• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ

Jun 02 2024, 01:45 AM IST
ಮತದಾನ, ಮತ ಎಣಿಕೆ ಪ್ರಕ್ರಿಯೆಗೆ ಜಿಲ್ಲಾಡಳಿತ ಸಜ್ಜು: ಜಿಲ್ಲಾಧಿಕಾರಿ ಡಾ‌. ಸುಶೀಲಾ

ನಾಳೆ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ

Jun 02 2024, 01:45 AM IST
ಜೂ.೪ರಂದು ಲೋಕಸಭಾ ಮತ ಎಣಿಕೆ ಕಾರ್ಯವು ಮುಕ್ತವಾಗಿ ಮತ್ತು ಶಾಂತಿಯುತವಾಗಿ ಜರುಗುವ ಹಿನ್ನಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮತದಾನ ಪೂರ್ವ ದಿನ ಮತ್ತು ಮತ ಎಣಿಕೆ ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ

ಲೋಕಸಭೆ ಚುನಾವಣೆ: ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು

Jun 02 2024, 01:45 AM IST
ಜೂ.೪ರ ಬೆಳಗ್ಗೆ ೬.೩೦ಕ್ಕೆ ಮೊದಲು ಅಂಚೆ ಮತಪತ್ರದ ಕೊಠಡಿಯನ್ನು ತೆರೆದು ಎಣಿಕೆ ಮಾಡಲಾಗುವುದು. ನಂತರ ಇತರೆ ಕೊಠಡಿಗಳನ್ನು ತೆರೆದು ೮ ಗಂಟೆಯಿಂದ ಇವಿಎಂ ಮತಯಂತ್ರದ ಮತಗಳನ್ನು ಎಣಿಕೆ ಮಾಡಲಾಗುವುದು.

ಲೋಕಸಭಾ ಚುನಾವಣೆ: ಇಂದು ಸಂಜೆ ಎಕ್ಸಿಟ್‌ ಪೋಲ್‌

Jun 01 2024, 01:46 AM IST
ಲೋಕಸಭಾ ಚುನಾವಣೆಯ 7ನೇ ಹಾಗೂ ಕೊನೆಯ ಹಂತದ ಚುನಾವಣೆ ಜೂ.1 ಶನಿವಾರ ಮುಕ್ತಾಯವಾಗಲಿದೆ. ಸಂಜೆ 6.30ಕ್ಕೆ ಚುನಾವಣೋತ್ತರ ಟೀವಿ ಸಮೀಕ್ಷೆಗಳು ಪ್ರಕಟವಾಗಲಿವೆ.

ಚುನಾವಣೆ ಗಿಫ್ಟ್‌ ಜಪ್ತಿ: ಕರ್ನಾಟಕ ದೇಶದಲ್ಲೇ ನಂ.1

Jun 01 2024, 01:46 AM IST
ಈ ಲೋಕಸಭೆ ಚುನಾವಣೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸುಮಾರು 1,100 ಕೋಟಿ ರು, ಮೌಲ್ಯದ ನಗದು ಹಣ ಮತ್ತು ಚಿನ್ನ ವಶಪಡಿಸಿಕೊಂಡಿದ್ದಾರೆ.

ಪರಿಷತ್‌ ಚುನಾವಣೆ: ಶಿಕ್ಷಕ ಹ.ರಾ.ಮಹೇಶ್ ಆಯ್ಕೆಗೆ ಬಿಎಸ್ಪಿ ಮನವಿ

Jun 01 2024, 12:46 AM IST
ಕಳೆದ ೨೪ ವರ್ಷಗಳಿಂದ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೆಗೌಡ ಅವರನ್ನು ಶಿಕ್ಷಕರು ಸೋಲಿಸಬೇಕು. ಮರಿತಿಬ್ಬೆಗೌಡ ಅವರು ಮೊದಲ ಬಾರಿಗೆ ಎಂಎಲ್ಸಿ ಆದಾಗ ಪ್ರಥಮ ದರ್ಜೆ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಶೇ. ೭೦ರಷ್ಟು ಖಾಯಂ ಬೋಧಕರಿದ್ದರು. ಈಗ ಕೇವಲ ಶೇ.೩೦ ರಿಂದ ೩೫ ರಷ್ಟು ಮಾತ್ರ ಕಾಯಂ ಬೋಧಕರಿದ್ದಾರೆ. ಇದರ ಹೊಣೆಯನ್ನು ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿದ್ದವರು ಹೊರಬೇಕು.

ಲೋಕಸಭೆ ಚುನಾವಣೆ ಮತ ಎಣಿಕೆಗೆ ಬಳ್ಳಾರಿ ಜಿಲ್ಲಾಡಳಿತ ಸಜ್ಜು

Jun 01 2024, 12:46 AM IST
ಮತ ಎಣಿಕೆ ಕೇಂದ್ರದ ಕಟ್ಟಡದಲ್ಲಿ 20 ಇವಿಎಂ ಸ್ಟ್ರಾಂಗ್ ರೂಂ ಮತ್ತು 2 ಅಂಚೆ ಮತಗಳ ಸ್ಟ್ರಾಂಗ್ ರೂಂಗಳಿದ್ದು, ಮತ ಎಣಿಕೆ ಕಾರ್ಯ ಒಟ್ಟು 8 ಹಾಲ್‍ಗಳಲ್ಲಿ ನಡೆಯಲಿದೆ.

ವಿಪ ಚುನಾವಣೆ: 3ರಂದು 6 ಸ್ಥಾನಗಳಿಗೆ ಮತದಾನ

Jun 01 2024, 12:46 AM IST
ರಾಜ್ಯದ ವಿಧಾನ ಪರಿಷತ್‌ನ 6 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಜೂನ್ 3ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.

ಜೂ. 4 ರಂದು ಸುರಪುರ ಉಪ ಚುನಾವಣೆ ಮತ ಎಣಿಕೆ

Jun 01 2024, 12:45 AM IST
ಸುರಪುರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾಧಿಕಾರಿ ಕಾವ್ಯರಾಣಿ ಕೆ.ವಿ. ಮಾತನಾಡಿದರು.

ವಿಧಾನ ಪರಿಷತ್ ಚುನಾವಣೆ: ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಲು ಒತ್ತಾಯ

May 31 2024, 02:15 AM IST
ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್, ಕೊಡಗಿನಲ್ಲಿ ಬಿಜೆಪಿಯ ಭದ್ರಕೋಟೆ ಬೇಧಿಸುವಲ್ಲಿ ಮತ್ತು ಇಬ್ಬರು ಕಾಂಗ್ರೆಸ್ ಶಾಸಕರ ಗೆಲವಿನಲ್ಲಿ ಅಲ್ಪಸಂಖ್ಯಾತರ ಮತಗಳು ನಿರ್ಣಾಯಕವಾಗಿದ್ದವು. ಜಿಲ್ಲೆಯಲ್ಲಿ ಸುಮಾರು 1 ಲಕ್ಷ ಅಲ್ಪಸಂಖ್ಯಾತರ ಮತಗಳಿದ್ದು, ಇದರಲ್ಲಿ ಶೇ.99 ರಷ್ಟು ಮತಗಳು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊರಕಿದೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ತಿನಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರಿಗೆ ಅವಕಾಶವನ್ನು ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 118
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved