• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ನಡೆಸಲು ವಿಫಲ: ಶಿಂಷಾ ಬ್ಯಾಂಕ್‌ ಆಡಳಿತ ಮಂಡಳಿ ವಜಾ..!

May 26 2025, 12:06 AM IST
ನಿಗದಿತ ಅವಧಿಯೊಳಗೆ ಚುನಾವಣೆ ನಡೆಸದೆ ಕರ್ತವ್ಯ ಲೋಪ ಮಾಡಿರುವ ಹಿನ್ನೆಲೆಯಲ್ಲಿ ಮದ್ದೂರು ಪಟ್ಟಣದ ಶಿಂಷಾ ಸಹಕಾರ ಬ್ಯಾಂಕ್‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿರುವ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ಬ್ಯಾಂಕ್‌ಗೆ ಆಡಳಿತಕಾರಿ ನೇಮಿಸಿ ಆದೇಶ ಹೊರಡಿಸಿದ್ದಾರೆ.

ಇಂದು ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಚುನಾವಣೆ

May 25 2025, 02:41 AM IST
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಗುತ್ತಿಗೆ ಕಾರ್ಮಿಕ ಸಂಘ(ವಿಐಎಸ್‌ಪಿ ಕಾಂಟ್ರಾಕ್ಟ್ ವರ್ಕರ್ಸ್ ಯೂನಿಯನ್)ದ ೩ ವರ್ಷಗಳ ಅವಧಿಗೆ ಮೇ.೨೫ರ ಭಾನುವಾರ ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆವರೆಗೂ ನ್ಯೂಟೌನ್ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆ (ಜೆಟಿಎಸ್)ಯಲ್ಲಿ ಮತದಾನ ನಡೆಯಲಿದೆ.

ಪಟ್ಟಣ ವ್ಯಾಪಾರ ಸಮಿತಿಗೂ ಚುನಾವಣೆ ನಡೆಯುತ್ತಿಲ್ಲ!

May 25 2025, 01:25 AM IST
ಪ್ರತಿ 5 ವರ್ಷಕ್ಕೊಮ್ಮೆ ಈ ಸಮಿತಿಗೆ ಚುನಾವಣೆ ನಡೆಸಬೇಕು. ಬರೋಬ್ಬರಿ 25 ಜನ ಸದಸ್ಯರಿರುತ್ತಾರೆ. 25ರಲ್ಲಿ 10 ಜನರನ್ನು ಮತದಾರರೇ ಚುನಾವಣೆ ಮೂಲಕ ಆಯ್ಕೆ ಮಾಡಿದರೆ, ಐವರನ್ನು ಸರ್ಕಾರ ನಾಮನಿರ್ದೇಶನ ಮಾಡುತ್ತದೆ.

ಹಣದಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ

May 24 2025, 12:51 AM IST
ಜಿಪಂ, ತಾಪಂ ಚುನಾವಣೆ ಪೂರ್ವ ಸಿದ್ಧತಾ ಸಭೆಯ ನೆಪದಲ್ಲಿ ಈ ಸಭೆ ನಡೆದಿದೆ. ತಮ್ಮ ಕ್ಷೇತ್ರದಲ್ಲಿ ಕೆಲವರು ಹಣದ ಹಿಂದೆ ಬಿದ್ದಿದ್ದಾರೆ ಇದ್ಯಾವುದೂ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ. ಪಕ್ಷ ವಿರೋಧಿ ಚಟುವಟಿಕೆ ಮಾಡುವ ಯಾರೊಬ್ಬರನ್ನು ನಾನು ಸಹಿಸುವುದಿಲ್ಲ, ಪಕ್ಷದಲ್ಲಿ ಇದ್ದುಕೊಂಡೆ ಪಕ್ಷದ ವಿರೋಧ ಪಿತೂರಿ ಮಾಡುವವರು ಯಾರು ನಮಗೆ ಬೇಕಾಗಿಲ್ಲ

ಸರ್ಕಾರದಿಂದ ಪ್ರತಿಕ್ರಿಯೆ ಬಂದೊಡನೆ ಚುನಾವಣೆ ನಿಗದಿ

May 24 2025, 12:51 AM IST
ಶಿವಮೊಗ್ಗ: ಶಿವಮೊಗ್ಗ ಮಹಾನಗರಪಾಲಿಕೆಗೆ ಚುನಾವಣೆ ನಡೆಸುವ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಈ ಕುರಿತು ಸರ್ಕಾರದಿಂದ ಪ್ರತಿಕ್ರಿಯೆ ಬಂದ ಕೂಡಲೇ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದರು.

ಅಕ್ಟೋಬರ್- ನವೆಂಬರ್‌ನಲ್ಲಿ ಜಿ.ಪಂ, ತಾ.ಪಂ. ಚುನಾವಣೆ?

May 23 2025, 11:56 PM IST
ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ, ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಮುಂಬರುವ ಅಕ್ಟೋಬರ್ - ನವೆಂಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದರು.

ಬಮೂಲ್‌ ಚುನಾವಣೆ: ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್‌ ಗೆಲುವಿನ ವಿಶ್ವಾಸ

May 21 2025, 12:01 AM IST
ಕೆಲ ಪಟ್ಟಭದ್ರರು ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್‌ ಇಲ್ಲ ಎಂದು ಲೇವಡಿ ಮಾಡಿದ್ದಾರೆ. ಬಮೂಲ್‌ ಚುನಾವಣೆಗೆ ಪಕ್ಷದಿಂದ ಸೂಕ್ತ ಅಭ್ಯರ್ಥಿ ಇಲ್ಲ ಎಂದೂ ಅಪಪ್ರಚಾರ ಮಾಡಿದ್ದರು. ಆದರೆ ಈಗ ಪ್ರಬಲ ಹಾಗೂ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಎಲ್ಲ ಅಪಪ್ರಚಾರಗಳಿಗೂ ತೆರೆ ಎಳೆಯಲಾಗಿದೆ.

ನಿಯಮ ಮೀರಿ ಶಿವಳ್ಳಿ ಹಾಲು ಉತ್ಪಾದಕರ ಸಂಘದ ಚುನಾವಣೆ

May 18 2025, 01:11 AM IST
ಸಂಘದ ಸದಸ್ಯರಿಗೆ ಚುನಾವಣೆ ನೋಟಿಸ್‌ ನೀಡದೆ ಆಡಳಿತ ಮಂಡಳಿ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ‌ನಿಯಮ ಉಲ್ಲಂಘಿಸಿ ಚುನಾವಣೆ ಪ್ರಕ್ರಿಯೆ ನಡೆಸಲಾಗುತ್ತಿದೆ.

ಚುನಾವಣೆ ನಡೆಸದ ಸಹಕಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಪುಟ್ಟರಾಜು ಆಗ್ರಹ

May 17 2025, 01:31 AM IST
ಹುಣಸೂರಿನ ಡಾ.ಬಿ.ಆರ್. ಅಂಬೇಡ್ಕರ್ ವಿವಿದೋದ್ಧೇಶ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಸದೇ ಗೈರು ಹಾಜರಾಗುವ ಮೂಲಕ ಪಟ್ಟಬದ್ರ ಹಿಸಾಸಕ್ತಿಗಳ ಕೈಗೊಂಬೆಯಾದ ಸಹಕಾರ ಇಲಾಖೆ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ದೂರು.

ಭದ್ರಾವತಿಯಲ್ಲಿ ೨೫ಕ್ಕೆ ವಿಐಎಸ್ಸೆಲ್ ಕಾರ್ಮಿಕರ ಸಂಘದ ಚುನಾವಣೆ

May 17 2025, 01:22 AM IST
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಗುತ್ತಿಗೆ ಕಾರ್ಮಿಕ ಸಂಘದ (ವಿಐಎಸ್‌ಪಿ ಕಾಂಟ್ರ್ಯಾಕ್ಟ್ ವರ್ಕರ್ಸ್ ಯೂನಿಯನ್) ೩ ವರ್ಷಗಳ ಅವಧಿಗೆ ಮೇ ೨೫ರಂದು ಚುನಾವಣೆ ನಡೆಯುತ್ತಿದ್ದು, ಹಲವು ಸಂಕಷ್ಟಗಳ ನಡುವೆ ಗುತ್ತಿಗೆ ಕಾರ್ಮಿಕರು ಬಲಿಷ್ಠ ಸಂಘಟನೆಗಾಗಿ ತಮ್ಮ ನಾಯಕರ ಆಯ್ಕೆಯಲ್ಲಿ ತೊಡಗಿರುವುದು ಗಮನ ಸೆಳೆಯುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 122
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved