ಇಷ್ಟರಲ್ಲಿಯೇ ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಜೊತೆಗೆ ಜನಸಾಮಾನ್ಯರ ಚರ್ಚಾ ವಿಷಯಗಳು ವಿಸ್ತರಿಸುತ್ತಿದ್ದು, ಪಕ್ಷ ಸಂಘಟನೆ, ಟಿಕೆಟ್ ಪ್ರಯತ್ನದ ಜೊತೆಗೆ ಯಾವ ಪಕ್ಷದ ಸರ್ಕಾರದವರು ಏನು ಮಾಡಿದ್ದಾರೆ ಎನ್ನುವ ಸಂಗತಿಗಳು ಚರ್ಚೆಯಾಗುತ್ತಿವೆ.