• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿದ್ದಾಜಿದ್ದಿನ ಕಣವಾದ ಸಹಕಾರ ಸಂಘದ ಚುನಾವಣೆ

Dec 30 2024, 01:01 AM IST
ಕೋರ್ಟ್‌ ಆದೇಶದ ಪ್ರಕಾರ ಪ್ರತ್ಯೇಕ ಎರಡು ಬೂತ್‌ನಲ್ಲಿ ಮತದಾನ ಜರುಗಿತು.

ಕರ್ನಾಟಕ ಬ್ಯಾಂಕ್‌ನ ಆಡಳಿತ ಮಂಡಳಿ ಚುನಾವಣೆ

Dec 30 2024, 01:01 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಪಟ್ಟಣದ ಪ್ರತಿಷ್ಠಿತ ದಿ.ಕರ್ನಾಟಕ ಕೋ ಆಪ್ ಬ್ಯಾಂಕ್‌ ಲಿಮಿಟೆಡ್‌ನ 2024-25-2029-30 ನೇ ಸಾಲಿನ ನೂತನ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಭಾನುವಾರ ಚುನಾವಣೆಯ ನಡೆಯಿತು

ಡಿಸಿಸಿ ಬ್ಯಾಂಕ್‌ ಚುನಾವಣೆ: ಕೈ ಬೆಂಬಲಿತರನ್ನು ಗೆಲ್ಲಿಸಿ

Dec 29 2024, 01:16 AM IST
ಹೊಸಕೋಟೆ: ಜಿಲ್ಲಾ ಕೇಂದ್ರ ಬ್ಯಾಂಕುಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ತಾಲೂಕು ಸಹಕಾರ ಸಂಘಗಳ ಗೆಲುವೇ ಕಾರಣ ಎಂದು ಶಾಸಕ ಶರತ್ ಬಚ್ಚೆಗೌಡ ತಿಳಿಸಿದರು.

ಶಾಂತಳ್ಳಿಯ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಕಾಂಗ್ರೆಸ್ ಬೆಂಬಲಿತರಿಗೆ ಏಳು ಸ್ಥಾನ

Dec 29 2024, 01:15 AM IST
ಶಾಂತಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಜಯೇಂದ್ರ ನೇತೃತ್ವದ ತಂಡ 7 ಸ್ಥಾನಗಳನ್ನು ಗಳಿಸಿದೆ.

48 ವರ್ಷಗಳಲ್ಲಿ ದೋಟಿಹಾಳ ಸಹಕಾರ ಸಂಘಕ್ಕೆ 2ನೇ ಬಾರಿ ಚುನಾವಣೆ

Dec 28 2024, 01:02 AM IST
ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸ್ಥಾಪನೆಯಾದ 48 ವರ್ಷಗಳಲ್ಲಿ ಈಗ ಎರಡನೇಯ ಬಾರಿಗೆ ಚುನಾವಣೆಯು ನಡೆಯುತ್ತಿರುವುದು ಕುತೂಹಲ ಕೆರಳಿಸಿದೆ.

ವಿಧಾನಸಭೆ ಚುನಾವಣೆ ವೇಳೆ ಯಾರ ಜತೆ ಒಳಒಪ್ಪಂದ ಮಾಡಿಕೊಂಡಿದ್ದಿರಿ? ಯಶವಂತರಾವ್ ಜಾಧವ್‌ ಒತ್ತಾಯ

Dec 27 2024, 12:49 AM IST

ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಜೊತೆ ಒಳಒಪ್ಪಂದ ಮಾಡಿಕೊಂಡಿರುವ ಬಿಜೆಪಿಯವರ ಹೆಸರು ಬಹಿರಂಗಪಡಿಸುವಂತೆ ಚನ್ನಗಿರಿ ಶಿವಗಂಗಾ ಬಸವರಾಜ ಅವರನ್ನು ಯಶವಂತರಾವ್ ಜಾಧವ್‌ ಒತ್ತಾಯಿಸಿದ್ದಾರೆ.  

ವಿಶ್ವದ ಇತರೆ ಪ್ರಜಾಪ್ರಭುತ್ವಗಳಿಗೆ ಹೋಲಿಸಿದರೆ ಭಾರತದಲ್ಲಿನ ಚುನಾವಣೆ ಅದ್ವಿತೀಯ : ಕೇಂದ್ರ ಚುನಾವಣಾ ಆಯೋಗ

Dec 27 2024, 12:45 AM IST
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆ ಮತ್ತು 4 ರಾಜ್ಯಗಳ ವಿಧಾನಸಭಾ ಚುನಾವಣೆ ಕುರಿತು ವಿಪಕ್ಷಗಳು ಅನುಮಾನ ವ್ಯಕ್ತಪಡಿಸಿದ ಹೊತ್ತಿನಲ್ಲೇ, ಈ ಚುನಾವಣೆಗಳ ಕುರಿತ ಸಮಗ್ರ ಅಂಕಿ ಅಂಶಗಳನ್ನು ಕೇಂದ್ರ ಚುನಾವಣಾ ಆಯೋಗ ಗುರುವಾರ ಬಿಡುಗಡೆ ಮಾಡಿದೆ.

ಚುನಾವಣೆ ಹಿನ್ನೆಲೆ ಶೀಘ್ರ ನಕಲಿ ಕೇಸಲ್ಲಿ ಆತಿಶಿ ಬಂಧನ : ಆಪ್‌ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಭವಿಷ್ಯ

Dec 26 2024, 01:04 AM IST
ದೆಹಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಆಪ್‌ನ ತಯಾರಿಗೆ ಕಲ್ಲು ಹಾಕಲು ಮುಖ್ಯಮಂತ್ರಿ ಆತಿಶಿಯನ್ನು ಬಂಧಿಸಿ, ಪಕ್ಷದ ಹಿರಿಯ ನಾಯಕರ ಮನೆಗಳ ಮೇಲೆ ರೇಡ್‌ ನಡೆಸಲು ಕೇಂದ್ರೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಆಪ್‌ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಆರೋಪಿಸಿದ್ದಾರೆ.

ಭಾಲ್ಕಿ ಅರ್ಬನ್‌ ಬ್ಯಾಂಕ್‌ ನಿರ್ದೇಶಕರ ಚುನಾವಣೆ

Dec 26 2024, 01:04 AM IST
ಸಚಿವ ಈಶ್ವರ ಖಂಡ್ರೆ ಬೆಂಬಲಿಗರಿಗೆ ಭರ್ಜರಿ ಜಯ

ಸರ್ವಾಧಿಕಾರಕ್ಕಾಗಿ ಜಿಪಂ ತಾಪಂ ಚುನಾವಣೆ ಮುಂದಕ್ಕೆ

Dec 24 2024, 12:49 AM IST
ರಾಜ್ಯ ಸರ್ಕಾರದ ಶಾಸಕರು ಹಾಗೂ ಸಚಿವರು ಸರ್ವಾಧಿಕಾರಕ್ಕಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಆಸಕ್ತಿ ವಹಿಸುತ್ತಿಲ್ಲ. ಅಧಿಕಾರ ವಿಕೇಂದ್ರಿಕರಣವಾದರೆ ಕಾಮಗಾರಿಗಳ ಮೇಲೆ ಹಿಡಿತ ತಪ್ಪಲಿದೆ ಎಂಬ ಭಯ ಆವರಿಸಿದೆ. ಇದನ್ನು ಧಿಕ್ಕರಿಸಿಯೇ ಜೆಡಿಎಸ್‌ನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಆರ್‌.ಸಿ.ಅಂಜಿನಪ್ಪ ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 122
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved