• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಕೆಲಸಗಳಿಗೆ ಆದ್ಯತೆ ನೀಡಿ: ಡಾ.ಅವಿನಾಶ್

Feb 27 2024, 01:32 AM IST
ರಾಮನಗರ: ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತಾ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ದೈನಂದಿನ ಕಚೇರಿ ಕಾರ್ಯಗಳ ಜೊತೆಗೆ ಚುನಾವಣಾ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಿ ಕೆಲಸ ಮಾಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಲೋಕಸಭೆ ಚುನಾವಣೆ ದಿನಾಂಕದ ವಾಟ್ಸಪ್‌ ಸಂದೇಶ ಸುಳ್ಳು: ಚುನಾವಣಾ ಆಯೋಗ

Feb 26 2024, 01:34 AM IST
ಏ.19ರಂದು ಚುನಾವಣೆ, ಮೇ 22ಕ್ಕೆ ಮತ ಎಣಿಕೆ ಎಂಬ ಸಂದೇಶ ಸುಳ್ಳಾಗಿದ್ದು, ಲೋಕಸಭಾ ಚುನಾವಣೆಯ ದಿನಾಂಕವನ್ನು ಇನ್ನೂ ಪ್ರಕಟಿಸಿಲ್ಲ ಎಂಬುದಾಗಿ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಚುನಾವಣಾ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಸೇವೆ ಸಲ್ಲಿಸಿ

Feb 24 2024, 02:31 AM IST
ಯಾವುದೇ ಕ್ಷಣದಲ್ಲಿ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಘೋಷಣೆ ಆಗಬಹುದು. ಚುನಾವಣಾ ನೀತಿ ಸಂಹಿತೆ ಅವಧಿಯಲ್ಲಿ, ಚುನಾವಣೆ ಸಂದರ್ಭದಲ್ಲಿ ಚುನಾವಣಾ ಅಭ್ಯರ್ಥಿಗಳು ಕೈಗೊಳ್ಳುವ ಚುನಾವಣೆಗೆ ಸಂಬಂಧಪಟ್ಟ ವೆಚ್ಚಗಳನ್ನು ನಿರಂತರವಾಗಿ ನಿಗಾ ಇಡಬೇಕು

ತುಮಕೂರು: ಅಧಿಕಾರಿಗಳೊಂದಿಗೆ ಡೀಸಿ ಚುನಾವಣಾ ಸಭೆ

Feb 24 2024, 02:31 AM IST
ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಕೈಗೊಳ್ಳಬೇಕಾಗಿರುವ ಪೂರ್ವಭಾವಿ ಸಿದ್ಧತೆಗಳ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಚುನಾವಣೆಗೆ ನಿಯೋಜನೆಗೊಂಡಿರುವ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಚುನಾವಣಾ ಮಾರ್ಗಸೂಚಿ ಬಗ್ಗೆ ಅರಿವು ಮುಖ್ಯ: ಡಿಸಿ ಡಾ.ಸುಶೀಲಾ

Feb 23 2024, 01:56 AM IST
ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಲೋಕಸಭಾ ಚುನಾವಣೆಗಾಗಿ ರಚಿಸಲಾದ ವಿವಿಧ ಅಧಿಕಾರಿಗಳ ತಂಡಗಳ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ. ಮಾತನಾಡಿದರು.

ಉಡುಪಿ: ಬ್ಲಾಕ್ ಅಧ್ಯಕ್ಷರೊಂದಿಗೆ ಕಾಂಗ್ರೆಸ್‌ ಚುನಾವಣಾ ಸಮಾಲೋಚನಾ ಸಭೆ

Feb 23 2024, 01:47 AM IST
ಲೋಕಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಯಶಸ್ವಿಯಾಗಿ ಎದುರಿಸಲು ಬೇಕಾದ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಮಾಹಿತಿ ನೀಡಿದರು.

ಚುನಾವಣಾ ಕರ್ತವ್ಯ ನಿರ್ಲಕ್ಷಿಸಿದರೆ ಕ್ರಮ

Feb 22 2024, 01:50 AM IST
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಲೋಕಸಭಾ ಚುನಾವಣೆ ಕಾರ್ಯಗಳಿಗೆ ನೂತನವಾಗಿ ನಿಯೋಜಿತರಾಗಿರುವ ನೋಡಲ್ ಅಧಿಕಾರಿಗಳ, ಚುನಾವಣಾ ಅಧಿಕಾರಿ, ಸಿಬ್ಬಂದಿ ಸಭೆ ನಡೆಯಿತು.

ಮತದಾನ ಜಾಗೃತಿ: 4ನೇ ತರಗತಿ ವಿದ್ಯಾರ್ಥಿನಿಸನ್ನಿಧಿಗೆ ಚುನಾವಣಾ ಆಯೋಗದಿಂದ ಪ್ರಶಂಸೆ

Feb 22 2024, 01:47 AM IST
‘ಲೋಕಸಭೆ ಚುನಾವಣೆ ಸಂದರ್ಭ ಬೇರೆ ರಾಜ್ಯಕ್ಕೂ ಹೋಗಿ ಅಲ್ಲಿನ ಭಾಷೆಯಲ್ಲೇ ಮತದಾನ ಜಾಗೃತಿ ಮೂಡಿಸುವ ಆಸಕ್ತಿಯಿದೆ. ಸಂಗೀತ, ನೃತ್ಯ ಮಾಧ್ಯಮದ ಮೂಲಕ ಮತದಾನ ಜಾಗೃತಿ ಸಾಧ್ಯವೋ ಎಂಬ ಬಗ್ಗೆ ಚಿಂತನೆ ನಡೆಸಿದ್ದೇನೆ. ಮತದಾನ ಕಡ್ಡಾಯವಾಗಿ ಮಾಡುವವರಿಗೆ ಮಾತ್ರ ಸರ್ಕಾರಿ ಸೌಲಭ್ಯ ನೀಡಬೇಕು, ಆಗ ಮಾತ್ರ ಮತದಾನ ಜಾಸ್ತಿ ಆಗಬಹುದು’ ಎಂದು ಸನ್ನಿಧಿ ಹೇಳುತ್ತಾಳೆ.

ಚುನಾವಣಾ ಕರ್ತವ್ಯಕ್ಕೆ ಮಾನಸಿಕವಾಗಿ ಸಿದ್ಧರಾಗಿ: ಡೀಸಿ ಅಕ್ರಂ ಪಾಷ

Feb 21 2024, 02:02 AM IST
ಜಿಲ್ಲಾಧಿಕಾರಿ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲಾ ಚುನಾವಣಾ ಕಾರ್ಯಾಲಯದಿಂದ ಸೆಕ್ಟರ್ ಅಧಿಕಾರಿಗಳಿಗೆ ಹಾಗೂ ಸೆಕ್ಟರ್ ಪೊಲೀಸ್ ಅಧಿಕಾರಿಗಳಿಗೆ ಎರಡನೇ ಹಂತದ ತರಬೇತಿ ಕಾರ್ಯಕ್ರಮ

ಚುನಾವಣಾ ಬಾಂಡ್ ರದ್ದು, ಸುಪ್ರೀಂ ತೀರ್ಪು ಸ್ವಾಗತಾರ್ಹ: ಉಡುಪಿ ಕಾಂಗ್ರೆಸ್

Feb 19 2024, 01:33 AM IST
ಕೇಂದ್ರ ಬಿಜೆಪಿ ಸರ್ಕಾರ 2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡುಗಳು ಲಂಚದ ಮತ್ತೊಂದು ರೂಪವಾಗಿತ್ತು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಆರೋಪಿಸಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved