• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

Apr 12 2024, 01:01 AM IST
ಹಾವೇರಿ ಹಾಗೂ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಏ. 12ರಂದು ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಏ. 19 ಕೊನೆಯ ದಿನಾವಾಗಿದೆ.

ಲೋಕಸಭಾ ಚುನಾವಣೆ: ಬಿಜೆಪಿ ಮುಖಂಡ ದಿಢೀರ್ ಕೈ ಸೇರ್ಪಡೆ

Apr 11 2024, 01:45 AM IST
ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಬನ್ನೇರುಘಟ್ಟ ಬಿಜೆಪಿ ಮುಖಂಡ ಜಯರಾಮ್ ದಿಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಧೂಳೀಪಟ : ವಿಜಯೇಂದ್ರ

Apr 11 2024, 12:54 AM IST
ಪಕ್ಷದ ಕಾರ್ಯಕರ್ತರ ಉತ್ಸಾಹ, ಎರಡೂ ಪಕ್ಷಗಳ ಮೈತ್ರಿಯಿಂದ ಕಾಂಗ್ರೆಸ್‌ ನಾಯಕರು ನಿದ್ದೆಗೆಟ್ಟಿದ್ದಾರೆ. ಬಿಜೆಪಿ ಅಲೆಯಿಂದ ಕಂಗೆಟ್ಟಿದ್ದಾರೆ. ಫಲಿತಾಂಶ ಬಂದ ನಂತರ ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರ ಧೂಳೀಪಟವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಚುನಾವಣೆ ಸತ್ಯ, ಅನ್ಯಾಯದ ನಡುವಿನ ಹೋರಾಟ: ಮೂರ್ತಿ

Apr 11 2024, 12:48 AM IST
ಈ ಬಾರಿಯ ಚುನಾವಣೆ ಸತ್ಯದ ಪರ ಹೋರಾಡುತ್ತಿರುವ ರಾಹುಲ್ ಗಾಂಧಿ ಹಾಗೂ ದೇಶಕ್ಕೆ ಅನ್ಯಾಯ ಮಾಡುತ್ತಿರುವ ಮೋದಿಯ ನಡುವಿನ ಹೋರಾಟವಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ ಅವರು ಹೇಳಿದರು.

ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್‌ ಸರ್ಕಾರ ಧೂಳೀಪಟ: ಬಿ.ವೈ. ವಿಜಯೇಂದ್ರ ಭವಿಷ್ಯ

Apr 11 2024, 12:47 AM IST
ವಿಧಾನಸಭೆ ಚುನಾವಣೆಯಲ್ಲಿ ಕಾರಣಾಂತರಗಳಿಂದ ಹಿನ್ನಡೆ ಆಗಿದೆ. ಕಾರಣಗಳನ್ನು ಪತ್ತೆ ಹಚ್ಚಿ ತಪ್ಪು ತಿದ್ದಿಕೊಂಡು ಪಕ್ಷದ ಗೆಲುವಿಗೆ ಶ್ರಮಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಮಲೆನಾಡಿನಲ್ಲಿ ಮತ್ತೆ ಚುನಾವಣೆ ಬಹಿಷ್ಕಾರ ಕೂಗು

Apr 11 2024, 12:47 AM IST
ಇನ್ನೂ ಅಭಿವೃದ್ಧಿ ಕಾಣದ ಚಿಕ್ಕಮಗಳೂರು ಜಿಲೆಯಲ್ಲಿ ಮತ್ತೆ ಮತದಾನ ಬಹಿಷ್ಕಾರದ ಕೂಗು ಕೇಳುತ್ತೊಇದೆ

ಚುನಾವಣೆ, ಪ್ರಚಾರ ನೋಡಲು ವಿಶ್ವದ 25 ಪಕ್ಷಕ್ಕೆ ಬಿಜೆಪಿ ಆಹ್ವಾನ

Apr 11 2024, 12:46 AM IST
ಏ.19ರಿಂದ ಜೂ.4ರವರೆಗೆ ಭಾರತದಲ್ಲಿ ನಡೆಯಲಿರುವ ವಿಶ್ವದ ಬೃಹತ್‌ ಚುನಾವಣಾ ಹಬ್ಬ ವೀಕ್ಷಿಸಲು ಆಗಮಿಸುವಂತೆ ವಿಶ್ವದ ಹಲವು ದೇಶಗಳ 25ಕ್ಕೂ ರಾಜಕೀಯ ಪಕ್ಷಗಳಿಗೆ ಬಿಜೆಪಿ ಆಹ್ವಾನ ನೀಡಿದೆ.

ಮೈಸೂರು ಕೊಡಗು ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 18 ಅಭ್ಯರ್ಥಿಗಳು

Apr 09 2024, 12:53 AM IST
ಸೋಮವಾರ ಆರು ಅಭ್ಯರ್ಥಿಗಳು ನಾಮಪತ್ರ ವಾಪಸ್‌ ಪಡೆದಿದ್ದಾರೆ. ಅಂತಿಮವಾಗಿ ಕಣದಲ್ಲಿ 18 ಅಭ್ಯರ್ಥಿಗಳು ಉಳಿದಿದ್ದಾರೆ.

ಚುನಾವಣೆ ವೇಳೆ ಗಂಗಾವತಿ ಕಾಂಗ್ರೆಸ್ಸಿನಲ್ಲಿ ಧಗ ಧಗ

Apr 09 2024, 12:49 AM IST
ಲೋಕಸಭಾ ಚುನಾವಣೆ ಹೊಸ್ತಿಲಲ್ಲಿಯೇ ಗಂಗಾವತಿಯಲ್ಲಿ ಕಾಂಗ್ರೆಸ್‌ ಭಿನ್ನಮತ, ಗುಂಪುಗಾರಿಕೆ ತೀವ್ರವಾಗಿದ್ದು, ಪರಿಸ್ಥಿತಿ ತಣ್ಣಗಾಗುವ ಸಾಧ್ಯತೆ ಕಂಡು ಬರುತ್ತಿಲ್ಲ.

ಲೋಕಸಭಾ ಚುನಾವಣೆ ಕರ್ತವ್ಯ ಅಚ್ಚುಕಟ್ಟಾಗಿ ನಿರ್ವಹಿಸಿ: ನಲಿನ್ ಅತುಲ್

Apr 09 2024, 12:47 AM IST
ಚುನಾವಣೆ ಕರ್ತವ್ಯದಲ್ಲಿ ಪಿಆರ್‌ಒ., ಎಪಿಆರ್‌ಒಗಳ ಪಾತ್ರವೂ ಪ್ರಮುಖವಾಗಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಓದಿಕೊಳ್ಳಬೇಕು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 122
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved