• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭೆ ಬಳಿಕ ತಾ.ಪಂ, ಜಿ.ಪಂ. ಚುನಾವಣೆ: ಸಿಎಂ

May 25 2024, 01:35 AM IST
ಲೋಕಸಭಾ ಚುನಾವಣಾ ಪ್ರಕ್ರಿಯೆ ಮುಗಿದ ಕೂಡಲೇ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಬಿಬಿಎಂಪಿ (ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ)ಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಪ ಚುನಾವಣೆ ಮತದಾರರಿಗೆ ಮತಚೀಟಿ ವಿತರಿಸಬೇಕು

May 25 2024, 12:54 AM IST
ರಾಜ್ಯ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಆದ್ದರಿಂದ ಮತದಾರರಿಗೆ ಮತಚೀಟಿ ಹಾಗೂ ವೋಟರ್ ಗೈಡ್ ವಿತರಣೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ವಿಧಾನ ಪರಿಷತ್ತು ಸಹಾಯಕ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.

ಇಂದು 6ನೇ ಹಂತದ ಚುನಾವಣೆ

May 25 2024, 12:52 AM IST
ಲೋಕಸಭೆಯ 6ನೇ ಹಂತದ ಚುನಾವಣೆ ಶನಿವಾರ ನಡೆಯಲಿದೆ. ಈ ಹಂತದಲ್ಲಿ 6 ರಾಜ್ಯ, 2 ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಒಟ್ಟು 889 ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ.

ಈಶಾನ್ಯ ಪದವೀಧರ ಚುನಾವಣೆ: ಎಂಸಿಸಿ ಕಟ್ಟುನಿಟ್ಟು ಪಾಲಿಸಿ

May 25 2024, 12:48 AM IST
ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಸ್ಫರ್ಧಾ ಕಣದಲ್ಲಿರುವ ಎಲ್ಲಾ ಅಭ್ಯರ್ಥಿಗಳು ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಕ್ಷೇತ್ರದ ಚುನಾವಣಾಧಿಕಾರಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರು ಅಭ್ಯರ್ಥಿಗಳಿಗೆ ಸೂಚಿಸಿದರು.

ಮಹಾನಗರ ಪಾಲಿಕೆ ಮೇಯರ್ ಉಪ ಮೇಯರ್ ಚುನಾವಣೆ ನಡೆಸಲು ಇಬ್ರಾಹಿಂ ಆಗ್ರಹ

May 24 2024, 12:59 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆಯನ್ನು ನಿಗದಿತ ಅವಧಿಯೊಳಗೆ ನಡೆಸಬೇಕು.

ಈಶಾನ್ಯ ಪದವೀಧರ ಚುನಾವಣೆ: ಕಾಂಗ್ರೆಸ್‌ ಬಿಜೆಪಿ ನಡುವೆ ಪಕ್ಷೇತರ ಅಭ್ಯರ್ಥಿಗಳ ಪೈಪೋಟಿ

May 24 2024, 12:51 AM IST
ಪದವೀಧರ ಕ್ಷೇತ್ರಕ್ಕೆ ಏಳು ಜಿಲ್ಲೆಗಳಿಂದ 29 ಮಂದಿ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಮೂವರ ನಾಮಪತ್ರ ತಿರಸ್ಕೃತಗೊಂಡಿವೆ

58 ಸ್ಥಾನಗಳಿಗೆ ನಾಳೆ 6ನೇ ಹಂತದ ಚುನಾವಣೆ

May 24 2024, 12:48 AM IST
ಲೋಕಸಭೆಯ 6ನೇ ಹಂತದ ಚುನಾವಣೆ ಮೇ 25ರಂದು ನಡೆಯಲಿದೆ. ಈ ಹಂತದಲ್ಲಿ 6 ರಾಜ್ಯ, 2 ಕೇಂದ್ರಾಡಳಿ ಪ್ರದೇಶಗಳ 58 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಒಟ್ಟು 889 ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ

May 24 2024, 12:47 AM IST
ಮಹಾಸಭೆ ಚುನಾವಣೆ ನಡೆದು 5 ವರ್ಷ ಪೂರ್ಣಗೊಂಡಿದ್ದು, ಈ ಹಿನ್ನೆಲೆ ಪುನಃ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಪಿಆರ್‌ಒ, ಎಪಿಆರ್‌ಒಗೆ ತರಬೇತಿ

May 23 2024, 01:14 AM IST
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ-2024ರ ಸಂಬಂಧ ಜಿಲ್ಲೆಯ ಎಲ್ಲ ಪಿಆರ್‌ಒ ಹಾಗೂ ಎಪಿಆರ್‌ಒಗಳಿಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಬುಧವಾರ ತರಬೇತಿ ಕಾರ್ಯಕ್ರಮ ನಡೆಯಿತು.

ವಿಧಾನ ಪರಿಷತ್‌ ಚುನಾವಣೆ ಪ್ರಚಾರ ಕಣಕ್ಕೆ ತಿಪ್ಪಾರೆಡ್ಡಿ ಪ್ರವೇಶ

May 23 2024, 01:04 AM IST
ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವೈ.ಎ.ನಾರಾಯಣಸ್ವಾಮಿ ಪರ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಬುಧವಾರ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಮತಯಾಚಿಸಿದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 115
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved