• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ಬಂದಾಗ ಬಿಜೆಪಿಯವರೇ ಬಾಂಬ್ ಸ್ಫೋಟಿಸುತ್ತಾರೆ: ಸಚಿವ ಮಂಕಾಳ ವೈದ್ಯ

Mar 03 2024, 01:33 AM IST
ಬಿಜೆಪಿ ಅಭಿವೃದ್ಧಿ ಮಾಡಿ ಮತ ಕೇಳಿದ ಉದಾಹರಣೆಯೇ ಇಲ್ಲ. ಅವರು ಬಡವರ ಪರವಾದ ಕೆಲಸ ಮಾಡಿದ್ದೇನಾದರೂ ಇದೆಯಾ? ಪ್ರತಿಯೊಬ್ಬರ ಖಾತೆಗೆ ೧೫ ಲಕ್ಷ ಹಣ ಬರುತ್ತದೆ ಎಂದು ಹೇಳಿದ್ದರು. ಯಾರಿಗಾದರೂ ಹಣ ಬಂತಾ? ಅವರು ಒಂದಾದರೂ ನಿಜ ಹೇಳುತ್ತಾರಾ?

ಬರವಿದೆ, ಚುನಾವಣೆ ನೆಪ ಹೇಳದೇ ಅಗತ್ಯತೆ ಪೂರೈಸಿ

Mar 02 2024, 01:46 AM IST
ರಾಜ್ಯಾದ್ಯಂತ ಬರಗಾಲದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ದಿಸೆಯಲ್ಲಿ ತಾಲೂಕು ಹೊರತಾಗಿಲ್ಲ. ಅಧಿಕಾರಿಗಳು ಚುನಾವಣೆ ನೆಪದಿಂದ ಜವಾಬ್ದಾರಿಯಿಂದ ನುಣುಚಿಕೊಳ್ಳದೇ ನೀರಿನ ಬವಣೆಯಿಂದ ಬಳಲುತ್ತಿರುವವರಿಗೆ ನೀರು, ರೈತರಿಗೆ ಸಕಾಲಕ್ಕೆ ವಿದ್ಯುತ್ ಸಹಿತ ಗ್ರಾಮೀಣ ಪ್ರದೇಶದ ಜನತೆಗೆ ಅನಿವಾರ್ಯ ಅಗತ್ಯತೆಗಳನ್ನು ತುರ್ತಾಗಿ ಪೂರೈಸಬೇಕು ಎಂದು ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ ವಿಜಯೇಂದ್ರ ತಾಕೀತು ಮಾಡಿದ್ದಾರೆ.

2029ಕ್ಕೆ ಒಂದು ದೇಶ, ಒಂದು ಚುನಾವಣೆ ಜಾರಿ?

Feb 29 2024, 02:07 AM IST
ಸಂವಿಧಾನಕ್ಕೆ ಒಂದು ದೇಶ, ಒಂದು ಚುನಾವಣೆ ಅಧ್ಯಾಯ ಸೇರ್ಪಡೆ ಮಾಡುವ ಕುರಿತು ಕಾನೂನು ಆಯೋಗದಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಸಂಭವವಿದೆ.

ಲೋಕಸಭಾ ಚುನಾವಣೆ ಟಿಕೆಟ್ ಆಕಾಂಕ್ಷಿ ನಾನಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್

Feb 29 2024, 02:03 AM IST

ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ಸಾ.ರಾ. ಮಹೇಶ್ ಹೇಳಿದರು.

ಲಾಟರಿಯಲ್ಲಿ ಗೆದ್ದರೂ ರಾಜ್ಯಸಭೆ ಚುನಾವಣೆ ಸೋತ ಸಿಂಘ್ವಿ!

Feb 29 2024, 02:02 AM IST
ಯಾರ ಚೀಟಿ ಎತ್ತುತ್ತಾರೋ ಅವರಿಗೆ ಸೋಲು ಎಂಬ ನಿಯಮ ರಾಜ್ಯಸಭೆ ಲಾಟರಿ ಡ್ರಾನಲ್ಲಿದೆ. ಡಬ್ಬದಲ್ಲೇ ಉಳಿವ ಚೀಟಿಯಲ್ಲಿನ ಹೆಸರಿಗೆ ಗೆಲುವು ಎಂಬ ರಾಜ್ಯಸಭೆ ಚುನಾವಣೆಯ ವಿಚಿತ್ರ ಲಾಟರಿ ನಿಯಮವಿದೆ.

ಲೋಕಸಭೆ ಚುನಾವಣೆ, ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸಿ: ಜಿಲ್ಲಾಧಿಕಾರಿ

Feb 29 2024, 02:00 AM IST
ಮುಂಬರುವ ಲೋಕಸಭಾ ಚುನಾವಣೆಯ ವಿವಿಧ ಕರ್ತವ್ಯಗಳ ನಿರ್ವಹಣೆಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿ ಮತ್ತು ಜವಾಬ್ದಾರಿ ಅರಿತು ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ಕರ್ತವ್ಯ ನಿರ್ವಹಿಸಬೇಕು.

ಡಿಂಕಾ ಡೇರಿ ಚುನಾವಣೆ: 13 ಸ್ಥಾನಗಳ ಪೈಕಿ 11 ಸ್ಥಾನ ದಳಪತಿ ಪಾಲು..!

Feb 28 2024, 02:37 AM IST
13 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ರಮಾದೇವಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 24 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದರು. ಅಂತಿಮವಾಗಿ ಜೆಡಿಎಸ್ ಬೆಂಬಲಿತ 10 ಮಂದಿ ಅಭ್ಯರ್ಥಿಗಳು ಹಾಗೂ ರೈತಸಂಘ-ಕಾಂಗ್ರೆಸ್ ಬೆಂಬಲಿತ 2 ಸದಸ್ಯರು ಚುನಾಯಿತರಾಗುವ ಮೂಲಕ ನಿರ್ದೇಶಕರಾಗಿ ಆಯ್ಕೆಯಾದರು.

ರಾಜ್ಯಸಭೆ ಚುನಾವಣೆ: ಬಿಜೆಪಿಗೆ ಸಿಂಹಪಾಲು

Feb 28 2024, 02:36 AM IST
ರಾಜ್ಯಸಭೆಗೆ ಒಟ್ಟು 56 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಇದರಲ್ಲಿ ಬಿಜೆಪಿಗೆ ಸಿಂಹಪಾಲು ಪ್ರಾಪ್ತಿಯಾಗಿದ್ದು 30 ಸೀಟಲ್ಲಿ ಗೆದ್ದಿದೆ.

ಲೋಕಸಭಾ ಚುನಾವಣೆ ವೆಚ್ಚ ಕುರಿತ ದರಪಟ್ಟಿ ನಿಗದಿ

Feb 28 2024, 02:35 AM IST
ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಚುನಾವಣೆಗೆ ಬಳಸಲಾಗುವ ಸಾಮಾಗ್ರಿಗಳಿಗೆ ಭರಿಸಬಹುದಾದ ವೆಚ್ಚಗಳ ಕುರಿತು ದರಪಟ್ಟಿ ನಿಗದಿಪಡಿಸುವ ಸಭೆ ಮಂಗಳವಾರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧ್ಯಕ್ಷತೆಯಲ್ಲಿ ನಡೆಯಿತು.

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌ನತ್ತ ಗಾಲಿ ಜನಾರ್ದನ್ ರೆಡ್ಡಿ ಒಲವು?

Feb 27 2024, 01:33 AM IST
ಬಿಜೆಪಿ ಸೇರ್ಪಡೆಯಾಗಲು ನಡೆಸಿದ ಯತ್ನ ಮತ್ತು ಮೈತ್ರಿ ಮಾಡಿಕೊಳ್ಳಲು ಮಾಡಿದ ಕಸರತ್ತಿಗೆ ಬಿಜೆಪಿ ಹೈಕಮಾಂಡ್ ಸೊಪ್ಪು ಹಾಕದೇ ಇರುವುದರಿಂದ ಮುನಿಸಿಕೊಂಡು ಕಾಂಗ್ರೆಸ್ ಪಾಳೆಯದತ್ತ ಮುಖ ಮಾಡಿದಂತೆ ಕಾಣುತ್ತಿದೆ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 122
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved