• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಶ್ಮೀರ: ಇಂದು 2ನೇ ಹಂತದ ಚುನಾವಣೆ

Sep 25 2024, 12:46 AM IST
ಜಮ್ಮು-ಕಾಶ್ಮೀರದಲ್ಲಿ ಬುಧವಾರ 2ನೇ ಹಂತದ ಚುನಾವಣೆ ನಡೆಯಲಿದೆ. ಈ ಹಂತದಲ್ಲಿ ಬದ್‌ಗಾಮ್‌, ಗಂದರ್‌ಬಾಲ್‌, ನೌಶೇರಾ, ಸೆಂಟ್ರಲ್‌ ಶಾಲ್ತೆಂಗ್‌, ರಜೌರಿ, ರಿಯಾಸಿ ಸೇರಿದಂತೆ ಒಟ್ಟು 26 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಪರಿಷತ್ ಚುನಾವಣೆ: ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಣಕ್ಕೆ ತಂಡಗಳ ರಚನೆ

Sep 24 2024, 01:57 AM IST
ಸ್ಥಳೀಯ ಪ್ರಾಧಿಕಾರದ ದ್ವೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣೆಯ ವೇಳಾಪಟ್ಟಿ ಹೊರಡಿಸಲಾಗಿದ್ದು, ಸೆ.19ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದೆ.

ದಕ್ಷಿಣ ಕನ್ನಡ - ರಾಜ್ಯಸಭೆ ಉಪ ಚುನಾವಣೆ: ಬಿಜೆಪಿಯಿಂದ ಕಟೀಲ್‌ ಸೇರಿ ಮೂವರ ಹೆಸರು ಶಿಫಾರಸು?

Sep 24 2024, 01:53 AM IST
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿನ ಉಪಚುನಾವಣೆಗೆ ಬಿಜೆಪಿಯಿಂದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಮೂವರ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಲಾಗಿದೆ. ಸೋಮವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಅವಿಭಜಿತ ದ.ಕ. ಪರಿಷತ್‌ ಉಪ ಚುನಾವಣೆ: ಬಿಜೆಪಿಯಲ್ಲಿ ಟಿಕೆಟ್‌ಗೆ ಪೈಪೋಟಿ

Sep 22 2024, 01:52 AM IST
ಆಡಳಿತ ಪಕ್ಷವಾಗಿರುವ ಕಾಂಗ್ರೆಸ್‌ ಈ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಅಂತಹ ಯಾವುದೇ ಉತ್ಸಾಹ ಕಾಂಗ್ರೆಸ್ ಪಾಳಯದಲ್ಲಿ ಕಂಡುಬರುತ್ತಿಲ್ಲ.

ಏಕ ಚುನಾವಣೆ ಅಪಾಯಕಾರಿ, 2014ರಲ್ಲಿ ನಡೆದಿದ್ದರೆ ಸರ್ವಾಧಿಕಾರಿ ಆಡಳಿತ : ನಟ ಕಮಲ್ ಹಾಸನ್

Sep 22 2024, 01:49 AM IST

ಒಂದು ರಾಷ್ಟ್ರ, ಒಂದು ಚುನಾವಣಾ ಪ್ರಸ್ತಾಪವು ಅಪಾಯಕಾರಿ ಮತ್ತು ದೋಷಪೂರಿತವಾಗಿದೆ ಎಂದು ಹಿರಿಯ ನಟ ಕಮಲ್ ಹಾಸನ್ ಅಭಿಪ್ರಾಯಪಟ್ಟಿದ್ದಾರೆ. 

ಡಿಸಿಸಿ ಬ್ಯಾಂಕ್‌ ಚುನಾವಣೆ ನಡೆಸಲು ಒತ್ತಾಯ

Sep 21 2024, 01:49 AM IST
ಬ್ಯಾಂಕಿಗೆ ಕೇಂದ್ರ-ರಾಜ್ಯ ಸರ್ಕಾರದಿಂದ ಬಡ್ಡಿ ಹಣ ಬರಬೇಕಾಗಿದೆ, ಇದರಿಂದಾಗಿ ಬ್ಯಾಂಕ್ ೯.೮೮ ಕೋಟಿ ರೂ. ನಷ್ಟದಲ್ಲಿದೆ, ಸಾಲ ವಿತರಣೆ ಕಡಿಮೆಯಾಗಿದ್ದು, ಬಾಕಿ ಇರುವ ಸಾಲ ವಸೂಲಿ ಮಾಡಲು ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ.

ತೆರವಾದ ಪರಿಷತ್ ಸ್ಥಾನಕ್ಕೆ ಅ.21ರಂದು ಉಪ ಚುನಾವಣೆ ಘೋಷಣೆ

Sep 20 2024, 01:43 AM IST
ಈ ಕುರಿತು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

ಹರ್ಯಾಣ ಚುನಾವಣೆ : ಭರವಸೆ ನೀಡಿದ ಬಿಜೆಪಿ - ಕಾಂಗ್ರೆಸ್‌ ರೀತಿಯಲ್ಲೇ ಉಚಿತ ಗ್ಯಾರಂಟಿ ಯೋಜನೆ

Sep 20 2024, 01:40 AM IST
ಹರ್ಯಾಣದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬರಲು ಬಿಜೆಪಿ ಹಲವು ಉಚಿತ ಭರವಸೆಗಳನ್ನು ಘೋಷಿಸಿದೆ. ಮಹಿಳೆಯರಿಗೆ ಮಾಸಾಶನ, ಸಿಲಿಂಡರ್ ಸಬ್ಸಿಡಿ, ಉಚಿತ ಸ್ಕೂಟಿಗಳು ಮತ್ತು ಉಚಿತ ಆರೋಗ್ಯ ಸೇವೆ ಇವುಗಳಲ್ಲಿ ಸೇರಿವೆ.

ಒಂದು ದೇಶ ಒಂದು ಚುನಾವಣೆ ಕ್ರಾಂತಿಕಾತಿ ಹೆಜ್ಜೆ

Sep 20 2024, 01:39 AM IST
ಮೂಡಲಗಿ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್‌ಡಿಎ ಸರ್ಕಾರ ಒಂದು ದೇಶ, ಒಂದು ಚುನಾವಣೆ ನಿರ್ಣಯ ಒಂದು ಸಮರ್ಥ ನಿರ್ಧಾರ ಮಾತ್ರವಲ್ಲದೆ, ಚುನಾವಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.

ಒಂದು ದೇಶ, ಒಂದು ಚುನಾವಣೆ ಪ್ರಜಾಪ್ರಭುತ್ವ ವಿರೋಧಿ

Sep 20 2024, 01:35 AM IST
ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 123
  • next >

More Trending News

Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
20 ವರ್ಷದ ಹಿಂದೆಯೇ ಜೋಗಿ ಚಿತ್ರದ ಒಂದು ಟಿಕೆಟ್ ಬೆಲೆ ರೂ.1250
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved