• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಸಾಲದ ಹೊರೆಯನ್ನು ತಗ್ಗಿಸಲು ಚುನಾವಣಾ ಭರವಸೆಯಂತೆ 1 ಲಕ್ಷದ ರು.ವರೆಗಿನ ಕೃಷಿ ಸಾಲ ಮನ್ನಾ

Jul 18 2024, 10:47 AM IST

ಚುನಾವಣಾ ಭರವಸೆಯಂತೆ 1 ಲಕ್ಷದ ರು.ವರೆಗಿನ ಕೃಷಿ ಸಾಲಗಳನ್ನು ಗುರುವಾರ ಮನ್ನಾ ಮಾಡುತ್ತದೆ ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಬುಧವಾರ ಘೋಷಿಸಿದ್ದಾರೆ.

ಅಭ್ಯರ್ಥಿಗಳು ಚುನಾವಣಾ ಖರ್ಚು-ವೆಚ್ಚ ಸಲ್ಲಿಸಲಿ: ನಲಿನ್ ಅತುಲ್

Jun 30 2024, 12:45 AM IST
ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಚುನಾವಣಾ ಖರ್ಚು ವೆಚ್ಚಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕು.

4 ಚುನಾವಣಾ ರಾಜ್ಯಗಳಿಗೆ ಬಿಜೆಪಿ ಉಸ್ತುವಾರಿ ನೇಮಕ

Jun 18 2024, 12:52 AM IST
ವಿಧಾನಸಭೆ ಚುನಾವಣೆಗೆ ಈಗಿಂದಲೇ ಸಿದ್ಧತೆ ಶುರು ಮಾಡುವ ಸಲುವಾಗಿ ಬಿಜೆಪಿ ಜಾರ್ಖಂಡ್‌, ಹರಿಯಾಣ,ಮಹಾರಾಷ್ಟ್ರ ಮತ್ತು ಜಮ್ಮು-ಕಾಶ್ಮೀರಕ್ಕೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ.

ನಾಳಿನ ಲೋಕಸಭಾ ಚುನಾವಣಾ ಫಲಿತಾಂಶದ ಮೇಲೆ ಎಲ್ಲರ ಕಣ್ಣು !

Jun 03 2024, 12:31 AM IST
ಚುನಾವಣೆಯಲ್ಲಿ ಜೆಡಿಎಸ್‌ನೊಳಗೆ ಒಗ್ಗಟ್ಟು ಪ್ರದರ್ಶಿಸಿದ ಮಾದರಿಯಲ್ಲೇ ಕಾಂಗ್ರೆಸ್ಸಿಗರು ಅವಿರತರ ಶ್ರಮ ವಹಿಸಿ ಹೋರಾಟ ನೀಡಿದ್ದಾರೆ. ಎರಡೂ ಪಕ್ಷಗಳ ಮುಖಂಡರು-ಕಾರ್ಯಕರ್ತರು ಗೆಲುವಿನ ಬಗ್ಗೆ ಅಪಾರ ವಿಶ್ವಾಸವನ್ನು ಹೊಂದಿದ್ದಾರೆ. ಪಕ್ಷದ ಅಭ್ಯರ್ಥಿಗಳ ಗೆಲುವನ್ನು ಅವರದ್ದೇ ಆದ ಲೆಕ್ಕಾಚಾರಗಳೊಂದಿಗೆ ವಿಶ್ಲೇಷಣೆ ಮಾಡಿಕೊಂಡು ಜಯ ನಮ್ಮದೇ ಎಂದು ಎದೆತಟ್ಟಿಕೊಂಡು ಹೇಳುತ್ತಿದ್ದಾರೆ.

ಡಾ.ಮಂಜುನಾಥ್ ರಿಂದ ಚುನಾವಣಾ ಆಯೋಗಕ್ಕೆ ಪತ್ರ

Jun 03 2024, 12:31 AM IST

 ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಇದರ ಬೆನ್ನ ಹಿಂದೆಯೇ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮತ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ನಾಳೆ ಲೋಕಸಭಾ ಚುನಾವಣಾ ಮತ ಎಣಿಕೆ

Jun 03 2024, 12:31 AM IST
ಮಂಗಳವಾರ ಬೆಳಿಗ್ಗೆ 7.30 ಗಂಟೆಗೆ ಭದ್ರತಾ ಕೊಠಡಿಯನ್ನು ಸಾಮಾನ್ಯ ಹಾಗೂ ಎಣಿಕೆ ವೀಕ್ಷಕರು, ಅಭ್ಯರ್ಥಿಗಳು, ಅವರ ಚುನಾವಣಾ ಏಜೆಂಟರ ಸಮ್ಮುಖದಲ್ಲಿ ತೆರೆಯಲಾಗುವುದು. ಮೊದಲಿಗೆ ಬೆಳಿಗ್ಗೆ 8 ಗಂಟೆಗೆ ಅಂಚೆ ಮತ ಎಣಿಕೆ ಪ್ರಾರಂಭವಾಗಲಿದೆ.

ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಡ್ಡಾಯ ಪಾಲಿಸಿ

Jun 02 2024, 01:46 AM IST
ಲೋಕಸಭಾ ಚುನಾವಣೆಯ ಮತ ಏಣಿಕೆ ಕಾರ್ಯ ಜೂ.4 ರಂದು ಪಟ್ಟಣದ ಆರ್.ಡಿ ಕಾಲೇಜಿನಲ್ಲಿ ಜರುಗಲಿದೆ. ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ತಮ್ಮ ಚುನಾವಣಾ ಏಜೆಂಟರು, ಮತ ಏಣಿಕಾ ಏಜೆಂಟರುಗಳು ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಹೇಳಿದರು.

ಉಡುಪಿ: ಮತ ಎಣಿಕೆ ಕೇಂದ್ರಕ್ಕೆ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಭೇಟಿ

May 23 2024, 01:03 AM IST
ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್ ಮೀನಾ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸರ ಪಹರೆ ಸೇರಿದಂತೆ ಮತ್ತಿತರ ಭದ್ರತೆ ಬಗ್ಗೆ ವೀಕ್ಷಿಸಿದರು.

8889 ಕೋಟಿ ರು. ಚುನಾವಣಾ ಅಕ್ರಮ ಪತ್ತೆ!

May 19 2024, 01:48 AM IST
ಚುನಾವಣೆ ಅಕ್ರಮ ತಡೆಯಲು ಆಯೋಗ ಏನೆಲ್ಲಾ ಕ್ರಮ ಕೈಗೊಂಡರೂ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ತಮ್ಮ ಅಕ್ರಮ ಚಟುವಟಿಕೆ ಮುಂದುವರೆಸಿದ್ದು, ಲೋಕಸಭಾ ಚುನಾವಣೆಯಲ್ಲಿ ಇದುವರೆಗೂ 8889 ಕೋಟಿ ರು. ಅಕ್ರಮ ಪತ್ತೆಯಾಗಿದೆ.

ಕೇಜ್ರಿ ಚುನಾವಣಾ ಪ್ರಚಾರ ಹಕ್ಕು ಸಾಂವಿಧಾನಿಕವಲ್ಲ: ಸುಪ್ರೀಂನಲ್ಲಿ ಇ.ಡಿ ವಾದ

May 10 2024, 01:33 AM IST
ಅರವಿಂದ್‌ ಕೇಜ್ರಿವಾಲ್‌ ಅವರ ಜಾಮೀನು ನಿರಾಕರಿಸಬೇಕು. ಚುನಾವಣಾ ಪ್ರಚಾರ ಹಕ್ಕು ಮೂಲಭೂತ ಹಾಗೂ ಸಾಂವಿಧಾನಿಕವಲ್ಲ ಎಂದು ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved