ಕನ್ನಡಪ್ರಭ ವಾರ್ತೆ ಘಟಪ್ರಭ: ಚುನಾವಣೆ ನಂತರ ಯಾವುದೇ ಗ್ಯಾರಂಟಿಗಳು ಜನರಿಗೆ ಸಿಗುವುದಿಲ್ಲ. ಲೋಕಸಭೆ ಚುನಾವಣೆ ಮುಗಿದ ಮೇಲೆ ಗ್ಯಾರಂಟಿಗಳು ಬಂದ್ ಆಗುತ್ತವೆ ಎಂದು ಶಾಸಕ ರಮೇಶ ಜಾರಕಿಹೋಳಿ ಲೇವಡಿ ಮಾಡಿದರು.