ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೆ ನಾವು ರೆಡಿ. ನಮ್ಮ ಗುಂಪಿನ ಪರ ಒಬ್ಬರನ್ನು ಅಭ್ಯರ್ಥಿ ಮಾಡಲು ಈಗಾಗಲೇ ನಿರ್ಣಯ ಮಾಡಿದ್ದೇವೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು
ಆಪ್ ಸರ್ಕಾರವೂ ಮರಳಿ ಚುಕ್ಕಾಣಿ ಹಿಡಿದರೆ ಬಾಲಕರಿಗೆ ಉಚಿತ ಬಸ್ ಪ್ರಯಾಣ, ಮೆಟ್ರೋ ದರದಲ್ಲಿ ಶೇ.50ರಷ್ಟು ರಿಯಾಯ್ತಿಯನ್ನು ನೀಡುವುದಾಗಿ ಘೋಷಿಸಿದೆ.
ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳೊಳಗೆ ಚುನಾವಣೆ ಮೂಲಕ ನಡೆಸುವ ಮೂಲಕ ಕೈಗೊಳ್ಳಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.