• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯ ಮಹಾಂತೇಶ ಬ್ಯಾಂಕ್‌ ಚುನಾವಣೆ ಶಾಂತ

Jan 22 2025, 12:34 AM IST
ಶ್ರೀ ವಿಜಯ ಮಹಾಂತೇಶ ಸಹಕಾರಿ ಬ್ಯಾಂಕ್‌ ನಿರ್ದೇಶಕ ಮಂಡಳಿಗೆ ಭಾನುವಾರ ವಿಎಂಎಸ್‌ಆರ್ ವಸ್ತ್ರದ ಕಾಲೇಜು ಮೈದಾನದಲ್ಲಿ 18 ಸ್ಥಾನದ ಚುನಾವಣೆಗೆ ಶಾಂತಿಯುತ ಮತದಾನ ನಡೆಯಿತು.

ರೆಸಾರ್ಟ್‌ಗೆ ತೆರಳಿದ ರಾಣಿಬೆನ್ನೂರು ನಗರಸಭೆ ಸದಸ್ಯರು, ಜನವರಿ 28ರಂದು ಚುನಾವಣೆ

Jan 22 2025, 12:33 AM IST
ಕಳೆದ ಹಲವಾರು ದಿನಗಳಿಂದ ನನೆಗುದಿಗೆ ಬಿದ್ದಿದ್ದ ಸ್ಥಳೀಯ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು ಜ. 28ರಂದು ಆಯ್ಕೆ ಜರುಗಲಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಅಧಿಕಾರದ ಗದ್ದುಗೆ ಏರಲು ತೀವ್ರ ಜಿದ್ದಾಜಿದ್ದಿ ಇರುವ ಹಿನ್ನೆಲೆಯಲ್ಲಿ ಎರಡೂ ಪಕ್ಷ ಹಾಗೂ ಬೆಂಬಲಿತ ಸದಸ್ಯರು ರೆಸಾರ್ಟ್‌ಗೆ ತೆರಳುವ ಮೂಲಕ ತೀವ್ರ ಕುತೂಹಲ ಮೂಡಿಸಿದ್ದಾರೆ.

ಮನ್‌ಮುಲ್ ಚುನಾವಣೆ: ಐವರಿಂದ ನಾಮಪತ್ರ ಸಲ್ಲಿಕೆ

Jan 21 2025, 12:30 AM IST
ಮಂಡ್ಯ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಆಡಳಿತ ಮಂಡಳಿ ಚುನಾವಣೆಗೆ ಎನ್‌ಡಿಎ ಬೆಂಬಲಿತ ಅಭ್ಯರ್ಥಿಗಳಾಗಿ ಮದ್ದೂರು ತಾಲೂಕಿನಿಂದ ರೂಪಾ ಹಾಗೂ ಮಹೇಶ್, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕದಲೂರು ರಾಮಕೃಷ್ಣ, ಹರೀಶ್‌ಬಾಬು, ಪಾಂಡವಪುರ ತಾಲೂಕಿನಿಂದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಶಿವಕುಮಾರ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.

ಹೊಸ ರಾಜಕೀಯಕ್ಕೆ ಸಾಕ್ಷಿಯಾದ ಪಿಎಲ್‌ಡಿ ಬ್ಯಾಂಕ್‌ ಚುನಾವಣೆ

Jan 20 2025, 01:31 AM IST
ತಾಲೂಕಿನ ನಾಗಲಮಡಿಕೆ ಕ್ಷೇತ್ರ ಹೊರತುಪಡಿಸಿ ಉಳಿದ ಕ್ಷೇತ್ರಗಳಿಗೆ ಅವಿರೋಧ ಆಯ್ಕೆ ಮಾಡುವ ಮೂಲಕ ಇಲ್ಲಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ ನಿರ್ದೇಶಕರ ಚುನಾವಣೆಯಲ್ಲಿ ಅಚ್ಚರಿಯ ಹೊಂದಾಣಿಕೆ ಏರ್ಪಟ್ಟಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೆ ನಾವು ರೆಡಿ : ಬಸನಗೌಡ ಪಾಟೀಲ ಯತ್ನಾಳ

Jan 19 2025, 02:18 AM IST

  ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೆ ನಾವು ರೆಡಿ. ನಮ್ಮ ಗುಂಪಿನ ಪರ ಒಬ್ಬರನ್ನು ಅಭ್ಯರ್ಥಿ ಮಾಡಲು ಈಗಾಗಲೇ ನಿರ್ಣಯ ಮಾಡಿದ್ದೇವೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು

ಮನ್ಮುಲ್ ಚುನಾವಣೆ: ರೂಪ ಮತ್ತು ಮಹೇಶ್ ಎನ್‌ಡಿಎ ಅಭ್ಯರ್ಥಿಗಳು; ಮಾಜಿ ಶಾಸಕದ್ವಯರ ಘೋಷಣೆ

Jan 19 2025, 02:16 AM IST
ಈಗ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ರೂಪ ಅವರನ್ನು ಪಕ್ಷ ಅಧಿಕೃತವಾಗಿ ಘೋಷಣೆ ಮಾಡಿದೆ. ಹೀಗಾಗಿ ಎನ್ ಡಿ ಎ ಅಭ್ಯರ್ಥಿಗಳ ಪರ ಕೆಲಸ ಮಾಡುವ ಮೂಲಕ ಎರಡು ಪಕ್ಷಗಳ ಹೈಕಮಾಂಡ್ ಆದೇಶ ಪಾಲನೆ ಮಾಡುವುದು ನಮ್ಮ ಕರ್ತವ್ಯವಾಗಿದೆ.

ಮನ್‌ಮುಲ್ ಚುನಾವಣೆ: ಪ್ರತಿಷ್ಠಿತರಿಂದ ನಾಮಪತ್ರ ಸಲ್ಲಿಕೆ

Jan 19 2025, 02:16 AM IST
ಮಂಡ್ಯ ತಾಲೂಕಿನಿಂದ ಯು.ಸಿ.ಶಿವಕುಮಾರ್ ಸತತ ಎರಡು ಬಾರಿ ಮನ್‌ಮುಲ್ ನಿರ್ದೇಶಕರಾಗಿ ಆಯ್ಕೆಯಾಗಿದ್ದು, ಇದೀಗ ಮತ್ತೊಮ್ಮೆ ಅಖಾಡ ಪ್ರವೇಶಿಸಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಮದ್ದೂರು ತಾಲೂಕಿನಿಂದ ಎಸ್.ಪಿ.ಸ್ವಾಮಿ ಅವರು ಮೊದಲ ಬಾರಿಗೆ ಮನ್‌ಮುಲ್ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಈಗ ಅವರು ಎರಡನೇ ಬಾರಿಗೆ ಆಯ್ಕೆಯಾಗುವ ವಿಶ್ವಾಸದೊಂದಿಗೆ ಮತ್ತೊಮ್ಮೆ ಸ್ಪರ್ಧೆಗಿಳಿದಿದ್ದಾರೆ.

ದೆಹಲಿಯ ವಿಧಾನಸಭೆ ಚುನಾವಣೆ ಕಾವು, ಉಚಿತಗಳ ಮಳೆ - ಬಾಲಕರಿಗೂ ಉಚಿತ ಬಸ್‌ ಯಾನ : ಆಪ್‌

Jan 19 2025, 02:16 AM IST

ಆಪ್‌ ಸರ್ಕಾರವೂ  ಮರಳಿ ಚುಕ್ಕಾಣಿ ಹಿಡಿದರೆ ಬಾಲಕರಿಗೆ ಉಚಿತ ಬಸ್‌ ಪ್ರಯಾಣ, ಮೆಟ್ರೋ ದರದಲ್ಲಿ ಶೇ.50ರಷ್ಟು ರಿಯಾಯ್ತಿಯನ್ನು ನೀಡುವುದಾಗಿ ಘೋಷಿಸಿದೆ.

ವಿಧಾನಸಭಾ ಚುನಾವಣೆ : ದಿಲ್ಲಿ ಬಿಜೆಪಿಯಿಂದಲೂ ಪ್ರಣಾಳಿಕೆಯಲ್ಲಿ ‘ಉಚಿತ ಭರವಸೆ ಮಳೆ’

Jan 18 2025, 12:47 AM IST
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌, ಆಪ್ ಭರಪೂರ ‘ಉಚಿತ ಭರವಸೆ’ಗಳನ್ನು ಘೋಷಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಕೂಡ ತನ್ನ ಪ್ರಣಾಳಿಕೆಯಲ್ಲಿ ದೆಹಲಿ ಜನತೆಗೆ ಹಲವು ಅಂಥದ್ದೇ ಭರವಸೆ ಪ್ರಕಟಿಸಿದೆ.

ಡೇರಿ ಚುನಾವಣೆ: ಶಾಸಕರ ವಿರೋಧಿ ಬಣದ ಮೇಲುಗೈ

Jan 18 2025, 12:46 AM IST
ಶ್ರೀನಿವಾಸರೆಡ್ಡಿ ತಮ್ಮ ಅಪ್ತರಿಗೆ ಟೂರ್‌ ಭಾಗ್ಯ ಕಲ್ಪಿಸಿದ್ದರು, ಆದರೆ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಮಾತ್ರ ಪಡೆಯಲು ಸಾಧ್ಯವಾಗಿದೆ, ೧೨ ಸ್ಥಾನಗಳ ಪೈಕಿ ೧೧ ಸ್ಥಾನಗಳನ್ನು ಶಾಸಕರ ವಿರೋಧ ಬಣದವರು ಗೆದ್ದುಕೊಂಡಿದ್ದಾರೆ. ಕರಡುಗೂರು ಗ್ರಾಮದಲ್ಲಿ ಯುವ ಮುಖಂಡನಾಗಿ ಗುರುತಿಸಿಕೊಂಡಿರುವ ಅಭಿಲಾಶ್ ರೈತರ ಮನವೂಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 118
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved