• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ಮುಂಚೆ ಮಹಿಳೆಯರ ಅಕೌಂಟ್‌ಗೆ ಹಣ -ತಕ್ಷಣ ತಡೆಗೆ ಸಂಸದ ಬೊಮ್ಮಾಯಿ ಆಗ್ರಹ

Nov 13 2024, 12:47 AM IST
ಪ್ರತಿ ಬಾರಿಯೂ ಚುನಾವಣೆಯ ಮುಂಚೆ ಮಹಿಳೆಯರ ಅಕೌಂಟ್‌ಗೆ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರುಪಾಯಿಯನ್ನು ಹಾಕುವುದು ನೀತಿ ಸಂಹಿತೆಯ ವಿರುದ್ಧವಾಗಿದೆ. ಚುನಾವಣಾ ಆಯೋಗ ತಕ್ಷಣ ತಡೆ ಹಿಡಿಯಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಚನ್ನಪಟ್ಟಣ: ಈ ಚುನಾವಣೆ ನನ್ನ ರಾಜಕೀಯ ಜೀವನದ ಅಗ್ನಿ ಪರೀಕ್ಷೆ : ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ

Nov 12 2024, 01:30 AM IST
ಚನ್ನಪಟ್ಟಣ: ಈ ಚುನಾವಣೆ ನನ್ನ ರಾಜಕೀಯ ಜೀವನದ ಅಗ್ನಿ ಪರೀಕ್ಷೆ. ಯಾವ ಪಾತ್ರ ಮಾಡುತ್ತೀಯಾ ಅಂತ ಜನ ಕೇಳುತ್ತಾರೆ. ನನಗೆ ಜಾತಿ ಮುಖ್ಯ ಅಲ್ಲ. ನನಗೆ ಗೊತ್ತಿರೋದು ಮನುಷ್ಯತ್ವ ಒಂದೇ ಎಂದು ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಶಿಗ್ಗಾಂವಿ ಉಪ ಚುನಾವಣೆ ಮತದಾನಕ್ಕೆ ಅಗತ್ಯ ಸಿದ್ಧತೆ: ಜಿಲ್ಲಾಧಿಕಾರಿ ದಾನಮ್ಮನವರ

Nov 12 2024, 12:45 AM IST
ನವೆಂಬರ್ 13ರಂದು ನಡೆಯಲಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನಕ್ಕೆ ಎಲ್ಲಾ ರೀತಿಯ ಅಗತ್ಯ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದರು.

ನಾಳೆ ಜಾರ್ಖಂಡ್ ವಿಧಾನಸಭೆ ಚುನಾವಣೆ, 2 ಲೋಕಸಭೆ ಕ್ಷೇತ್ರ ಮತ್ತು 34 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ

Nov 11 2024, 11:46 PM IST
ಜಾರ್ಖಂಡ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ, ಕೇರಳದ ವಯನಾಡ್‌ ಸೇರಿದಂತೆ 2 ಲೋಕಸಭೆ ಕ್ಷೇತ್ರ ಮತ್ತು 34 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಬುಧವಾರ ನಡೆಯಲಿವೆ. ಈ ನಿಮಿತ್ತ ಸೋಮವಾರ ಅಬ್ಬರದ ಬಹಿರಂಗ ಪ್ರಚಾರಕ್ಕೆ ತೆರೆ ಬಿತ್ತು.

ಸಂಡೂರು ಉಪ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯ

Nov 11 2024, 11:45 PM IST
ಉಪ ಚುನಾವಣೆ ಘೋಷಣೆಗೊಂಡು ನಾಮಪತ್ರ ಸಲ್ಲಿಕೆ ದಿನದಿಂದಲೇ ಕ್ಷೇತ್ರದಲ್ಲಿ ಪ್ರಚಾರದ ಅಬ್ಬರ ಶುರುವಾಗಿತ್ತು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಅಘಾಡಿಯಿಂದ ಸ್ತ್ರೀಯರಿಗೆ ₹3000, ಫ್ರೀ ಬಸ್‌ ಪ್ರಯಾಣ

Nov 11 2024, 01:12 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಿಮಿತ್ತ ಇತ್ತೀಚೆಗೆ ಪ್ರತ್ಯೇಕ ಗ್ಯಾರಂಟಿಗಳು ಹಾಗೂ ಭರವಸೆಗಳನ್ನು ಘೋಷಿಸಿದ್ದ ಮಹಾ ವಿಕಾಸ್ ಅಘಾಡಿ (ಎಂವಿಎ) ಕೂಟದ ಪಕ್ಷಗಳಾದ ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಶರದ್ ಪವಾರ್), ಈಗ ಒಟ್ಟಾಗಿ ಅಘಾಡಿ ಕೂಟದ ಅಡಿ ಪ್ರಣಾಳಿಕೆ ಪ್ರಕಟಿಸಿವೆ.

ಅಡೆತಡೆ ನಿವಾರಣೆ: ಕೊನೆಗೂ ಇಂದು ಪುರಸಭಾ ಅಧ್ಯಕ್ಷರ ಚುನಾವಣೆ

Nov 11 2024, 01:06 AM IST
ಉಳಿದ 10 ತಿಂಗಳಿಗೆ ನಡೆದ ಅಧ್ಯಕ್ಷ ಚುನಾವಣೆಗೆ ಕಾಂಗ್ರೆಸ್‌ ಒಳ ಜಗಳ ಬಗೆಹರಿಯದ ಹಿನ್ನೆಲೆಯಲ್ಲಿ ಬಿಜೆಪಿಯ ಇನ್ನೊಬ್ಬ ಸದಸ್ಯ ಹರಾಳು ಅಶೋಕ ಅಧ್ಯಕ್ಷರಾಗಿ ಅಧಿಕಾರ ನಡೆಸಿದರು.

ಚನ್ನಪಟ್ಟಣ ಕ್ಷೇತ್ರ ಉಪ ಚುನಾವಣೆ : ದಳ ಅಲ್ಪಸಂಖ್ಯಾತರ, ಕೈ ಒಕ್ಕಲಿಗ ಮತಗಳ ಮೇಲೆ ಕಣ್ಣು

Nov 10 2024, 01:56 AM IST
ರಾಮನಗರ: ಹೈವೋಲ್ಟೇಜ್ ಕ್ಷೇತ್ರವೆಂದೇ ಬಿಂಬಿತವಾಗಿರುವ, ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ಉಪಚುನಾವಣೆಯಲ್ಲಿ ಜಾತಿ ಲೆಕ್ಕಾಚಾರ ಜೋರಾಗಿಯೇ ನಡೆದಿದೆ.

ಅನುಕಂಪದ ಮೇಲಲ್ಲ, ಅಭಿವೃದ್ಧಿ ಮೇಲೆ ಚುನಾವಣೆ

Nov 09 2024, 01:09 AM IST
ಚನ್ನಪಟ್ಟಣ: ಇದು ಅನುಕಂಪದ ಮೇಲೆ ನಡೆಯುವ ಚುನಾವಣೆ ಅಲ್ಲ. ಅಭಿವೃದ್ಧಿ ಮೇಲೆ ನಡೆಯುವ ಚುನಾವಣೆ ‌.ರಾಜ್ಯ ಸರ್ಕಾರದಿಂದ ನಾವು ಅನುದಾನ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಆದರೆ ಕೇಂದ್ರದಿಂದ ಅನುದಾನತಂದು ಕೆಲಸ ಮಾಡುತ್ತೇವೆ ಎಂದು ಜೆಡಿಎಸ್‌ನ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ತಾರಕಕ್ಕೇರಿದ ನೌಕರರ ಸಂಘದ ಚುನಾವಣೆ: ರಾಜಕೀಯ ಪಕ್ಷ ಮೀರಿಸಿದ ಪ್ರಚಾರದ ಭರಾಟೆ

Nov 09 2024, 01:04 AM IST
ಜಿಲ್ಲಾ ನೌಕರರ ಸಂಘದ ಚುನಾವಣೆಯಲ್ಲಿ ರಾಜಕೀಯ ಪಕ್ಷವನ್ನು ಮೀರಿಸುವಂತೆ ಪ್ರಚಾರ ಮಾಡಲಾಗುತ್ತಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 118
  • next >

More Trending News

Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved