• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಟಬಾಗಿ ಏತ ನೀರಾವರಿ ಕಾಲುವೆಗೆ ನೀರು ಬಿಡದಿದ್ದರೇ ಚುನಾವಣೆ ಬಹಿಷ್ಕಾರ

Apr 29 2024, 01:30 AM IST
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಕೊಟಬಾಗಿ ಏತ ನೀರಾವರಿ ಯೋಜನೆಯಡಿ ನಿರ್ಮಿಸಿರುವ ಕಾಲುವೆಗೆ ನೀರು ಹರಿಸದಿದ್ದರೇ ಬರುವ ಸಾರ್ವತ್ರಿಕ ಚುನಾವಣೆ ಬಹಿಷ್ಕಾರಿಸುವುದಾಗಿ ಕೆಂಚನಟ್ಟಿ ಸೇರಿದಂತೆ ಈ ಭಾಗದ ಹಳ್ಳಿಯ ಜನರು ನ್ಯಾಯವಾದಿ ಸಿ.ಐ.ಕಪಲ ನೇತೃತ್ವದಲ್ಲಿ ಉಪವಿಭಾಗಾಧಿಕಾರಿಗಳ ಪರವಾಗಿ ಗ್ರೇಡ್-2 ತಹಸೀಲ್ದಾರ್‌ ಮೂಲಕ ಬುಧವಾರ ಮನವಿ ಸಲ್ಲಿಸಿ ಆಗ್ರಹಿಸಿದರು.

ಭಾವನಾತ್ಮಕ ವಿಷಯಗಳಿಂದ ಚುನಾವಣೆ ಎದುರಿಸುತ್ತಿರುವ ಬಿಜೆಪಿ-ಶಾಸಕ ಶ್ರೀನಿವಾಸ ಮಾನೆ

Apr 28 2024, 01:28 AM IST
ಬಿಜೆಪಿಯವರು ಪ್ರತಿಸಲ ಭಾವನಾತ್ಮಕ ವಿಷಯಗಳಿಂದ ಚುನಾವಣೆ ಎದುರಿಸುತ್ತಿದ್ದಾರೆ. ಆದರೆ, ಈ ಸಲ ಜನತೆ ಕಾಂಗ್ರೆಸ್ ಬೆಂಬಲಿಸಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಚುನಾವಣೆ ಮುಗಿದ ಮೇಲೆ ಗ್ಯಾರಂಟಿಗಳು ಬಂದ್ : ರಮೇಶ ಜಾರಕಿಹೊಳಿ

Apr 28 2024, 01:27 AM IST

ಕನ್ನಡಪ್ರಭ ವಾರ್ತೆ ಘಟಪ್ರಭ: ಚುನಾವಣೆ ನಂತರ ಯಾವುದೇ ಗ್ಯಾರಂಟಿಗಳು ಜನರಿಗೆ ಸಿಗುವುದಿಲ್ಲ. ಲೋಕಸಭೆ ಚುನಾವಣೆ ಮುಗಿದ ಮೇಲೆ ಗ್ಯಾರಂಟಿಗಳು ಬಂದ್ ಆಗುತ್ತವೆ ಎಂದು ಶಾಸಕ ರಮೇಶ ಜಾರಕಿಹೋಳಿ ಲೇವಡಿ ಮಾಡಿದರು.  

ಚುನಾವಣೆ ಬಹಿಷ್ಕಾರ: ಭಾನುವಳ್ಳಿ ನಾಯಕರ ಘೋಷಣೆ

Apr 28 2024, 01:25 AM IST
ದಾವಣಗೆರೆಯಲ್ಲಿ ಹರಿಹರ ತಾ. ಭಾನುವಳ್ಳಿ ಗ್ರಾಮದ ನಾಯಕ ಸಮಾಜದ ಮುಖಂಡ ಪುಟ್ಟಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಲೋಕಸಭಾ ಚುನಾವಣೆ: ಈ ಬಾರಿ ಮತದಾನದಲ್ಲಿ ಶೇ. 1.85 ರಷ್ಟು ಹೆಚ್ಚಳ

Apr 28 2024, 01:24 AM IST
ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ. 75.02 ರಷ್ಟು ಮತದಾನ ನಡೆದಿದೆ.ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಮತದಾನದಲ್ಲಿ ಏರಿಕೆಯಾಗಿದೆ. ಅಂದರೆ, 2019ರಲ್ಲಿ ಶೇ. 73.17 ರಷ್ಟು ಮತದಾನವಾಗಿದ್ದರೆ, 2024ರಲ್ಲಿ ಶೇ. 75.02 ರಷ್ಟು ಮತದಾನವಾಗಿದೆ. ಈ ಬಾರಿ ಶೇ. 1.85 ರಷ್ಟು ಹೆಚ್ಚಾಗಿ ಮತದಾನವಾಗಿದೆ.

ಲೋಕಸಭಾ ಚುನಾವಣೆ: ಸರಗೂರಿನಲ್ಲಿ ಶೇ.72.62 ಮತದಾನ

Apr 28 2024, 01:22 AM IST
ಸರಗೂರು ಪಟ್ಟಣದಲ್ಲಿ 10,011 ಮತದಾರರಿದ್ದು, ಇದರಲ್ಲಿ 7,270 ಮತದಾನ ನಡೆದಿರುತ್ತದೆ. ಸರಗೂರು ತಾಲೂಕಿನ ಗ್ರಾಮಂತಾರ ಭಾಗಗಳಲ್ಲಿ 92 ಮತಗಟ್ಟೆಗಳು ಇದ್ದು. ಯಾವ ಕಡೆ ಅಹಿತಕರ ಘಟನೆ ನಡೆಯದೆ ಶಾಂತಿಯುವಾಗಿ ಮತದಾನ ಆಗಿರುತ್ತದೆ. ಗ್ರಾಮಾಂತರ ಪ್ರದೇಶದಲ್ಲಿ ಮತದಾರರಿಗೆ ಮತದಾನ ಮಾಡಲು ತೊಂದರೆ ಆಗಿದೆ. ಉರಿ ಬಿಸಿಲಿನಲ್ಲಿ ಒಂದು ಎರಡು ಕಿ.ಮೀ ನಡೆದುಕೊಂಡು ಮತದಾನ ಮಾಡಿದ್ದಾರೆ.

ಲೋಕ ಚುನಾವಣೆ: ಜಿಲ್ಲೆಯಲ್ಲೇ ಕಾರ್ಕಳ, ಹೆಬ್ರಿ ತಾಲೂಕಲ್ಲಿ ಅತೀ ಹೆಚ್ಚು ಮತದಾನ

Apr 28 2024, 01:22 AM IST
ಕಳೆದ ವಿಧಾನಸಭಾ ಕ್ಷೇತ್ರ ಚುನಾವಣೆಗಿಂತಲೂ ಈ ಬಾರಿ ಹೆಚ್ಚು ಮತದಾನವಾಗಿದೆ. ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಪೈಕಿ (ಬೈಂದೂರು ತಾಲೂಕು ಹೊರತು ಪಡಿಸಿ) ಕಾರ್ಕಳ ತಾಲೂಕಿನಲ್ಲಿ ಹೆಚ್ಚು ಮತದಾನವಾಗಿದೆ. ಸ್ವೀಪ್ ಸಮಿತಿಗಳು ಸೇರಿದಂತೆ ಅಧಿಕಾರಿಗಳು ಮತದಾರರನ್ನು ಮತದಾನ ಕೇಂದ್ರಗಳ ಕಡೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಚುನಾವಣೆ ಆಯೋಗದ ನಿರ್ದೇಶಾನುಸಾರ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿ

Apr 28 2024, 01:19 AM IST
ಚುನಾವಣೆ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಆಯೋಗದ ಮಾರ್ಗಸೂಚಿ ಹಾಗೂ ನಿರ್ದೇಶಾನುಸಾರ ಕಾರ್ಯ ನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿಗಳಾದ ಜಾನಕಿ ಕೆ.ಎಂ ಸೂಚನೆ ನೀಡಿದರು.

ಇಂದಿನ ಚುನಾವಣೆ ಪ್ರಜಾಪ್ರಭುತ್ವದ ಉಳುವಿಗಾಗಿ: ಆಂಜನೇಯ

Apr 28 2024, 01:19 AM IST
ದೇಶದಲ್ಲಿ ಸಾಮಾಜಿಕ ನ್ಯಾಯ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಬೇಕು. ಶೋಷಿತ ಸಮುದಾಯಗಳಿಗೆ ಸಮಾನತೆ ಕೊಟ್ಟಿದ್ದು ಇಂದಿರಾಗಾಂಧಿ.

ಲೋಕಸಭಾ ಚುನಾವಣೆ: 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಭವಿಷ್ಯ

Apr 28 2024, 01:18 AM IST
ಕೇಂದ್ರ ಸರ್ಕಾರ ಇಷ್ಟೊಂದು ಕೀಳು ಮಟ್ಟಕ್ಕೆ ಇಳಿಯಬಾರದಾಗಿತ್ತು. ಸಮಯಕ್ಕೆ ಸರಿಯಾಗಿ ನಾವು ಮನವಿ ಮಾಡಿದರೂ ರಾಜ್ಯದ 223 ತಾಲೂಕುಗಳಲ್ಲಿ ಬರ ಇದ್ದರೂ ಬರ ಪರಿಹಾರ ಇಷ್ಟೊಂದು ವಿಳಂಬವಾಗಿ ಹಣ ಬಿಡುಗಡೆ ಮಾಡಿದೆ
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 115
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved