• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಪ ಚುನಾವಣೆ: ಬಾದರ್ಲಿಗೆ ಬಿ ಫಾರಂ ನೀಡಿದ ಡಿಕೆಶಿ

Jun 25 2024, 12:36 AM IST
ಸಿಂಧನೂರಿನ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಬಿ ಫಾರಂ ನೀಡಿದರು.

ಕೋಚಿಮುಲ್‌ಗೆ ಚುನಾವಣೆ ನಡೆಸದಿದ್ದರೆ ಹೋರಾಟ

Jun 24 2024, 01:36 AM IST
ಕೋಚಿಮುಲ್ ಆಡಳಿತಾವಧಿ 12 ಮೇ 2024ಕ್ಕೆ ಕೊನೆಗೊಂಡಿದ್ದರೂ ಈವರೆಗೆ ಚುನಾವಣೆ ನಡೆಸಿಲ್ಲ. ಆದ್ದರಿಂದ ಕೂಡಲೇ ಚುನಾವಣೆ ನಡೆಸಲು ಸಹಕಾರಿ ಸಚಿವ ರಾಜಣ್ಣ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅ‍ವರು ಕ್ರಮ ಕೈಗೊಳ್ಳಲಿ.

ಡಿ.ಸಿ.ಸಿ ಬ್ಯಾಂಕ್ ಚುನಾವಣೆ: ಕಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿ 28 ಮಂದಿ

Jun 23 2024, 02:09 AM IST
ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಬಳಿಕ, ಕಣದಲ್ಲಿ ಹಾಲಿ ಅಧ್ಯಕ್ಷ ಡಾ. ಆರ್.ಎಂ.ಮಂಜುನಾಥಗೌಡ, ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಒಟ್ಟು 28 ಮಂದಿ ಕಣದಲ್ಲಿ ಉಳಿದಿದ್ದಾರೆ.

ಬಿಬಿಎಂಪಿ ಚುನಾವಣೆ ತಂತ್ರಗಾರಿಕೆಗೆ ಸಮಿತಿ: ಡಿಕೆಶಿ

Jun 23 2024, 02:06 AM IST
ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಮೇಯರ್‌, ಉಪಮೇಯರ್‌ಗಳ ಸಭೆ ಸಭೆ ನಡೆಸಿದ ಉಪಮುಖ್ಯಮಂತ್ರಿ ಸಮಿತಿ ರಚಿಸುವುದಾಗಿ ಘೋಷಿಸಿದ್ದಾರೆ.

ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ: ಚಾನಾಳ್ ಶೇಖರ್ ತಂಡ ಬೆಂಬಲಿಸಲು ನಿರ್ಧಾರ

Jun 23 2024, 02:04 AM IST
ಮೂರು ವರ್ಷದ ಅವಧಿಯಲ್ಲಿ ಅನೇಕ ಸಮಾಜಮುಖಿ ಕೆಲಸ ನಡೆದಿವೆ.

ಡಿಸಿಸಿ ಬ್ಯಾಂಕ್ 13 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ

Jun 21 2024, 01:09 AM IST
ಶಿವಮೊಗ್ಗ ಡಿಸಿಸಿ ಬ್ಯಾಂಕ್‍ಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 13 ನಿರ್ದೇಶಕರ ಆಯ್ಕೆಗೆ ಜೂ.28 ರಂದು ಚುನಾವಣೆ ನಡೆಯಲಿದೆ.

ಚುನಾವಣೆ ಕರ್ತವ್ಯದ ವೇಳೆ ಮೃತನ ಕುಟುಂಬಕ್ಕೆ ಪರಿಹಾರ ವಿತರಣೆ

Jun 21 2024, 01:00 AM IST
ಲೋಕಸಭಾ ಚುನಾವಣೆ ಕರ್ತವ್ಯದಲ್ಲಿದ್ದಾಗ ಮರಣ ಹೊಂದಿದ ಮುಧೋಳ ತಾಲೂಕಿನ ಬಿದರಿ ಜನತಾ ಪ್ಲಾಟ್ ಎಲ್.ಪಿ.ಎಸ್ ನ ಸಹ ಶಿಕ್ಷಕ ಗೋವಿಂದಪ್ಪ ಸಿದ್ದಾಪೂರ ಕುಟುಂಬಕ್ಕೆ ₹15 ಲಕ್ಷ ಪರಿಹಾರಧನ ವಿತರಿಸಲಾಯಿತು.

ಜೂನ್‌ 29ಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್‌, ಉಪಮೇಯರ್‌ ಚುನಾವಣೆ

Jun 20 2024, 01:02 AM IST
23ನೇ ಅವಧಿಗೆ ಹೊಸದಾಗಿ ಚುನಾವಣೆ ನಡೆಸುವ ಕುರಿತಂತೆ ಪಾಲಿಕೆ ಆಯುಕ್ತರು ಜೂ. 10ರಂದು ಪ್ರಾದೇಶಿಕ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಇದೀಗ ಪ್ರಾದೇಶಿಕ ಆಯುಕ್ತರು ದಿನಾಂಕ ನಿಗದಿಪಡಿಸಿ ಪ್ರಕಟಿಸಿದ್ದಾರೆ.

ಲೋಕಸಭೆ ಚುನಾವಣೆ ಸೋಲಿನಿಂದ ಕಾರ್ಯಕರ್ತರು ಧೃತಿಗೆಡಬೇಡಿ

Jun 18 2024, 12:58 AM IST

ಲೋಕಸಭಾ ಚುನಾವಣೆ ಸೋಲನ್ನು ಸ್ವೀಕರಿಸುತ್ತೇವೆ. ಈ ಸೋಲಿನಿಂದ ಕಾರ್ಯಕರ್ತರು ವಿಚಲಿತರಾಗದೇ ಮುಂಬರುವ ತಾಪಂ, ಜಿಪಂ, ಎಪಿಎಂಸಿ ಚುನಾವಣೆ, ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಸಿದ್ಧಗೊಳ್ಳಬೇಕು. 

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Jun 18 2024, 12:50 AM IST
ಈ ಚುನಾವಣೆಯ ಪೂರ್ವಭಾವಿಯಾಗಿ ಜೂನ್ 3ರಂದು ಶಾಲಾ ಸಂಸತ್ತಿನ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಯಿತು. . ಜೂನ್ 15ರಂದು ಡಿಜಿಟಲ್ ತಂತ್ರಜ್ಞಾನದ ಮುಖೇನ ನಡೆದ ಮತದಾನ ಪ್ರಕ್ರಿಯೆಯಲ್ಲಿ ಶಾಲಾ ವಿದ್ಯಾರ್ಥಿಗಳು ಅತೀ ಉತ್ಸಾಹದಿಂದ ಪಾಲ್ಗೊಂಡಿದ್ದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 123
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved