• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಒಂದು ದೇಶ ಒಂದು ಚುನಾವಣೆ’ ಸಾಕಾರ ನಿಟ್ಟಿನಲ್ಲಿ ಶೀಘ್ರ ಕೇಂದ್ರದಿಂದ 3 ವಿಧೇಯಕ ಮಂಡನೆ ?

Sep 30 2024, 01:19 AM IST
‘ಒಂದು ದೇಶ ಒಂದು ಚುನಾವಣೆ’ ಸಾಕಾರಕ್ಕೆ ಕೇಂದ್ರ ಸರ್ಕಾರ ಮೂರು ಮಸೂದೆಗಳನ್ನು ಮಂಡಿಸಲಿದೆ. ಈ ಪೈಕಿ ಎರಡು ಸಾಂವಿಧಾನಿಕ ತಿದ್ದುಪಡಿ ವಿಧೇಯಕಗಳಾಗಿದ್ದು, ಒಂದಕ್ಕೆ ರಾಜ್ಯಗಳ ಅನುಮತಿ ಕಡ್ಡಾಯವಾಗಿದೆ.

ಜೀವರಾಜ್ v/s ಶಾಸಕ ರಾಜೇಗೌಡ ಕೇಸ್ - ಶೃಂಗೇರಿ ಚುನಾವಣೆ ಅಕ್ರಮ ವಿಚಾರಣೆ ನಡೆಸಿ: ಸುಪ್ರೀಂ

Sep 28 2024, 10:09 AM IST

ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಶುಕ್ರವಾರ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ಚನ್ನಪಟ್ಟಣ ಚುನಾವಣೆ : ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ವ್ಯವಸ್ಥೆ : ನಿಖಿಲ್ ಕುಮಾರಸ್ವಾಮಿ

Sep 27 2024, 10:26 AM IST

ಚನ್ನಪಟ್ಟಣ ಚುನಾವಣೆಯಲ್ಲಿ ಇಂಥವರೇ ಅಭ್ಯರ್ಥಿ ಎಂದು ಹೇಳಲಾಗದು. ಸಿ.ಪಿ.ಯೋಗೇಶ್ವರ ಅವರು ನಮ್ಮವರು. ಅಲ್ಲಿ 70 ಸಾವಿರ ಜೆಡಿಎಸ್ ಮತಗಳಿವೆ. ಒಬ್ಬ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ವ್ಯವಸ್ಥೆ ಮಾಡುತ್ತೇವೆ.

ಇಂದು, ದಾವಣಗೆರೆ ಮೇಯರ್-ಉಪ ಮೇಯರ್ ಚುನಾವಣೆ

Sep 27 2024, 01:30 AM IST
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಸಂಖ್ಯಾಬಲ ಇದ್ದಾಗಲೇ ಕಾಂಗ್ರೆಸ್ ತಂತ್ರಗಾರಿಕೆಯಿಂದಾಗಿ ಸಂಖ್ಯಾಬಲ ಕಳೆದುಕೊಂಡ, ಪರಿಶಿಷ್ಟ ಪಂಗಡದ ಸದಸ್ಯ ಇಲ್ಲದ ಕಾರಣಕ್ಕೆ ಮೇಯರ್ ಪಟ್ಟ ಕಳೆದುಕೊಂಡಿತ್ತು ಬಿಜೆಪಿ. ಆದರೆ ಈಗಲೂ, ಸಂಖ್ಯಾಬಲ ಕೊರತೆ ಎದುರಿಸುತ್ತಿರುವ ಬಿಜೆಪಿ ಸೆ.27ರಂದು ಮೇಯರ್- ಉಪ ಮೇಯರ್ ಸ್ಥಾನಗಳಿಗೆ ಸ್ಪರ್ಧಿಸುವ ಉತ್ಸಾಹದಲ್ಲಿದೆ.

ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆಯಾಗಲಿ

Sep 27 2024, 01:28 AM IST
ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರನ್ನು ದಲಿತ ವಿರೋಧಿ ಎಂಬಂತೆ ಬಿಜೆಪಿ ಹಾಗೂ ಜೆಡಿಎಸ್ ಬಿಂಬಿಸಲು ಹೊರಟಿವೆ.

ಚುನಾವಣೆ ಮತ ಏಣಿಕೆ ಗೋಲ್‌ಮಾಲ್‌ ಪ್ರಕರಣ : ಇನ್ನೆರಡು ತಿಂಗಳಲ್ಲಿ ಮಾಜಿ ಶಾಸಕ ಹಾಲಿಯಾಗುವ ಸಂಭವ!

Sep 27 2024, 01:22 AM IST
ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತ ಎಣಿಕೆ ಅಕ್ರಮ ಪ್ರಕರಣದ ತೀರ್ಪು ಇನ್ನೆರಡು ತಿಂಗಳಲ್ಲಿ ಬರಲಿದೆ ಎಂದು ಮಾಜಿ ಶಾಸಕ ಮಂಜುನಾಥ್ ಗೌಡ ತಿಳಿಸಿದ್ದಾರೆ. ಅವರು ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡುತ್ತಾ, ತಾಲೂಕಿನ ಜನರಿಗೆ ಶೀಘ್ರದಲ್ಲೇ 'ಶುಭ ಸುದ್ದಿ' ಸಿಗಲಿದೆ ಎಂದು ಹೇಳಿದರು.

ಚುನಾವಣೆ ಘೋಷಣೆಯಾದರೇ ಕಾಂಗ್ರೆಸ್‌ಗೆ ಸೋಲು ಖಚಿತ

Sep 27 2024, 01:19 AM IST
ನಾಳೆಯೇ ಚುನಾವಣೆ ಘೋಷಣೆಯಾದರೇ 136 ಶಾಸಕರನ್ನು ಪಡೆದ ಕಾಂಗ್ರೆಸ್ ಸೋಲುವುದು ಖಚಿತ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭವಿಷ್ಯ ನುಡಿದರು.

ತಡೆಯಾಜ್ಞೆ ತೆರವು: ಇಂದು ಕೆ.ಆರ್.ಪೇಟೆ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

Sep 25 2024, 12:47 AM IST
ಪುರಸಭೆಯ ಶಹರಿ ರೋಜ್‌ಗಾರ್ ಭವನದಲ್ಲಿ ಬೆಳಗ್ಗೆ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣಾ ಪ್ರಕ್ರಿಯೆಗಳು ಆರಂಭಗೊಳ್ಳಲಿವೆ. ನೂತನ ಮೀಸಲಾತಿ ಪ್ರಕಾರ ಪಟ್ಟಣ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿರಿಸಲಾಗಿತ್ತು.

ಕಾಶ್ಮೀರ: ಇಂದು 2ನೇ ಹಂತದ ಚುನಾವಣೆ

Sep 25 2024, 12:46 AM IST
ಜಮ್ಮು-ಕಾಶ್ಮೀರದಲ್ಲಿ ಬುಧವಾರ 2ನೇ ಹಂತದ ಚುನಾವಣೆ ನಡೆಯಲಿದೆ. ಈ ಹಂತದಲ್ಲಿ ಬದ್‌ಗಾಮ್‌, ಗಂದರ್‌ಬಾಲ್‌, ನೌಶೇರಾ, ಸೆಂಟ್ರಲ್‌ ಶಾಲ್ತೆಂಗ್‌, ರಜೌರಿ, ರಿಯಾಸಿ ಸೇರಿದಂತೆ ಒಟ್ಟು 26 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಪರಿಷತ್ ಚುನಾವಣೆ: ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಣಕ್ಕೆ ತಂಡಗಳ ರಚನೆ

Sep 24 2024, 01:57 AM IST
ಸ್ಥಳೀಯ ಪ್ರಾಧಿಕಾರದ ದ್ವೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣೆಯ ವೇಳಾಪಟ್ಟಿ ಹೊರಡಿಸಲಾಗಿದ್ದು, ಸೆ.19ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 122
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved