• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭೆ ಚುನಾವಣೆ: ಶಸ್ತ್ರ/ ಆಯುಧ ಠೇವಣಿ ಇರಿಸಬೇಕು: ಜಿಲ್ಲಾಧಿಕಾರಿ

Mar 19 2024, 12:47 AM IST
ಲೋಕಸಭೆ ಚುನಾವಣೆ ನೀತಿ ಸಂಹಿತೆ ಜೂನ್ 6 ರವರೆಗೆ ಜಾರಿಯಲ್ಲಿ ಇದೆ. ಆದ್ದರಿಂದ ಎಲ್ಲ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಸ್ತ್ರ/ ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ವೀರಶೈವ ವಿದ್ಯಾವರ್ಧಕ ಸಂಘದ ಚುನಾವಣೆ ಫಲಿತಾಂಶ; ಯುವಕ ವೃಂದಕ್ಕೆ ಗೆಲುವು

Mar 19 2024, 12:46 AM IST
ಹಿರಿಯರ ತಂಡದ 13 ಜನರು ಗೆಲುವು ಪಡೆದಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವೀರಶೈವ ಕಾಲೇಜಿನ ಮಾಜಿ ಆಡಳಿತ ಮಂಡಳಿ ಅಧ್ಯಕ್ಷ ದರೂರು ಶಾಂತನಗೌಡ ಜಯಗಳಿಸಿ ಗಮನ ಸೆಳೆದಿದ್ದಾರೆ.

ಚುನಾವಣೆ ಬಾಂಡ್‌ ಸಮಗ್ರ ವಿವರಕ್ಕೆ ಸುಪ್ರೀಂ ತಾಕೀತು

Mar 19 2024, 12:46 AM IST

ಚುನಾವಣೆ ಬಾಂಡ್‌ಗಳಿಗೆ ಸಂಬಂಧಿಸಿದಂತೆ ಆಯ್ದ ಮಾಹಿತಿಯನ್ನಷ್ಟೇ ನೀಡುವುದನ್ನು ನಿಲ್ಲಿಸಿ, ಸಂಪೂರ್ಣ ವಿವರಗಳನ್ನು ಮಾ.21ರೊಳಗೆ ಬಹಿರಂಗಪಡಿಸುವಂತೆ ಭಾರತೀಯ ಸ್ಟೇಟ್‌ ಬ್ಯಾಂಕ್‌(ಎಸ್‌ಬಿಐ)ಗೆ ಸುಪ್ರೀಂಕೋರ್ಟ್‌ ಸೋಮವಾರ ಕಟ್ಟುನಿಟ್ಟಿನ ತಾಕೀತು ಮಾಡಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ ಬೇಲೂರಲ್ಲಿ ನೀತಿ ಸಂಹಿತೆ ಮಾಹಿತಿ ನೀಡಿದ ಚುನಾವಣಾಧಿಕಾರಿ

Mar 19 2024, 12:45 AM IST
ಏಪ್ರಿಲ್‌ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಮಾಹಿತಿಯನ್ನು ಬೇಲೂರಲ್ಲಿ ನೂತನವಾಗಿ ನೇಮಕಗೊಂಡಿರುವ ಸಹಾಯಕ ಚುನಾವಣಾಧಿಕಾರಿ ಮಂಜುನಾಥ್ ಹಾಗೂ ತಹಸೀಲ್ದಾರ್ ಎಂ ಮಮತಾ ನೀಡಿದರು.

ನ್ಯಾಯಸಮ್ಮತ ಚುನಾವಣೆ ನಡೆಯಲಿ: ಡಿಸಿ ದಿವಾಕರ್‌

Mar 18 2024, 01:53 AM IST
ಜಿಲ್ಲೆಯಾದ್ಯಂತ ಎಲ್ಲ ವರ್ಗಾವಣೆಗಳನ್ನು ನಿಷೇಧಿಸಲಾಗಿದೆ. ಒಂದು ವೇಳೆ ವರ್ಗಾವಣೆಗಳು ಚುನಾವಣಾ ಅಧಿಸೂಚನೆಕ್ಕಿಂತಲೂ ಪೂರ್ವದಲ್ಲಿ ಆಗಿದ್ದಲ್ಲಿ ಅವುಗಳನ್ನು ಈ ಸಂಪೂರ್ಣ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೆ ಅಮಾನತಿನಲ್ಲಿರಿಸಲಾಗಿದೆ.

ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ

Mar 18 2024, 01:51 AM IST
ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದ್ದು, ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.

ಲೋಕ ಚುನಾವಣೆ ಇದ್ದರೂ ಸಿಯುಇಟಿ ಪರೀಕ್ಷೆ ಅಬಾಧಿತ: ಯುಜಿಸಿ

Mar 18 2024, 01:50 AM IST
ಲೋಕಸಭಾ ಚುನಾವಣೆ ನಡೆಯುತ್ತಿರುವ ಕಾರಣ ಸಿಯಟಿಟಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಸ್ಪಷ್ಟಪಡಿಸಿದೆ.

ಚುನಾವಣೆ ನಿಯಮಗಳನ್ನು ಪಾಲಿಸಿ: ಅಶೋಕ ದುಡಗುಂಟಿ

Mar 18 2024, 01:50 AM IST
ನಿಯಮಾನುಸಾರ, ಪಾರದರ್ಶಕವಾಗಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳ ಸಹಕಾರ ಅಗತ್ಯ ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ತಿಳಿಸಿದರು. ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಎಡಿಸಿ ಸಭೆಯನ್ನು ನಡೆಸಿದರು.

ಎಂಪಿ ಚುನಾವಣೆ: ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Mar 18 2024, 01:48 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಜಾರಿಗೊಳಿಸಿದ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು

ಚುನಾವಣೆ: ಕುಶಾಲನಗರದಲ್ಲಿ ವಾಹನಗಳ ತಪಾಸಣೆ

Mar 18 2024, 01:48 AM IST
ಕುಶಾಲನಗರ ಅರಣ್ಯ ತಪಾಸಣಾ ಗೇಟ್ ಬಳಿ ತಾತ್ಕಾಲಿಕ ಶೆಡ್ ನಿರ್ಮಿಸಿ ಅಧಿಕಾರಿಗಳಿಗೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಕಲ್ಪಿಸಿ ಕೊಡುವಲ್ಲಿ ಕುಶಾಲನಗರ ಪುರಸಭೆ ಮತ್ತು ಕಂದಾಯ ಇಲಾಖೆ ಅಧಿಕಾರಿ ಸಿಬ್ಬಂದಿ ಭಾನುವಾರ ಮುಂಜಾನೆಯಿಂದಲೇ ತಮ್ಮನ್ನು ತೊಡಗಿಸಿಕೊಂಡ ದೃಶ್ಯ ಕಂಡು ಬಂತು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 122
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved