• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಸ್ಥಾನ ಚುನಾವಣೆ: ಪತಿ-ಪತ್ನಿ ಫೈಟ್

Nov 13 2023, 01:16 AM IST
ಜೈಪುರ: ರಾಜಸ್ಥಾನದ ಮುಂಬರುವ ವಿಧಾನಸಭೆ ಚುನಾವಣೆಯು ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿದ್ದು, ದಂತರಾಮ್‌ಗಢ ಕ್ಷೇತ್ರದಲ್ಲಿ ಗಂಡ ಮತ್ತು ಹೆಂಡತಿಯೇ ಪರಸ್ಪರ ಸ್ಪರ್ಧಿಗಳಾಗಿ ಕಣಕ್ಕಿಳಿದಿದ್ದಾರೆ.

ಚುನಾವಣೆ ಅರಿವಿಗಾಗಿ ಪಠ್ಯದಲ್ಲಿ ಮತದಾನ ಶಿಕ್ಷಣ ಅಳವಡಿಕೆ

Nov 04 2023, 12:31 AM IST
ಶಾಲೆಗಳಲ್ಲಿ ಮಕ್ಕಳಿಗೆ ಚುನಾವಣೆ ಬಗ್ಗೆ ಜಾಗೃತಿ ಮೂಡಿಸುವ ಅಂಗವಾಗಿ ಚುನಾವಣಾ ಆಯೋಗ ಹಾಗೂ ಕೇಂದ್ರ ಶಿಕ್ಷಣ ಇಲಾಖೆ, ಶಾಲೆ ಪಠ್ಯದಲ್ಲಿ ಚುನಾವಣೆ ಬಗ್ಗೆ ಅಳವಡಿಸಲು ಒಡಂಬಡಿಕೆ ಮಾಡಿಕೊಂಡಿದೆ.

ಲೋಕಸಭೆ ಚುನಾವಣೆ ಸತ್ಯ-ಸುಳ್ಳಿನ ನಡುವಿನ ಹೋರಾಟ

Oct 30 2023, 12:30 AM IST
ರಾಜ್ಯ ಸರ್ಕಾರದ ಸಾಧನೆ ಕ್ರಾಂತಿಗೆ ಕಾರಣವಾಗಿದೆ. ನೇರವಾಗಿ ಜನ ಸಾಮಾನ್ಯರನ್ನು ತಲುಪಿದ ಆತ್ಮತೃಪ್ತಿ ನಮ್ಮದು.

ಬಿಡಿಸಿಸಿ ಬ್ಯಾಂಕ್‌ ಚುನಾವಣೆ: ಪಿಟಿಪಿಗೆ ಸೋಲು, ಭೀಮಾನಾಯ್ಕ, ಲತಾಗೆ ಲುವು

Oct 16 2023, 01:46 AM IST
ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಬಿಡಿಸಿಸಿ) ಬ್ಯಾಂಕ್‌ನ ಚುನಾವಣೆಯಲ್ಲಿ ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಅವರು ಏಕೈಕ ಮತದಿಂದ ಪರಾಭವಗೊಂಡಿದ್ದು, ಕೆಎಂಎಫ್‌ ಅಧ್ಯಕ್ಷ ಎಸ್‌. ಭೀಮಾನಾಯ್ಕ, ಹರಪನಹಳ್ಳಿ ಶಾಸಕಿ ಎಂ.ಪಿ. ಲತಾ, ಮಾಜಿ ಸಚಿವ ಆನಂದ ಸಿಂಗ್‌ ಅವರ ಅಳಿಯ ಸಂದೀಪ್‌ ಸಿಂಗ್‌ ಮತ್ತು ಸಂಸದ ವೈ. ದೇವೇಂದ್ರಪ್ಪ ಅವರ ಪುತ್ರ ವೈ. ಅಣ್ಣಪ್ಪ ಗೆಲುವಿನ ನಗೆ ಬೀರಿದ್ದಾರೆ.

ಬಿಡಿಸಿಸಿ ಬ್ಯಾಂಕ್‌ ಚುನಾವಣೆ: ಕಣದಲ್ಲಿ ಘಟಾನುಘಟಿಗಳು

Oct 12 2023, 12:00 AM IST
ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಬಿಡಿಸಿಸಿ) ಬ್ಯಾಂಕ್‌ನ ಆಡಳಿತ ಮಂಡಳಿಯ ಮೇಲೆ ರಾಜಕಾರಣಿಗಳು ಕಣ್ಣಿಟ್ಟಿದ್ದು, ಈಗ ಘಟಾನುಘಟಿಗಳು ಚುನಾವಣೆ ಅಖಾಡಕ್ಕೆ ಇಳಿದಿದ್ದು, ಅ. 15ರಂದು ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಚುನಾವಣೆ ಸಭೆಯಲ್ಲಿಕ್ಯಾಂಡಿ ಕ್ರಷ್‌ ಆಡಿದಸಿಎಂ ಬಘೇಲ್‌

Oct 12 2023, 12:00 AM IST
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಆಯೋಜಿಸಲಾಗಿದ್ದ ಚುನಾವಣೆ ಸಭೆಯಲ್ಲಿ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್‌ ಬಘೇಲ್ ‘ಕ್ಯಾಂಡಿ ಕ್ರಷ್‌’ ಆಟವಾಡಿದ್ದಾರೆ

ನ.23ಕ್ಕೆ ರಾಜಸ್ಥಾನದಲ್ಲಿ 1 ಲಕ್ಷ ಮದುವೆ, ಅಂದು ಚುನಾವಣೆ ಬೇಡ: ಶೆಖಾವತ್

Oct 10 2023, 01:00 AM IST
ನ.23ರಂದೇ ರಾಜಸ್ಥಾನದಲ್ಲಿ ಬರೋಬ್ಬರಿ 1 ಲಕ್ಷ ಮದುವೆಗಳಿವೆ. ಹೀಗಾಗಿ ಅಂದು ಚುನಾವಣೆ ನಡೆಸುವುದು ಸೂಕ್ತವಲ್ಲ. ರಾಜ್ಯದಲ್ಲಿ ಚುನಾವಣಾ ದಿನಾಂಕವನ್ನು ಬದಲಾಯಿಸಿ’ ಎಂದು ರಾಜಸ್ಥಾನ ಬಿಜೆಪಿ ಮುಖಂಡ, ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಆಗ್ರಹಿಸಿದ್ದಾರೆ.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved