• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಬ್ರಾಹ್ಮಣ ಮಹಾಸಭಾದ ಚುನಾವಣೆ

Apr 12 2025, 12:45 AM IST
ಏಪ್ರಿಲ್ ೧೩ರಂದು ಬೆಳಿಗ್ಗೆ ೮ ಗಂಟೆಯಿಂದ ಸಂಜೆ ೪ ಗಂಟೆಯವರೆಗೂ ಚುನಾವಣೆ ನಡೆಯಲಿದ್ದು, ಮಹಾಸಭೆಯ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿಯಾಗಿ ವೇದಮೂರ್ತಿ ಡಾ.ಭಾನುಪ್ರಕಾಶ್ ಶರ್ಮಾ ಸ್ಪರ್ಧೆ ಮಾಡಿದ್ದು, ಮತವನ್ನು ನೀಡುವಂತೆ ಮನವಿ ಮಾಡಿದರು. ಭಾನುಪ್ರಕಾಶ್ ಶರ್ಮ ಅವರು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ೨೦೨೫ರ ಚುನಾವಣೆಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಎಂದು ಈಗಾಗಲೇ ಘೋಷಣೆ ಆಗಿರುವುದು ಹಾಗು ಅಶೋಕ ಹಾರನಹಳ್ಳಿ ಮತ್ತು ಅವರ ಸಮಸ್ತ ತಂಡ ಅವರನ್ನು ಬೆಂಬಲಿಸಿದೆ.

ಪಿಎಲ್‌ಡಿ ಬ್ಯಾಂಕ್ ಚುನಾವಣೆ: ಜೆಡಿಎಸ್ ಬೆಂಬಲಿತ ಚಲುವೇಗೌಡ ಅಧ್ಯಕ್ಷರಾಗಿ ಆಯ್ಕೆ

Apr 10 2025, 01:02 AM IST
ಪಾಂಡವಪುರ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್‌ಡಿ ಬ್ಯಾಂಕ್)ನ ನೂತನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಚಲುವೇಗೌಡ (ಬಕೋಡಿ) ಅಧ್ಯಕ್ಷರಾಗಿ ಹಾಗೂ ಸುನಂದ ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಒಂದು ದೇಶ-ಒಂದು ಚುನಾವಣೆ ವಿರುದ್ಧ ಎಐಸಿಸಿ ನಿರ್ಣಯ

Apr 10 2025, 01:01 AM IST
ತನ್ನ ರಾಷ್ಟ್ರೀಯವಾದ ಜನರನ್ನು ಒಗ್ಗೂಡಿಸಿದರೆ, ಬಿಜೆಪಿ-ಆರೆಸ್ಸೆಸ್‌ನ ಹುಸಿ ರಾಷ್ಟ್ರೀಯವಾದ ಜನರನ್ನು ವಿಭಜಿಸುತ್ತದೆ ಎಂದು ಕಾಂಗ್ರೆಸ್‌ ಆರೋಪಿಸಿ, ‘ನಯಾಪಥ್‌’ ಎಂಬ ನಿರ್ಣಯ ಕೈಗೊಂಡಿದೆ.

ಶೀಘ್ರ ಜಿಪಂ, ತಾಪಂ ಹಾಗೂ ಗ್ರಾಪಂ ಚುನಾವಣೆ : ಕಾಂಗ್ರೆಸ್ ವಿವಿಧ ಯುವ ಘಟಕಗಳಿಗೆ ಅಧ್ಯಕ್ಷರಾಗಿ ಹಲವರು ಪದಗ್ರಹಣ

Apr 07 2025, 12:30 AM IST
ಮುಂದಿನ ಜಿಪಂ, ತಾಪಂ ಹಾಗೂ ಗ್ರಾಪಂ ಚುನಾವಣೆಗಳಲ್ಲಿ ಪಕ್ಷದ ನಾಯಕರುಗಳು ಯುವಕರುಗಳಿಗೆ ಟಿಕೆಟ್ ನೀಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು.

ಚುನಾವಣೆ ಪ್ರಕ್ರಿಯೆ ಸುಧಾರಣೆಯಾದರೆ ರಾಜಕಾರಣದಲ್ಲಿ ಪರಿವರ್ತನೆ ಸಾಧ್ಯ

Apr 05 2025, 12:50 AM IST
ಸಾಣೇಹಳ್ಳಿಯ ಲತಾ ಮಂಟಪದಲ್ಲಿ ನಡೆಯುತ್ತಿರುವ 2ನೇ ದಿನದ ಕರ್ನಾಟಕದ ಪರಿವರ್ತನೆಯ ಚಿಂತನೆ ಮತ್ತು ಕ್ರಿಯಾಯೋಚನೆ ಕುರಿತ ಸಮಾನ ಮನಸ್ಕರರ ಸಂವಾದ ಕಾರ್ಯಕ್ರಮದಲ್ಲಿ ಪಂಡಿತಾರಾಧ್ಯ ಸ್ವಾಮೀಜಿ ಮಾತನಾಡಿದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ : ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್ ರಾಜಕೀಯ ಪ್ರವೇಶ

Apr 05 2025, 12:49 AM IST
ನಾಗಮಂಗಲ ತಾಲೂಕಿನ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಪುತ್ರನನ್ನು ಅಖಾಡಕ್ಕೆ ಇಳಿಸಿದ್ದಾರೆ. ಸಂಘದ ಚುನಾವಣೆಗೆ ಶುಕ್ರವಾರ ಪತ್ನಿಯ ಜೊತೆ ತೆರಳಿ ಸಚಿನ್ ಉಮೇದುವಾರಿಕೆ ಸಲ್ಲಿಸಿದರು.

ಅಂಕಹಳ್ಳಿ ಫ್ಯಾಕ್ಸ್‌ ಚುನಾವಣೆ : ಬಿಜೆಪಿ ತೆಕ್ಕೆಗೆ

Apr 05 2025, 12:46 AM IST
ತಾಲೂಕಿನ ಅಂಕಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಭಾರಿಸಿದ್ದು, 9 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ.

ಕೃಷಿ ಪತ್ತಿನ ಸಂಘ ಚುನಾವಣೆ: 10 ಮಂದಿ ಜೆಡಿಎಸ್ ಬೆಂಬಲಿತರಿಗೆ ಗೆಲುವು

Apr 01 2025, 12:45 AM IST
ಗ್ರಾಮ ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದೆ. ಚುನಾವಣೆಯಲ್ಲಿ ಪ್ರಬುದ್ಧ ಮತದಾರರು 10 ಸ್ಥಾನಗಳಲ್ಲಿ ಜೆಡಿಎಸ್ ಬೆಂಬಲತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ .

ಸ್ಥಳೀಯ ಸಂಸ್ಥೆ ಚುನಾವಣೆ: ಗೆಲುವಿಗೆ ತಾಲೀಮು ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ

Mar 30 2025, 03:05 AM IST

ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲು ಸ್ಥಳೀಯ ನಾಯಕರು ಈಗಿನಿಂದಲೇ ತಾಲೀಮು ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶನಿವಾರ ಹೇಳಿದರು.

ಮೈತ್ರಿಯಲ್ಲಿ ಚುನಾವಣೆ ಎದುರಿಸಿದ ಕಾಂಗ್ರೆಸ್ ಮುಖಂಡರಿಗೆ ಒಲಿದ ಜಯ

Mar 30 2025, 03:01 AM IST
ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ 6 ಮಂದಿ ಕಾಂಗ್ರೆಸ್ -ರೈತಸಂಘದ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ. ಸುಂಕಾತೊಣ್ಣೂರು ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿ ಗೆಲುವು ಸಾಧಿಸಿರುವ ನಿರ್ದೇಶಕ ಶಿವಣ್ಣ ಸಹ ನಮಗೆ ಬೆಂಬಲ ನೀಡುವ ವಿಶ್ವಾಸವಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 118
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved