• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3ನೇ ಹಂತದ ಚುನಾವಣೆ ಇಂದು

May 07 2024, 01:02 AM IST
ಮಂಗಳವಾರ 12 ರಾಜ್ಯಗಳ 95 ಸ್ಥಾನಗಳಿಗೆ ಲೋಕಸಭೆಗೆ ಮೂರನೇ ಹಂತದ ಚುನಾವಣೆ ನಡೆಯಲಿದೆ.

ಈ ಚುನಾವಣೆ 2ನೇ ‌ಸ್ವಾತಂತ್ರ್ಯ ಹೋರಾಟ: ಸಿಎಂ

May 06 2024, 10:21 AM IST

ಈ ಚುನಾವಣೆ 2ನೇ ‌ಸ್ವಾತಂತ್ರ್ಯ ಹೋರಾಟ ಇದ್ದಂತೆ. ದೇಶದಲ್ಲಿ ಸಂವಿಧಾನ ಉಳಿವಿಗಾಗಿ ಹೋರಾಟ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚುನಾವಣೆ ಕರ್ತವ್ಯಕ್ಕೆ ಸಂಭಾವನೆ ನೀಡಲು ಆಶಾ ಕಾರ್ಯಕರ್ತೆಯರ ಆಗ್ರಹ

May 06 2024, 12:38 AM IST
ತೇರದಾಳ: ಚುನಾವಣೆ ಸೇರಿದಂತೆ ಹಲವು ಕರ್ತವ್ಯಗಳಿಗೆ ಬಳಕೆಯಾಗುವ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಸಂಭಾವನೆ ನೀಡುವಂತೆ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದವರು ನಗರದಲ್ಲಿ ಶನಿವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಉರುಳಲಿದೆ: ಹಾಲಪ್ಪ ಆಚಾರ

May 06 2024, 12:35 AM IST
ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರ ಉರುಳುವುದು ಗ್ಯಾರಂಟಿ.

ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ಬಿಎಸ್‌ವೈ

May 06 2024, 12:34 AM IST
ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆ ನಂತರ ಪತನಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಚುನಾವಣೆ ಮುಗಿದ ತಕ್ಷಣ ಬರ ನಿರ್ವಹಣೆಗೆ ಟಾಸ್ಕ್‌ಫೋರ್ಸ್‌ ರಚಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

May 06 2024, 12:33 AM IST
ಮಳೆ ಇಲ್ಲದ್ದಕ್ಕೆ ರೈತರಿಗೆ ಮೇವಿನಕೊರತೆ ಎದುರಾಗಿದೆ. ಜಾನುವಾರುಗಳಿಗೆ ಹಸಿ, ಒಣ ಮೇವು ಒದಗಿಸುವ ಜತೆಗೆ ಮೇವು ಬ್ಯಾಂಕ್‌ ಸ್ಥಾಪನೆ ಮಾಡಬೇಕು. ಜಾನುವಾರ ಸಾಕಣೆ ಕೇಂದ್ರ ಸ್ಥಾಪಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಲೋಕಸಭಾ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಧೂಳಿಪಟ-ಬಿ.ಸಿ. ಪಾಟೀಲ

May 06 2024, 12:33 AM IST
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರತಿ ಬಡ ಕುಟುಂಬಕ್ಕೆ ಮಹಾಲಕ್ಷ್ಮೀ ಯೋಜನೆಯಡಿ ಪ್ರತಿ ವರ್ಷ ಒಂದು ಲಕ್ಷ ಹಣ ನೀಡುವುದಾಗಿ ಹೇಳಿಕೊಂಡಿದೆ. ಆದರೆ ದೇಶದ ಬಜೆಟ್‌ಗೆ ಮೀರಿದ ಹಣವನ್ನು ಮತದಾರರಿಗೆ ಆಮಿಷ ನೀಡುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ಇದು ನ್ಯಾಯ- ಅನ್ಯಾಯ, ಸುಳ್ಳು- ಸತ್ಯಗಳ ನಡುವಿನ ಚುನಾವಣೆ-ಸಂತೋಷ ಲಾಡ್‌

May 06 2024, 12:32 AM IST
ಬಿಜೆಪಿಯವರು ರಾಮಮಂದಿರ, ಮುಸ್ಲಿಮರ ವಿರುದ್ಧ ಮಾತನಾಡುವುದು ಬಿಟ್ಟು ಬೇರೇನೂ ಮಾಡಿಲ್ಲ. ಈ ಚುನಾವಣೆ ನ್ಯಾಯ - ಅನ್ಯಾಯ, ಸುಳ್ಳು- ಸತ್ಯಗಳ ನಡುವಿನ ಚುನಾವಣೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಚುನಾವಣೆ ಬಂದಾಗ ಮೋದಿಗೆ ಕಲಬುರಗಿ ನೆನಪಾಗೋದು

May 06 2024, 12:32 AM IST
ಕಳೆದ ಲೋಕಸಭೆ ಚುನಾವಣೆಯಲ್ಲಿ ಮೋದಿ ಮುಖ ನೋಡಿ ಮತ ಹಾಕುವ ಮೂಲಕ ಕಲಬುರಗಿ ಜನತೆ ಅಭಿವೃದ್ಧಿಯಿಂದ 20 ವರ್ಷ ಹಿಂದೆ ಹೋಗಿದ್ದಾರೆ, ಹೀಗಾಗಿ ಈ ಬಾರಿ ಮತ್ತದೇ ತಪ್ಪು ಮಾಡೋದಿಲ್ಲವೆಂಬ ವಿಶ್ವಾಸ ತಮಗಿದೆ: ಶಾಸಕ ಅಜಯ್‌ಸಿಂಗ್‌

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಘೋಷಣೆ

May 06 2024, 12:31 AM IST
ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಪದವೀಧರ ಕ್ಷೇತ್ರದಿಂದ ನೂತನ ಸದಸ್ಯರ ಆಯ್ಕೆಗೆ ಚುನಾವಣೆ ಘೋಷಿಸಿದೆ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 115
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved