಖಲಿಸಿದೆ.

ಚುನಾವಣಾ ಪ್ರಚಾರ ಸಾಮಗ್ರಿಗಳ ಮುದ್ರಣ ಮಾಹಿತಿ ಕಡ್ಡಾಯ

Mar 06 2024, 02:18 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲೋಕಸಭೆ ಚುನಾವಣೆ ನೀತಿ ಸಂಹಿತೆ ಕುರಿತ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.

ಚುನಾವಣಾ ಬಾಂಡ್‌ ಮಾಹಿತಿ ಬಹಿರಂಗ: ಜೂ.30ರವರೆಗೆ ಸಮಯ ಕೇಳಿದ ಎಸ್‌ಬಿಐ

Mar 05 2024, 01:34 AM IST
ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿ ನೀಡಲು ತನಗೆ ವಿಧಿಸಲಾಗಿರುವ ಮಾ.6ರ ಗಡುವನ್ನು ಜೂ.30 ರವರೆಗೆ ವಿಸ್ತರಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

.ಚುನಾವಣಾ ಕರ್ತವ್ಯದಲ್ಲಿ ಅತಿಯಾದ ಆತ್ಮವಿಶ್ವಾಸ ಬೇಡ

Mar 05 2024, 01:31 AM IST
ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಮತ್ತು ಚಿಂತಾಮಣಿ ಕ್ಷೇತ್ರಗಳು ಬರುವುದರಿಂದ ಈ ಎರಡು ಕ್ಷೇತ್ರಗಳ ಅಧಿಕಾರಿಗಳು ಮತ್ತು ಕೋಲಾರ ಜಿಲ್ಲೆಯ ಅಧಿಕಾರಿಗಳು ಪರಸ್ಪರ ಸಹಕಾರದಿಂದ ಕರ್ತವ್ಯ ನಿರ್ವಹಿಸಬೇಕು

ಅಧಿಕಾರಿಗಳೇ ಚುನಾವಣಾ ಕರ್ತವ್ಯ ಬೇಡ ಎನ್ನಬೇಡಿ

Mar 04 2024, 01:20 AM IST
ಚುನಾವಣಾ ಅಯೋಗದೊಂದಿಗೆ ಕೈ ಜೋಡಿಸಿ, ಪ್ರಪಂಚದ ಅತೀ ದೊಡ್ಡ ಪ್ರಜಾಪ್ರಭುತ್ವದ ಉಳಿವಿಗೆ ಕೊಡುಗೆ ನೀಡಿ ಎಂದು ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದ ಕುರಿತು ಬಿಬಿಎಂಪಿಯ ಅಪರ ಆಯುಕ್ತರಾಗಿರುವ ಅಜಿತ್‌ ಕುಮಾರ್‌ ಹೆಗ್ಡೆ ಶಾನಾಡಿ ಕರೆ ನೀಡಿದ್ದಾರೆ.

ಚುನಾವಣಾ ಅಧಿಕಾರಿಗಳು, ಸಿಬ್ಬಂದಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಿ: ಡೀಸಿ

Mar 02 2024, 01:46 AM IST
ಎಫ್ಎಸ್, ಎಸ್ಎಸ್ ಟಿ, ವಿಎಸ್ ಟಿ, ವಿವಿಟಿ ತಂಡ ಹಾಗೂ ಪೊಲೀಸ್ ಸೆಕ್ಟರ್ ಗಳಿಗೆ ನಿಯೋಜನೆಗೊಳ್ಳುವ ಅಧಿಕಾರಿಗಳು ಚುನಾವಣಾ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ಆಯೋಗದ ನಿರ್ದೇಶನಗಳನ್ನು ತಿಳಿದುಕೊಂಡು ಪಾಲಿಸಬೇಕು. ಬರುವ ಲೋಕಸಭೆ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಲು ನಿಗಧಿಪಡಿಸಿರುವ ವೆಚ್ಚದಂತೆ ಅಭ್ಯರ್ಥಿಗಳು ಹಣ ವೆಚ್ಚ ಮಾಡುತ್ತಿರುವ ಬಗ್ಗೆ ತೀವ್ರ ನಿಗಾ ಇರಿಸಬೇಕು.

ಎನ್‌ಡಿಎಗೆ 377 ಸೀಟು: ಝೀ ನ್ಯೂಸ್‌ ಚುನಾವಣಾ ಸಮೀಕ್ಷೆ

Feb 29 2024, 02:04 AM IST
ದೇಶಾದ್ಯಂತ ಬಿಜೆಪಿ 377 ಸ್ಥಾನ ಗಳಿಸಲಿದ್ದು, ಕರ್ನಾಟಕದಲ್ಲಿ ಎನ್‌ಡಿಎ 23 ಸ್ಥಾನ ಗಳಿಸಲಿದೆ ಎಂದು ಝೀನ್ಯೂಸ್‌ ಸಮೀಕ್ಷೆ ತಿಳಿಸಿದೆ.

ಅಧಿಕಾರಿಗಳು ಚುನಾವಣಾ ಕಾರ್ಯ ದಕ್ಷತೆಯಿಂದ ನಿರ್ವಹಿಸಿ

Feb 29 2024, 02:02 AM IST
ಚುನಾವಣಾ ನೀತಿ ಸಂಹಿತೆ ಜಾರಿಯಾದಾಗಿನಿಂದ ಬ್ಯಾಂಕ್ ವಹಿವಾಟಿನ ಪರಿಶೀಲನೆ ನಡೆಸಲು ಬ್ಯಾಂಕ್‍ನ ನೋಡಲ್ ಅಧಿಕಾರಿಗಳ ಸಭೆ ಜರುಗಿಸಬೇಕು. ಚೆಕ್‍ಪೋಸ್ಟ್‍ನಲ್ಲಿ ಬರುವ ವಾಹನಗಳ ತಪಾಸಣೆ ಕಾರ್ಯ ಶಿಸ್ತುಬದ್ಧವಾಗಿ ನಿರ್ವಹಿಸಬೇಕು

ಚುನಾವಣಾ ಕರ್ತವ್ಯ ಅಚ್ಚುಕಟ್ಟಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

Feb 28 2024, 02:34 AM IST
ಚುನಾವಣೆಯನ್ನು ಯಶಸ್ವಿಯಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಅಗತ್ಯ ಸಿದ್ಧತೆ ಈಗಿನಿಂದಲೇ ಮಾಡಿಕೊಳ್ಳಬೇಕು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved