• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೊಸೈಟಿ ಚುನಾವಣೆ: ಸಚಿವರು ಎಷ್ಟೇ ಭದ್ರತೆ ಹಾಕಿಸಿದ್ದರೂ ಗೆಲುವಿಗೆ ತೊಂದರೆಯಾಗಲಿಲ್ಲ: ಎಚ್.ಟಿ.ಮಂಜು

May 01 2025, 12:47 AM IST
ಕ್ಷೇತ್ರದ ಶಾಸಕನಾಗಿ ನಾನು ಯಾವುದೇ ಸಹಕಾರ ಸಂಘಗಳಿಗೂ ಚುನಾವಣೆ ವೇಳೆ ಡಿ.ಆರ್ ವ್ಯಾನ್ ಹಾಕಿಸಲಿಲ್ಲ. ಆದರೆ, ಜಿಲ್ಲಾ ಉಸ್ತುವಾರಿ ಸಚಿವರು ಎನ್.ಚಲುವರಾಯಸ್ವಾಮಿ ನನ್ನ ಸ್ವಗ್ರಾಮ ಹರಳಹಳ್ಳಿಯ ಸೊಸೈಟಿ ಚುನಾವಣೆಗೆ 3 ಡಿ.ಆರ್. ವ್ಯಾನ್ ಪೊಲೀಸ್ ಪಡೆ, ಇಬ್ಬರು ಪೊಲೀಸ್ ನಿರೀಕ್ಷಕರನ್ನು ಹಾಕಿಸಿದ್ದರು. ಆದರೂ ನಮ್ಮವರ ಗೆಲುವಿಗೆ ತೊಂದರೆಯಾಗಲಿಲ್ಲ.

ನಾಳೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ

Apr 27 2025, 01:33 AM IST
ಪಟ್ಟಣದ ಉಮಾಶಂಕರ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆ ಏ.28ರಂದು ನಡೆಯಲಿದ್ದು 10 ಸ್ಧಾನಕ್ಕಾಗಿ 33ಮಂದಿ ಕಣದಲ್ಲಿದ್ದಾರೆ.

ಪಿಎಲ್‌ಡಿ ಬ್ಯಾಂಕ್ ಚುನಾವಣೆ ಕಾಂಗ್ರೆಸ್ ತೆಕ್ಕೆಗೆ

Apr 27 2025, 01:33 AM IST
ತಾಲೂಕು ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರದಂದು ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಬಿ.ಎನ್.ಮಂಜುನಾಥ್ ಮತ್ತು ಉಪಾಧ್ಯಕ್ಷರಾಗಿ ಎಂ.ಆರ್.ಮಂಜುನಾಥ್ ಅವಿರೋಧವಾಗಿ ಆಯ್ಕೆಗೊಂಡರು.

ದೊಡ್ಡಬಳ್ಳಾಪುರ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ

Apr 26 2025, 12:50 AM IST
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ ಚುನಾವಣೆಯ ಅಂತಿಮ ಫಲಿತಾಂಶ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕಟವಾಗಿದೆ.

ಬಮೂಲ್ ಚುನಾವಣೆ: ರೇಣುಕಪ್ಪರನ್ನು ಬೆಂಬಲಿಸಿ: ನಿಖಿಲ್ ಕುಮಾರಸ್ವಾಮಿ

Apr 26 2025, 12:46 AM IST
ಬಮೂಲ್ ನಿರ್ದೇಶಕರ ಚುನಾವಣೆಯನ್ನು ಜೆಡಿಎಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೂಕ್ಷ್ಮವಾಗಿ ಹೆಜ್ಜೆಯಿಟ್ಟು ಪ್ರತಿಸ್ಪರ್ಧಿಯ ತಂತ್ರಕ್ಕೆ ಪ್ರತಿತಂತ್ರ ರೂಪಿಸಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಲಹೆ ನೀಡಿದರು.

ದ.ಕ. ಹಾಲು ಒಕ್ಕೂಟ ಚುನಾವಣೆ: ಸಹಕಾರ ಭಾರತಿ 8 ಮಂದಿ ಕಣಕ್ಕೆ

Apr 24 2025, 11:46 PM IST
ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 8 ಸ್ಥಾನಗಳಿಗೆ ಎ.26 ರಂದು ಚುನಾವಣೆ ನಡೆಯಲಿದೆ. ಸಹಕಾರ ಭಾರತಿಯು 8 ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಮತದಾರರು ಬೆಂಬಲಿಸುವಂತೆ ವಿನಂತಿಸಿದೆ.

ಮೂರು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ

Apr 23 2025, 12:38 AM IST
ಹಿಂದಿನ ಬಿಜೆಪಿ ಸರ್ಕಾರಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಇಚ್ಛಾಶಕ್ತಿ ಇರಲಿಲ್ಲ. ಇದರಿಂದಾಗಿ ಆಡಳಿತದಲ್ಲಿ ಗೊಂದಲ ಮೂಡಿಸಿ ಹೋಗಿದ್ದಾರೆ. ಆ ಗೊಂದಲವನ್ನು ನಿವಾರಿಸಲಾಗಿದ್ದು, ಮೀಸಲಾತಿಗೆ ಅನುಗುಣವಾಗಿ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ.

ದ.ಕ. ಹಾಲು ಒಕ್ಕೂಟ ಚುನಾವಣೆ: ಸಹಕಾರ ಭಾರತಿ 8 ಮಂದಿ ಕಣಕ್ಕೆ

Apr 23 2025, 12:38 AM IST
ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 8 ಸ್ಥಾನಗಳಿಗೆ ಎ.26 ರಂದು ಚುನಾವಣೆ ನಡೆಯಲಿದೆ. ಸಹಕಾರ ಭಾರತಿಯು 8 ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಮತದಾರರು ಬೆಂಬಲಿಸುವಂತೆ ವಿನಂತಿಸಿದೆ.

ಜಿದ್ದಾಜಿದ್ದಿ ಕಣವಾದ ಕೋಮುಲ್‌ ಒಕ್ಕೂಟ ಚುನಾವಣೆ

Apr 22 2025, 01:54 AM IST
ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕೋಮುಲ್ ಪ್ರವೇಶ ಮಾಡಲು ಬೂದಿಕೋಟೆಯ ನಲ್ಲಹಳ್ಳಿ ಹಾಲು ಒಕ್ಕೂಟದಿಂದ ಡೆಲಿಗೇಷನ್ ಪಡೆದಿದ್ದಾರೆ, ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ. ಶಾಸಕ ನಾರಾಯಣಸ್ವಾಮಿ ಮತ್ತು ಕೆ.ವೈ.ನಂಜೇಗೌಡ ಒಂದೇ ಪಕ್ಷದ ಶಾಸಕರಾಗಿದ್ದರೂ, ಕೋಚಿಮುಲ್‌ ಹಗರಣಗಳನ್ನು ಬಯಲಿಗೆಳೆಯಲು ನಾರಾಯಣಸ್ವಾಮಿ ಮುಂದಾಗಿದ್ದಾರೆ.

ದ.ಕ. ಸಹಕಾರಿ ಹಾಲು ಉತ್ಪದಕರ ಒಕ್ಕೂಟಕ್ಕೆ 26ರಂದು ಚುನಾವಣೆ: 16 ಸ್ಥಾನಕ್ಕೆ 41 ಮಂದಿ ಕಣದಲ್ಲಿ

Apr 22 2025, 01:51 AM IST
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟಕ್ಕೆ ಈ ಬಾರಿ ಚುನಾವಣೆ ನಡೆಯುವುದು ಖಚಿತವಾಗಿದೆ. ಏ.26ರಂದು ಚುನಾವಣೆ ನಡೆಯಲಿದ್ದು, ಒಟ್ಟು 16 ನಿರ್ದೇಶಕ ಸ್ಥಾನಕ್ಕೆ 41 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 118
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved