• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ದಿಕ್ಕನ್ನೇ ಬದಲಿಸಿದ್ದು ಬಿಜೆಪಿ 370ರ ಗುರಿ: ಪಿಕೆ

May 22 2024, 12:45 AM IST
ಬಹುಮತದ ಬದಲು 370ರ ಬಗ್ಗೆ ಮಾತ್ರ ಚರ್ಚೆ ನಡೆಯುತ್ತಿದ್ದು, ಬಿಜೆಪಿ ಗೆಲ್ಲುವ ಬಗ್ಗೆ ಅನುಮಾನವಿಲ್ಲ. ಬದಲಿಗೆ ಎಷ್ಟು ಸ್ಥಾನ ಎನ್ನುವುದಷ್ಟೇ ಕುತೂಹಲವಾಗಿ ಉಳಿದಿದೆ. ಮೋದಿ ವಿರುದ್ಧ ಯಾವುದೇ ಜನಾಕ್ರೋಶವಿಲ್ಲ ಎಂದು ರಾಜಕೀಯ ತಜ್ಞ ಪ್ರಶಾಂತ್‌ ಕಿಶೋರ್‌ ತಿಳಿಸಿದ್ದಾರೆ.

ವರ್ಷಾಂತ್ಯಕ್ಕೆ ಬಿಬಿಎಂಪಿಗೆ ಚುನಾವಣೆ ನಿಶ್ಚಿತ?

May 21 2024, 02:05 AM IST
4 ವರ್ಷದಿಂದ ಬಿಬಿಎಂಪಿಗೆ ಚುನಾವಣೆ ನಡೆದಿಲ್ಲ. ಆದರೆ ಈ ವರ್ಷದ ಅಂತ್ಯದ ಒಳಗೆ ಬಿಬಿಎಂಪಿಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ನಿಷೇಧಾಜ್ಞೆ ಜಾರಿ

May 21 2024, 12:35 AM IST
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ನಿಮಿತ್ತ ಶಾಂತ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಜೂ. 1ರಿಂದ 3ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ನಲಿನ್ ಅತುಲ್ ಆದೇಶ ಹೊರಡಿಸಿದ್ದಾರೆ.

ವಿಧಾನ ಪರಿಷತ್‌ ಚುನಾವಣೆ; ಜಿಲ್ಲಾ ಕಾಂಗ್ರೆಸ್ ಪೂರ್ವಭಾವಿ ಸಭೆ

May 21 2024, 12:35 AM IST
6ನೇ ವೇತನ ಆಯೋಗದ ಎಲ್ಲಾ ಶಿಫಾರಸ್ಸುಗಳ ಯಥಾವತ್ತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೊಳಿಸಿದ್ದರಿಂದ ಕನಿಷ್ಟ 10 ಸಾವಿರದಿಂದ 20 ಸಾವಿರ ರು.ವರೆಗೆ ಲಾಭವಾಗಿದೆ. ಸಿದ್ದರಾಮಯ್ಯ ತಮ್ಮ ಹಿಂದಿನ ಅವಧಿಯಲ್ಲಿ ಲಕ್ಷಗಟ್ಟಲೇ ಹುದ್ದೆಗಳ ಸೃಷ್ಟಿಸಿ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ನೀಡಿದ್ದಾರೆ.

ಮೇಲ್ಮನೆಗೆ ಮತ್ತೊಂದು ಚುನಾವಣೆ

May 21 2024, 12:31 AM IST
11 ಸ್ಥಾನಗಳಿಗೆ ಜೂ.13ಕ್ಕೆ ಮತದಾನ ನಡೆಯಲಿದ್ದು ಕಾಂಗ್ರೆಸ್‌ಗೆ 7, ಬಿಜೆಪಿಗೆ 3, ಜೆಡಿಎಸ್‌ 1 ಸೀಟುಗಳಲ್ಲಿ ಜಯ ಸಾಧಿಸುವ ಸಾಧ್ಯತೆಯಿದೆ. ಸೋಮವಾರ ಉಮೇದುವಾರಿಕೆ ವಾಪಸ್‌ ಅಂತ್ಯವಾಗಿದ್ದು, ರಘುಪತಿ ಭಟ್‌ ಬಂಡಾಯ ಸ್ಪರ್ಧೆ ಮಾಡಿದ್ದಾರೆ.

ಇಂದು 5ನೇ ಹಂತ: 49 ಕ್ಷೇತ್ರಗಳಲ್ಲಿ ಚುನಾವಣೆ

May 20 2024, 01:36 AM IST
ಲೋಕಸಭೆಗೆ 5ನೇ ಹಂತದ ಚುನಾವಣೆ ಮೇ 20 ರಂದು ನಡೆಯಲಿದೆ. 8 ರಾಜ್ಯಗಳ 49 ಕ್ಷೇತ್ರಗಳಲ್ಲಿ 695 ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

3 ವರ್ಷವಾದ್ರೂ ಸ್ಥಳೀಯ ಸಂಸ್ಥೆಗಳಿಗಿಲ್ಲ ಚುನಾವಣೆ

May 20 2024, 01:31 AM IST
ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಮುಂದಾಗದ ಕಾರಣ ಚುನಾಯಿತ ಜನಪ್ರತಿನಿಧಿಗಳಿಲ್ಲದೆ ಕಳೆದ 3 ವರ್ಷದಿಂದ ಸರ್ಕಾರ ನೇಮಕ ಮಾಡಿರುವ ಆಡಳಿತಾಧಿಕಾರಿಳದ್ದೇ ದರ್ಬಾರ್ ಆಗಿದ್ದು ಪ್ರಜಾ ಪ್ರಭುತ್ವದ ಮೌಲ್ಯಗಳು ಕುಸಿತಗೊಳ್ಳುತ್ತಿರುವುದು ಕಳವಳಕಾರಿಯಾಗಿದೆ.

ಚುನಾವಣೆ ಮುಗಿದ ಬೆನ್ನಲ್ಲೇ ತಿರುಪತಿಯಲ್ಲಿ ಭಕ್ತ ಪ್ರವಾಹ

May 19 2024, 01:52 AM IST
ಆಂಧ್ರಪ್ರದೇಶದಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತರ ದಂಡೇ ಹರಿದುಬರುತ್ತಿದೆ.

ಮೇಲ್ಮನೆ ಚುನಾವಣೆ ಸಮಸ್ಯೆಗಳಿಗೆಶೀಘ್ರದಲ್ಲೇ ಪರಿಹಾರ: ವಿಜಯೇಂದ್ರಟಾಪ್‌- ಸಂಧಾನ- ಈಗಾಗಲೇ 2 ಕ್ಷೇತ್ರದಲ್ಲಿ ಬಿಕ್ಕಟ್ಟು ಇತ್ಯರ್ಥ, ಉಳಿದೆಡೆ ಶೀಘ್ರ

May 19 2024, 01:50 AM IST
ವಿಧಾನಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ವಿವಿಧೆಡೆ ಇದ್ದ ಸಮಸ್ಯೆಗಳು ಶೀಘ್ರದಲ್ಲಿಯೇ ಪರಿಹಾರಗೊಳ್ಳಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ನಾಳೆ 5 ನೇ ಹಂತದ ಚುನಾವಣೆ

May 19 2024, 01:45 AM IST
ಲೋಕಸಭೆಯ 5ನೇ ಹಂತದ ಚುನಾವಣೆ ಮೇ 20 ರಂದು ನಡೆಯಲಿದೆ. ಈ ಹಂತದಲ್ಲಿ 8 ರಾಜ್ಯಗಳ 49 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಒಟ್ಟು 695 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 118
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved